Featured

ಉಡುಪಿ : ನ. 7 ರಂದು ಮಹಾಲಕ್ಷ್ಮೀ ಬ್ಯಾಂಕ್ ವಿಸ್ತರಿತ ಆಡಳಿತ ಕಚೇರಿಯ ಉದ್ಘಾಟನೆ : ಯಶ್‌ಪಾಲ್ ಎ. ಸುವರ್ಣ – Vishwanews24

ನವೆಂಬರ್ 7 ರಂದು ಮಹಾಲಕ್ಷ್ಮೀ ಬ್ಯಾಂಕ್ ವಿಸ್ತರಿತ ಆಡಳಿತ ಕಚೇರಿಯ ಉದ್ಘಾಟನೆ : ಯಶ್‌ಪಾಲ್ ಎ. ಸುವರ್ಣ

ಉಡುಪಿಯ ಕಲ್ಮಂಜೆ ಟವರ್ಸ್ನ ದ್ವಿತೀಯ ಮಹಡಿಯ ಸ್ವಂತ ಕಟ್ಟಡದಲ್ಲಿನ ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕಿನ ನೂತನ ವಿಸ್ತರಿತ ಆಡಳಿತ ಕಚೇರಿಯ ಉದ್ಘಾಟನಾ ಕಾರ್ಯಕ್ರಮ ನವೆಂಬರ್ 7 ರಂದು ಪೂರ್ವಾಹ್ನ 9 ಗಂಟೆಗೆ ಆಯೋಜಿಸಿರುವುದಾಗಿ ಬ್ಯಾಂಕಿನ ಅಧ್ಯಕ್ಷರಾದ ಯಶ್‌ಪಾಲ್ ಎ. ಸುವರ್ಣ ತಿಳಿಸಿದ್ದಾರೆ.

ಪೇಜಾವರ ಅಧೋಕ್ಷಜ ಮಠದ ಪರಮ ಪೂಜ್ಯ ಶ್ರೀ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀ ಪಾದರು ವಿಸ್ತರಿತ ಆಡಳಿತ ಕಚೇರಿಯ ಉದ್ಘಾಟನೆಯನ್ನು ನೆರವೇರಿಸಿ ಅಶೀರ್ವಚಿಸಲಿದ್ದು, ಮುಖ್ಯ ಅತಿಥಿಗಳಾಗಿ ಜಿ. ಶಂಕರ್ ಫ್ಯಾಮಿಲಿ ಟ್ರಸ್ಟ್ನ ಪ್ರವರ್ತಕರಾದ ನಾಡೋಜ ಡಾ| ಜಿ. ಶಂಕರ್ ಭಾಗವಹಿಸಲಿದ್ದು, ಬ್ಯಾಂಕಿನ ಗ್ರಾಹಕರು, ವಿವಿಧ ಗಣ್ಯರುಉಪಸ್ಥಿತರಿರಲಿದ್ದಾರೆ.

ಕೊಚ್ಚಿ ಕೊಚ್ಚಿ ತುಂಡು ಮಾಡಿ ನಾಯಿಗೆ ಬಿಸಾಕುತ್ತೇನೆ.  ಅವಾಚ್ಯ ಶಬ್ದಗಳಿಂದ ನಿಂದಿಸಿ ಪ್ರಮೋದ್ ಮುತಾಲಿಕ್ ಗೆ ಜೀವ ಬೆದರಿಕೆ – Vishwanews24

ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕ್ ಕಳೆದ ೪೫ ವರ್ಷಗಳಿಂದ ಗ್ರಾಹಕ ಸ್ನೇಹಿ ಬ್ಯಾಂಕಿAಗ್ ಸೇವೆ ಹಾಗೂ ನಿರಂತರ ಆರ್ಥಿಕ ಪ್ರಗತಿಯೊಂದಿಗೆ ಲಾಭದಾಯಕ ಸಹಕಾರಿ ಸಂಸ್ಥೆಯಾಗಿ ಕರಾವಳಿ ಭಾಗದ ಪ್ರತಿಷ್ಟಿತ ಪಟ್ಟಣ ಸಹಕಾರಿ ಬ್ಯಾಂಕ್ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ೮ ಶಾಖೆಗಳ ಮೂಲಕ ಆಧುನಿಕ ಬ್ಯಾಂಕಿAಗ್ ಸೌಲಭ್ಯಗಳೊಂದಿಗೆ ವ್ಯವಹಾರ ನಡೆಸುತ್ತಿರುವ ಬ್ಯಾಂಕಿನ ಆಡಳಿತಾತ್ಮಕ ಚಟುವಟಿಕೆಗೆ ಪೂರಕವಾಗಿ ಉಡುಪಿಯ ಹೃದಯ ಭಾಗದಲ್ಲಿರುವ ಆಡಳಿತ ಕಚೇರಿಯನ್ನು ವಿಸ್ತರಿಸುವ ಮೂಲಕ ಬ್ಯಾಂಕಿನ ಸರ್ವಾಂಗೀಣ ಪ್ರಗತಿಗೆ ವೇಗ ನೀಡಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮ್ಯಾಂಗಲೋರ್‌ ಅಲ್ಲ ಇನ್ನು ಮುಂದೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ – Vishwanews24

Vishwa News 24

Recent Posts

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ -vishwanews24

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…

3 minutes ago

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ -vishwanews24

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…

10 minutes ago

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

1 day ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

1 day ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

4 days ago