Featured

ಉಡುಪಿ : ಪಡುಕೆರೆ ಬೀಚ್‌ಗೆ ರಾತ್ರಿ 8 ಗಂಟೆಯಿಂದ ಬೆಳಿಗ್ಗೆ 6 ಗಂಟೆಯವರೆಗೆ ಪ್ರವಾಸಿಗರಿಗೆ ನಿಷೇಧ – Vishwanews24

ಉಡುಪಿ: ರಾತ್ರಿ 8 ಗಂಟೆಯಿಂದ ಬೆಳಿಗ್ಗೆ 6 ಗಂಟೆಯವರೆಗೆ ಪಡುಕೆರೆ ಬೀಚ್‌ಗೆ ಪ್ರವಾಸಿಗರಿಗೆ ನಿಷೇಧ

ಉಡುಪಿ : ಉಡುಪಿ ಜಿಲ್ಲೆಯ ಪ್ರಸಿದ್ದ ಪ್ರವಾಸಿ ತಾಣ ಪಡುಕೆರೆ ಬೀಚ್ ಗೆ ರಾತ್ರಿ 8 ಗಂಟೆಯಿಂದ ಬೆಳಿಗ್ಗೆ 6 ಗಂಟೆಯವರೆಗೆ ಪ್ರವಾಸಿಗರಿಗೆ ಪ್ರವೇಶವನ್ನು ನಿಷೇಧಿಸಿ ಬೋರ್ಡ್ ಹಾಕಲಾಗಿದೆ. ಪಡುಕೆರೆಯ ಹಲವು ಭಾಗಗಳಲ್ಲಿ ಇಂತಹ ಬೋರ್ಡ್ ಗಳು ಕಂಡು ಬಂದಿದ್ದು ಪಡುಕೆರೆಯ ಸಾಂಸ್ಕ್ರತಿಕ ಪರಂಪರೆಯನ್ನು ಉಳಿಸುವ ದೃಷ್ಟಿಯಿಂದ ಈ ನಿರ್ಣಯವನ್ನು ಸ್ವೀಕರಿಸಲಾಗಿದೆ ಎಂದು ಬರೆಯಲಾಗಿದೆ.

ಸರ್ವ ಸಂಸ್ಥೆಗಳ ಒಕ್ಕೂಟ ಪಡುಕೆರೆ ವತಿಯಿಂದ ಈ ಬೋರ್ಡ್ ಗಳನ್ನು ಹಾಕಲಾಗಿದೆ. “ಮಟ್ಟುವಿನಿಂದ ಶಾಂತಿನಗರದವರೆಗೆ ರಾತ್ರಿ ಗಂಟೆ 8 ರಿಂದ ಬೆಳಿಗ್ಗೆ 6 ರ ತನಕ ಯಾವುದೇ ಪ್ರವಾಸಿಗರು ಊರಿನಲ್ಲಿ ತಿರುಗಾಡುವುದು, ಬೀಚ್ ನಲ್ಲಿ ಕೂರೂವುದು ಕಡಾಯವಾಗಿ ನಿಷೇಧಿಸಲಾಗಿದೆ” ಎಂದು ಬೋರ್ಡ್ ನಲ್ಲಿ ಬರೆಯಲಾಗಿದ್ದು ಮಾತ್ರವಲ್ಲದೇ “ಈ ನಿಯಮವನ್ನು ಉಲ್ಲಂಘಿಸಿದ್ದಲ್ಲಿ ಮುಂದಾಗುವ ಯಾವುದೇ ಪ್ರತಿಕ್ರಿಯೆಗಳಿಗೆ ಊರಿನವರು ಹೊಣೆಯಾಗಿರುವುದಿಲ್ಲ” ಎಂಬ ಎಚ್ಚರಿಕೆಯನ್ನೂ ಬರೆಯಲಾಗಿದೆ.

ಮಂಗಳೂರು: ಕಟ್ಟಡ ಕಾರ್ಮಿಕರಿಗೆ ಉಚಿತ ಬಸ್ ಪಾಸ್ – Vishwanews24

ಎರಡು ವರ್ಷದ ಹಿಂದೆ ಪಡುಕೆರೆ ಸಮುದ್ರ ತೀರದಲ್ಲಿ ಬಯೊಲುಮಿನೆಸೆನ್ಸ್ ಪರಿಣಾದಿಂದಾಗಿ ರಾತ್ರಿ ಸಮಯದಲ್ಲಿ ಸಮುದ್ರ ನೀಲಿಯಾಗಿ ಗೋಚರಿಸುತ್ತಿತ್ತು. ಇದನ್ನು ವೀಕ್ಷಿಸಲು ನೂರಾರು ಮಂದಿ ಪ್ರವಾಸಿಗರು ರಾತ್ರಿ ಸಮಯದಲ್ಲಿ ಆಗಮಿಸುತಿದ್ದರು. ಇದಾದ ಬಳಿಕ ಪಡುಕೆರೆಗೆ ಬರುವ ಪ್ರವಾಸಿಗಳ ಸಂಖ್ಯೆ ಹೆಚ್ಚಾಗಿದ್ದು, ರಾತ್ರಿ ಸಮಯದಲ್ಲಿ ಯುವಕ ಯುವತಿಯರು ಮದ್ಯಪಾನ, ಮತ್ತು ಇನ್ನಿತರ ಅನೈತಿಕ ಚಟುವಟಿಕೆಗಳಲ್ಲಿ ನಿರತರಾಗಿರುವುದು ಕಂಡು ಬಂದಿತ್ತು.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

1 day ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

1 day ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

4 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

4 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

4 days ago