Featured

ಉಡುಪಿ : ನ.8ರಂದು ಪೇಜಾವರ ಶ್ರೀ ವಿಶ್ವೇಶತೀರ್ಥರಿಗೆ ಪದ್ಮವಿಭೂಷಣ ಪುರಸ್ಕಾರ ಪ್ರದಾನ – Vishwanews24

ಉಡುಪಿ : ನ.8ರಂದು ಪೇಜಾವರ ಶ್ರೀ ವಿಶ್ವೇಶತೀರ್ಥರಿಗೆ ಪದ್ಮವಿಭೂಷಣ ಪುರಸ್ಕಾರ ಪ್ರದಾನ – Vishwanews24

ಉಡುಪಿ: ಕೀರ್ತಿಶೇಷ ಪೇಜಾವರ ಶ್ರೀ ವಿಶ್ವೇಶತೀರ್ಥರಿಗೆ ಪದ್ಮವಿಭೂಷಣ ಪುರಸ್ಕಾರ ಪ್ರದಾನ ನವೆಂಬರ್ 8 ರಂದು ಹೊಸದಿಲ್ಲಿಯಲ್ಲಿ ನಡೆಯಲಿದೆ. ಶ್ರೀಗಳು ಧಾರ್ಮಿಕ ಮತ್ತು ಸಾಮಾಜಿಕ ಕ್ಷೇತ್ರದಲ್ಲಿ ಸಲ್ಲಿಸಿದ ಸೇವೆ ಗುರುತಿಸಿ ಈ ಮಹೋನ್ನತ ಪ್ರಶಸ್ತಿ ನೀಡಲಾಗುತ್ತಿದೆ.
ಶ್ರೀಗಳು ಕೃಷ್ಣೈಕ್ಯರಾದ ಬಳಿಕ 2020 ರಲ್ಲಿ ಪದ್ಮ ವಿಭೂಷಣ ಪುರಸ್ಕಾರ ಘೋಷಣೆಯಾಗಿತ್ತು.

ಕೋವಿಡ್ ಹಿನ್ನೆಲೆಯಲ್ಲಿ ಪುರಸ್ಕಾರ ಪ್ರದಾನ ಕಾರ್ಯಕ್ರಮ ನಡೆದಿರಲಿಲ್ಲ. ಇದೀಗ ಪ್ರಶಸ್ತಿ ಪ್ರದಾನ ಕುರಿತು ಪೇಜಾವರ ಶ್ರೀ ವಿಶ್ವಪ್ರಸನ್ನ ತೀರ್ಥರಿಗೆ ಆಹ್ವಾನ ತಲುಪಿದ್ದು, ನವೆಂಬರ್ 7 ರಂದು ವಿಶ್ವಪ್ರಸನ್ನ ತೀರ್ಥರು ದೆಹಲಿಗೆ ತೆರಳಿ ಗುರುಗಳ ಪರವಾಗಿ ಪ್ರಶಸ್ತಿ ಸ್ವೀಕರಿಸಲಿದ್ದಾರೆ.

Vishwa News 24

Recent Posts

ಕಾಪು : ಟೈಮಿಂಗ್ಸ್ ವಿಚಾರದಲ್ಲಿ  ಉದ್ದೇಶಪೂರ್ವಕ ಬಸ್ ನಿಲ್ದಾಣದಲ್ಲಿ ಬಸ್‌ಗಳ ಗುದ್ದಾಟ ; ನಾಲ್ವರ ಬಂಧನ -vishwanews24

ಕಾಪು : ಟೈಮಿಂಗ್ಸ್ ವಿಚಾರದಲ್ಲಿ  ಉದ್ದೇಶಪೂರ್ವಕ ಬಸ್ ನಿಲ್ದಾಣದಲ್ಲಿ ಬಸ್‌ಗಳ ಗುದ್ದಾಟ - ನಾಲ್ವರ ಬಂಧನ ಕಾಪು : ಕಾಪು…

1 hour ago

ಯುವಜನರಲ್ಲಿ ಹೆಚ್ಚುತ್ತಿರುವ HIV ಸೋಂಕು: ರಾಜ್ಯದ ಕಾಲೇಜು ವಿದ್ಯಾರ್ಥಿಗಳಿಗೆ ತಪಾಸಣೆ ಕಡ್ಡಾಯ ..! vishwanews24

ಯುವಜನರಲ್ಲಿ ಹೆಚ್ಚುತ್ತಿರುವ HIV ಸೋಂಕು: ರಾಜ್ಯದ ಕಾಲೇಜು ವಿದ್ಯಾರ್ಥಿಗಳಿಗೆ ತಪಾಸಣೆ ಕಡ್ಡಾಯ ..! ಬೆಂಗಳೂರು: ಯುವ ಜನರಲ್ಲಿ ಹೆಚ್‌ಐವಿ ಸೋಂಕಿನ…

4 hours ago

ಸಚಿವ ಯು.ಟಿ. ಖಾದರ್ ಗೆ AMEC ಗ್ಲೋಬಲ್ ಸಿಟಿಝನ್ ಲೀಡರ್ಶಿಪ್ ಪ್ರಶಸ್ತಿ ಪ್ರದಾನ – vishwanews24

ಸಚಿವ ಯು.ಟಿ. ಖಾದರ್ ಗೆ AMEC ಗ್ಲೋಬಲ್ ಸಿಟಿಝನ್ ಲೀಡರ್ಶಿಪ್ ಪ್ರಶಸ್ತಿ ಪ್ರದಾನ ಬೆಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ…

4 hours ago

ಸಿ. ಟಿ. ರವಿ ಯವರಿಗೆ ನೋಟೀಸ್ ನೀಡುವ ಮೂಲಕ ಹಿಂದುತ್ವವಾದಿ ನಾಯಕರ ದನಿ ಹತ್ತಿಕ್ಕಲು ಮುಂದಾದ ಕಾಂಗ್ರೆಸ್ ಸರಕಾರ : ಯಶ್ಪಾಲ್ ಸುವರ್ಣ – vishwanews24

ಸಿ. ಟಿ. ರವಿ ಯವರಿಗೆ ನೋಟೀಸ್ ನೀಡುವ ಮೂಲಕ ಹಿಂದುತ್ವವಾದಿ ನಾಯಕರ ದನಿ ಹತ್ತಿಕ್ಕಲು ಮುಂದಾದ ಕಾಂಗ್ರೆಸ್ ಸರಕಾರ :…

4 hours ago

ಮಂಗಳೂರು: ಡಿವೈಡರ್‌ಗೆ ಬಸ್  ಡಿಕ್ಕಿ; 35 ಪ್ರಯಾಣಿಕರು ಅಪಾಯದಿಂದ ಪಾರು – vishwanews24

ಮಂಗಳೂರು: ಡಿವೈಡರ್‌ಗೆ ಬಸ್  ಡಿಕ್ಕಿ; 35 ಪ್ರಯಾಣಿಕರು ಅಪಾಯದಿಂದ ಪಾರು ಮಂಗಳೂರು : ಖಾಸಗಿ ಎಕ್ಸ್‌ಪ್ರೆಸ್ ಬಸ್ಸೊಂದು ಮಂಗಳೂರು-ಮೂಡುಬಿದಿರೆ ರಾಷ್ಟ್ರೀಯ…

4 hours ago

ಕಾಪು  : ಟೈಮಿಂಗ್ಸ್ ವಿಚಾರದಲ್ಲಿ ಜಗಳ: ಬಸ್ ನಿಲ್ದಾಣದಲ್ಲಿ ಬಸ್‌ಗಳ ಗುದ್ದಾಟ – vishwanews24

 ಕಾಪು  : ಟೈಮಿಂಗ್ಸ್ ವಿಚಾರದಲ್ಲಿ ಜಗಳ: ಎಕ್ಸ್‌ಪ್ರೆಸ್ ಬಸ್ ನಿಲ್ದಾಣದಲ್ಲಿ ಬಸ್‌ಗಳ ಗುದ್ದಾಟ ಕಾಪು: ಎರಡು ಎಕ್ಸ್‌ಪ್ರೆಸ್ ಬಸ್ಸುಗಳು ಪ್ರಯಾಣಿಕರು…

4 hours ago