Featured

ಉಡುಪಿ : ಪಡುಕೆರೆ ಬೀಚ್‌ಗೆ ರಾತ್ರಿ 8 ಗಂಟೆಯಿಂದ ಬೆಳಿಗ್ಗೆ 6 ಗಂಟೆಯವರೆಗೆ ಪ್ರವಾಸಿಗರಿಗೆ ನಿಷೇಧ – Vishwanews24

ಉಡುಪಿ: ರಾತ್ರಿ 8 ಗಂಟೆಯಿಂದ ಬೆಳಿಗ್ಗೆ 6 ಗಂಟೆಯವರೆಗೆ ಪಡುಕೆರೆ ಬೀಚ್‌ಗೆ ಪ್ರವಾಸಿಗರಿಗೆ ನಿಷೇಧ

ಉಡುಪಿ : ಉಡುಪಿ ಜಿಲ್ಲೆಯ ಪ್ರಸಿದ್ದ ಪ್ರವಾಸಿ ತಾಣ ಪಡುಕೆರೆ ಬೀಚ್ ಗೆ ರಾತ್ರಿ 8 ಗಂಟೆಯಿಂದ ಬೆಳಿಗ್ಗೆ 6 ಗಂಟೆಯವರೆಗೆ ಪ್ರವಾಸಿಗರಿಗೆ ಪ್ರವೇಶವನ್ನು ನಿಷೇಧಿಸಿ ಬೋರ್ಡ್ ಹಾಕಲಾಗಿದೆ. ಪಡುಕೆರೆಯ ಹಲವು ಭಾಗಗಳಲ್ಲಿ ಇಂತಹ ಬೋರ್ಡ್ ಗಳು ಕಂಡು ಬಂದಿದ್ದು ಪಡುಕೆರೆಯ ಸಾಂಸ್ಕ್ರತಿಕ ಪರಂಪರೆಯನ್ನು ಉಳಿಸುವ ದೃಷ್ಟಿಯಿಂದ ಈ ನಿರ್ಣಯವನ್ನು ಸ್ವೀಕರಿಸಲಾಗಿದೆ ಎಂದು ಬರೆಯಲಾಗಿದೆ.

ಸರ್ವ ಸಂಸ್ಥೆಗಳ ಒಕ್ಕೂಟ ಪಡುಕೆರೆ ವತಿಯಿಂದ ಈ ಬೋರ್ಡ್ ಗಳನ್ನು ಹಾಕಲಾಗಿದೆ. “ಮಟ್ಟುವಿನಿಂದ ಶಾಂತಿನಗರದವರೆಗೆ ರಾತ್ರಿ ಗಂಟೆ 8 ರಿಂದ ಬೆಳಿಗ್ಗೆ 6 ರ ತನಕ ಯಾವುದೇ ಪ್ರವಾಸಿಗರು ಊರಿನಲ್ಲಿ ತಿರುಗಾಡುವುದು, ಬೀಚ್ ನಲ್ಲಿ ಕೂರೂವುದು ಕಡಾಯವಾಗಿ ನಿಷೇಧಿಸಲಾಗಿದೆ” ಎಂದು ಬೋರ್ಡ್ ನಲ್ಲಿ ಬರೆಯಲಾಗಿದ್ದು ಮಾತ್ರವಲ್ಲದೇ “ಈ ನಿಯಮವನ್ನು ಉಲ್ಲಂಘಿಸಿದ್ದಲ್ಲಿ ಮುಂದಾಗುವ ಯಾವುದೇ ಪ್ರತಿಕ್ರಿಯೆಗಳಿಗೆ ಊರಿನವರು ಹೊಣೆಯಾಗಿರುವುದಿಲ್ಲ” ಎಂಬ ಎಚ್ಚರಿಕೆಯನ್ನೂ ಬರೆಯಲಾಗಿದೆ.

ಮಂಗಳೂರು: ಕಟ್ಟಡ ಕಾರ್ಮಿಕರಿಗೆ ಉಚಿತ ಬಸ್ ಪಾಸ್ – Vishwanews24

ಎರಡು ವರ್ಷದ ಹಿಂದೆ ಪಡುಕೆರೆ ಸಮುದ್ರ ತೀರದಲ್ಲಿ ಬಯೊಲುಮಿನೆಸೆನ್ಸ್ ಪರಿಣಾದಿಂದಾಗಿ ರಾತ್ರಿ ಸಮಯದಲ್ಲಿ ಸಮುದ್ರ ನೀಲಿಯಾಗಿ ಗೋಚರಿಸುತ್ತಿತ್ತು. ಇದನ್ನು ವೀಕ್ಷಿಸಲು ನೂರಾರು ಮಂದಿ ಪ್ರವಾಸಿಗರು ರಾತ್ರಿ ಸಮಯದಲ್ಲಿ ಆಗಮಿಸುತಿದ್ದರು. ಇದಾದ ಬಳಿಕ ಪಡುಕೆರೆಗೆ ಬರುವ ಪ್ರವಾಸಿಗಳ ಸಂಖ್ಯೆ ಹೆಚ್ಚಾಗಿದ್ದು, ರಾತ್ರಿ ಸಮಯದಲ್ಲಿ ಯುವಕ ಯುವತಿಯರು ಮದ್ಯಪಾನ, ಮತ್ತು ಇನ್ನಿತರ ಅನೈತಿಕ ಚಟುವಟಿಕೆಗಳಲ್ಲಿ ನಿರತರಾಗಿರುವುದು ಕಂಡು ಬಂದಿತ್ತು.

Vishwa News 24

Recent Posts

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ – vishwanews24

 ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…

2 days ago

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ : ಬೆಸ್ಕಾಂ ಸ್ಪಷ್ಟನೆ – vishwanews24

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…

2 days ago

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ – vishwanews24

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…

2 days ago

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಆರೋಪ – vishwanews24

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಗಂಭೀರ…

2 days ago

ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ: ಸಂಸದ ಯದುವೀರ್ ಒಡೆಯರ್ ಆಕ್ಷೇಪ – vishwanews24

ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…

2 days ago

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ – vishwanews24

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…

2 days ago