Featured

ಉಡುಪಿ : ನ. 7 ರಂದು ಮಹಾಲಕ್ಷ್ಮೀ ಬ್ಯಾಂಕ್ ವಿಸ್ತರಿತ ಆಡಳಿತ ಕಚೇರಿಯ ಉದ್ಘಾಟನೆ : ಯಶ್‌ಪಾಲ್ ಎ. ಸುವರ್ಣ – Vishwanews24

ನವೆಂಬರ್ 7 ರಂದು ಮಹಾಲಕ್ಷ್ಮೀ ಬ್ಯಾಂಕ್ ವಿಸ್ತರಿತ ಆಡಳಿತ ಕಚೇರಿಯ ಉದ್ಘಾಟನೆ : ಯಶ್‌ಪಾಲ್ ಎ. ಸುವರ್ಣ

ಉಡುಪಿಯ ಕಲ್ಮಂಜೆ ಟವರ್ಸ್ನ ದ್ವಿತೀಯ ಮಹಡಿಯ ಸ್ವಂತ ಕಟ್ಟಡದಲ್ಲಿನ ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕಿನ ನೂತನ ವಿಸ್ತರಿತ ಆಡಳಿತ ಕಚೇರಿಯ ಉದ್ಘಾಟನಾ ಕಾರ್ಯಕ್ರಮ ನವೆಂಬರ್ 7 ರಂದು ಪೂರ್ವಾಹ್ನ 9 ಗಂಟೆಗೆ ಆಯೋಜಿಸಿರುವುದಾಗಿ ಬ್ಯಾಂಕಿನ ಅಧ್ಯಕ್ಷರಾದ ಯಶ್‌ಪಾಲ್ ಎ. ಸುವರ್ಣ ತಿಳಿಸಿದ್ದಾರೆ.

ಪೇಜಾವರ ಅಧೋಕ್ಷಜ ಮಠದ ಪರಮ ಪೂಜ್ಯ ಶ್ರೀ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀ ಪಾದರು ವಿಸ್ತರಿತ ಆಡಳಿತ ಕಚೇರಿಯ ಉದ್ಘಾಟನೆಯನ್ನು ನೆರವೇರಿಸಿ ಅಶೀರ್ವಚಿಸಲಿದ್ದು, ಮುಖ್ಯ ಅತಿಥಿಗಳಾಗಿ ಜಿ. ಶಂಕರ್ ಫ್ಯಾಮಿಲಿ ಟ್ರಸ್ಟ್ನ ಪ್ರವರ್ತಕರಾದ ನಾಡೋಜ ಡಾ| ಜಿ. ಶಂಕರ್ ಭಾಗವಹಿಸಲಿದ್ದು, ಬ್ಯಾಂಕಿನ ಗ್ರಾಹಕರು, ವಿವಿಧ ಗಣ್ಯರುಉಪಸ್ಥಿತರಿರಲಿದ್ದಾರೆ.

ಕೊಚ್ಚಿ ಕೊಚ್ಚಿ ತುಂಡು ಮಾಡಿ ನಾಯಿಗೆ ಬಿಸಾಕುತ್ತೇನೆ.  ಅವಾಚ್ಯ ಶಬ್ದಗಳಿಂದ ನಿಂದಿಸಿ ಪ್ರಮೋದ್ ಮುತಾಲಿಕ್ ಗೆ ಜೀವ ಬೆದರಿಕೆ – Vishwanews24

ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕ್ ಕಳೆದ ೪೫ ವರ್ಷಗಳಿಂದ ಗ್ರಾಹಕ ಸ್ನೇಹಿ ಬ್ಯಾಂಕಿAಗ್ ಸೇವೆ ಹಾಗೂ ನಿರಂತರ ಆರ್ಥಿಕ ಪ್ರಗತಿಯೊಂದಿಗೆ ಲಾಭದಾಯಕ ಸಹಕಾರಿ ಸಂಸ್ಥೆಯಾಗಿ ಕರಾವಳಿ ಭಾಗದ ಪ್ರತಿಷ್ಟಿತ ಪಟ್ಟಣ ಸಹಕಾರಿ ಬ್ಯಾಂಕ್ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ೮ ಶಾಖೆಗಳ ಮೂಲಕ ಆಧುನಿಕ ಬ್ಯಾಂಕಿAಗ್ ಸೌಲಭ್ಯಗಳೊಂದಿಗೆ ವ್ಯವಹಾರ ನಡೆಸುತ್ತಿರುವ ಬ್ಯಾಂಕಿನ ಆಡಳಿತಾತ್ಮಕ ಚಟುವಟಿಕೆಗೆ ಪೂರಕವಾಗಿ ಉಡುಪಿಯ ಹೃದಯ ಭಾಗದಲ್ಲಿರುವ ಆಡಳಿತ ಕಚೇರಿಯನ್ನು ವಿಸ್ತರಿಸುವ ಮೂಲಕ ಬ್ಯಾಂಕಿನ ಸರ್ವಾಂಗೀಣ ಪ್ರಗತಿಗೆ ವೇಗ ನೀಡಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮ್ಯಾಂಗಲೋರ್‌ ಅಲ್ಲ ಇನ್ನು ಮುಂದೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ – Vishwanews24

Vishwa News 24

Recent Posts

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ – vishwanews24

 ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…

35 minutes ago

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ : ಬೆಸ್ಕಾಂ ಸ್ಪಷ್ಟನೆ – vishwanews24

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…

2 hours ago

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ – vishwanews24

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…

2 hours ago

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಆರೋಪ – vishwanews24

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಗಂಭೀರ…

2 hours ago

ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ: ಸಂಸದ ಯದುವೀರ್ ಒಡೆಯರ್ ಆಕ್ಷೇಪ – vishwanews24

ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…

2 hours ago

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ – vishwanews24

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…

4 hours ago