Featured

ಉಡುಪಿ : ಪಡುಕೆರೆ ಬೀಚ್‌ಗೆ ರಾತ್ರಿ 8 ಗಂಟೆಯಿಂದ ಬೆಳಿಗ್ಗೆ 6 ಗಂಟೆಯವರೆಗೆ ಪ್ರವಾಸಿಗರಿಗೆ ನಿಷೇಧ – Vishwanews24

ಉಡುಪಿ: ರಾತ್ರಿ 8 ಗಂಟೆಯಿಂದ ಬೆಳಿಗ್ಗೆ 6 ಗಂಟೆಯವರೆಗೆ ಪಡುಕೆರೆ ಬೀಚ್‌ಗೆ ಪ್ರವಾಸಿಗರಿಗೆ ನಿಷೇಧ

ಉಡುಪಿ : ಉಡುಪಿ ಜಿಲ್ಲೆಯ ಪ್ರಸಿದ್ದ ಪ್ರವಾಸಿ ತಾಣ ಪಡುಕೆರೆ ಬೀಚ್ ಗೆ ರಾತ್ರಿ 8 ಗಂಟೆಯಿಂದ ಬೆಳಿಗ್ಗೆ 6 ಗಂಟೆಯವರೆಗೆ ಪ್ರವಾಸಿಗರಿಗೆ ಪ್ರವೇಶವನ್ನು ನಿಷೇಧಿಸಿ ಬೋರ್ಡ್ ಹಾಕಲಾಗಿದೆ. ಪಡುಕೆರೆಯ ಹಲವು ಭಾಗಗಳಲ್ಲಿ ಇಂತಹ ಬೋರ್ಡ್ ಗಳು ಕಂಡು ಬಂದಿದ್ದು ಪಡುಕೆರೆಯ ಸಾಂಸ್ಕ್ರತಿಕ ಪರಂಪರೆಯನ್ನು ಉಳಿಸುವ ದೃಷ್ಟಿಯಿಂದ ಈ ನಿರ್ಣಯವನ್ನು ಸ್ವೀಕರಿಸಲಾಗಿದೆ ಎಂದು ಬರೆಯಲಾಗಿದೆ.

ಸರ್ವ ಸಂಸ್ಥೆಗಳ ಒಕ್ಕೂಟ ಪಡುಕೆರೆ ವತಿಯಿಂದ ಈ ಬೋರ್ಡ್ ಗಳನ್ನು ಹಾಕಲಾಗಿದೆ. “ಮಟ್ಟುವಿನಿಂದ ಶಾಂತಿನಗರದವರೆಗೆ ರಾತ್ರಿ ಗಂಟೆ 8 ರಿಂದ ಬೆಳಿಗ್ಗೆ 6 ರ ತನಕ ಯಾವುದೇ ಪ್ರವಾಸಿಗರು ಊರಿನಲ್ಲಿ ತಿರುಗಾಡುವುದು, ಬೀಚ್ ನಲ್ಲಿ ಕೂರೂವುದು ಕಡಾಯವಾಗಿ ನಿಷೇಧಿಸಲಾಗಿದೆ” ಎಂದು ಬೋರ್ಡ್ ನಲ್ಲಿ ಬರೆಯಲಾಗಿದ್ದು ಮಾತ್ರವಲ್ಲದೇ “ಈ ನಿಯಮವನ್ನು ಉಲ್ಲಂಘಿಸಿದ್ದಲ್ಲಿ ಮುಂದಾಗುವ ಯಾವುದೇ ಪ್ರತಿಕ್ರಿಯೆಗಳಿಗೆ ಊರಿನವರು ಹೊಣೆಯಾಗಿರುವುದಿಲ್ಲ” ಎಂಬ ಎಚ್ಚರಿಕೆಯನ್ನೂ ಬರೆಯಲಾಗಿದೆ.

ಮಂಗಳೂರು: ಕಟ್ಟಡ ಕಾರ್ಮಿಕರಿಗೆ ಉಚಿತ ಬಸ್ ಪಾಸ್ – Vishwanews24

ಎರಡು ವರ್ಷದ ಹಿಂದೆ ಪಡುಕೆರೆ ಸಮುದ್ರ ತೀರದಲ್ಲಿ ಬಯೊಲುಮಿನೆಸೆನ್ಸ್ ಪರಿಣಾದಿಂದಾಗಿ ರಾತ್ರಿ ಸಮಯದಲ್ಲಿ ಸಮುದ್ರ ನೀಲಿಯಾಗಿ ಗೋಚರಿಸುತ್ತಿತ್ತು. ಇದನ್ನು ವೀಕ್ಷಿಸಲು ನೂರಾರು ಮಂದಿ ಪ್ರವಾಸಿಗರು ರಾತ್ರಿ ಸಮಯದಲ್ಲಿ ಆಗಮಿಸುತಿದ್ದರು. ಇದಾದ ಬಳಿಕ ಪಡುಕೆರೆಗೆ ಬರುವ ಪ್ರವಾಸಿಗಳ ಸಂಖ್ಯೆ ಹೆಚ್ಚಾಗಿದ್ದು, ರಾತ್ರಿ ಸಮಯದಲ್ಲಿ ಯುವಕ ಯುವತಿಯರು ಮದ್ಯಪಾನ, ಮತ್ತು ಇನ್ನಿತರ ಅನೈತಿಕ ಚಟುವಟಿಕೆಗಳಲ್ಲಿ ನಿರತರಾಗಿರುವುದು ಕಂಡು ಬಂದಿತ್ತು.

Vishwa News 24

Recent Posts

ಉಡುಪಿ: ಬಿಜೆಪಿ ಯುವ ಮೋರ್ಚಾದಿಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಗೋಬ್ಯಾಕ್ ಪ್ರತಿಭಟನೆ – vishwanews24

ಉಡುಪಿ: ಬಿಜೆಪಿ ಯುವ ಮೋರ್ಚಾದಿಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಗೋಬ್ಯಾಕ್ ಪ್ರತಿಭಟನೆ ಉಡುಪಿ: ಉಡುಪಿ ಜಿಲ್ಲೆಯನ್ನು ರಾಜ್ಯ ಕಾಂಗ್ರೆಸ್…

1 day ago

ಮಂಗಳೂರು : ಹಿಜಾಬ್ ನಿಷೇಧ ಹಿಂಪಡೆಯುವ ನಿರ್ಧಾರವನ್ನು ಸ್ವಾಗತಿಸಿದ ವಿಮೆನ್ ಇಂಡಿಯಾ ಮೂವ್ಮೆಂಟ್ – vishwanews24

ಹಿಜಾಬ್ ನಿಷೇಧ ಹಿಂಪಡೆಯುವ ನಿರ್ಧಾರವನ್ನು ಸ್ವಾಗತಿಸಿದ ವಿಮೆನ್ ಇಂಡಿಯಾ ಮೂವ್ಮೆಂಟ್.. ಸುಪ್ರೀಂ ಕೋರ್ಟ್‌ನಲ್ಲಿ ಅಧಿಕೃತ ಕ್ರಮಗಳನ್ನು ಪೂರ್ಣಗೊಳಿಸಲು ಸರ್ಕಾರಕ್ಕೆ ಮನವಿ…

1 day ago

ಟ್ರ್ಯಾಕ್ಟರ್ – ಲಾರಿ ಅಪಘಾತದಲ್ಲಿ ಏಳು ಮಂದಿ ದುರ್ಮರಣ : ಮೃತರ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ – vishwanews24

ಟ್ರ‍್ಯಾಕ್ಟರ್ - ಲಾರಿ ಅಪಘಾತದಲ್ಲಿ ಏಳು ಮಂದಿ ದುರ್ಮರಣ : ಮೃತರ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದ…

1 day ago

ಡಿಕೆಶಿ ಮುಂದಿನ ಸಿಎಂ ಬ್ಯಾನರ್ : ಕಾರ್ಯಕರ್ತರ ಅಭಿಮಾನ ತಡಯೋಕೆ ಸಾಧ್ಯವಿಲ್ಲ :ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ – vishwanews24

ಡಿಕೆಶಿ ಮುಂದಿನ ಸಿಎಂ ಬ್ಯಾನರ್ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ ಉಡುಪಿ: ಮುಖ್ಯಮಂತ್ರಿ ಬದಲಾವಣೆ ಹೈಕಮಾಂಡ್‍ಗೆ ಬಿಟ್ಟ ವಿಚಾರ.…

1 day ago

ನಾನು ಮತ್ತೆ ಹೊಸದಾಗಿ ಪಕ್ಷ ಕಟ್ಟುತ್ತೇನೆ ; ಪಕ್ಷ ಬಿಟ್ಟು ಹೋಗುವವರು ಹೋಗಲಿ : ಮಮತಾ ಬ್ಯಾನರ್ಜಿ – vishwanews24

ನಾನು ಮತ್ತೆ ಹೊಸದಾಗಿ ಪಕ್ಷ ಕಟ್ಟುತ್ತೇನೆ ; ಪಕ್ಷ ಬಿಟ್ಟು ಹೋಗುವವರು ಹೋಗಲಿ : ಮಮತಾ ಬ್ಯಾನರ್ಜಿ ಕೋಲ್ಕತ್ತಾ: ಇತರ…

1 day ago

ಉಡುಪಿ : ಮಲಬಾರ್ ಗೋಲ್ದ್ ನಲ್ಲಿ ಬ್ರಾಂಡ್ ವಾಚ್‌ಗಳ ವಿಶೇಷ ಪ್ರದರ್ಶನ-ಮಾರಾಟ ಮೇಳಕ್ಕೆ ಚಾಲನೆ – vishwanews24

ಉಡುಪಿ : ಮಲಬಾರ್ ಗೋಲ್ದ್ ನಲ್ಲಿ ಬ್ರಾಂಡ್ ವಾಚ್‌ಗಳ ವಿಶೇಷ ಪ್ರದರ್ಶನ-ಮಾರಾಟ ಮೇಳಕ್ಕೆ ಚಾಲನೆ ಉಡುಪಿ: ಮಲಬಾರ್ ಗೋಲ್ಡ್ ಅಂಡ್…

1 day ago