ಉಡುಪಿ: ಎಂಜಿಎಂ ಕಾಲೇಜು ಉಡುಪಿಯ ರಾಷ್ಟ್ರೀಯ ಸೇವಾ ಯೋಜನೆ ಮತ್ತು ರೋವರ್ಸ್ ಹಾಗೂ ರೇಂಜರ್ಸ್ ಘಟಕಗಳು ‘Orange is not just a fruit’ ಎಂಬ ವಿಶೇಷ ಸಂವಾದ ಕಾರ್ಯಕ್ರಮವನ್ನು ನವೆಂಬರ್ 17ರಂದು ಸಂಜೆ 3:30ಕ್ಕೆ ಕಾಲೇಜಿನ ನೂತನ ರವೀಂದ್ರ ಮಂಟಪದಲ್ಲಿ ಹಮ್ಮಿಕೊಂಡಿದೆ.
ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬರನ್ನು ಅಭಿನಂದಿಸುವ ಈ ಕಾರ್ಯಕ್ರಮದಲ್ಲಿ ಉಡುಪಿ ಜಿಲ್ಲಾಧಿಕಾರಿ ಕೂರ್ಮ ರಾವ್ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದು, ಪ್ರಾಂಶುಪಾಲ ಡಾ.ದೇವಿದಾಸ್ ಎಸ್.ನಾಯ್ಕ್ ಅಧ್ಯಕ್ಷತೆ ವಹಿಸಲಿದ್ದಾರೆ.
ಉಡುಪಿ: ಕಾಕ್ರೋಚ್’ ಹೆಸರಿನಲ್ಲಿ ಯುವ ಸಮುದಾಯವನ್ನು ಪ್ರಚೋದಿಸುವ ಕೆಲಸ ನಡೆಯುತ್ತಿದೆ: ಸುನಿಲ್ ಕುಮಾರ್ ಆರೋಪ ಉಡುಪಿ: ಚಳವಳಿಯ ಹೆಸರಿನಲ್ಲಿ ದೇಶದಲ್ಲಿ…
ಕಾಪು : ಉದ್ಯಮಿ ಸಖೇಂದ್ರ ಬಿ. ಸುವರ್ಣ ಹೃದಯಾಘಾತದಿಂದ ನಿಧನ ಕಾಪು : ಕಾಪುವಿನ ಹಿರಿಯ ಉದ್ಯಮಿ, ಧಾರ್ಮಿಕ, ಸಾಮಾಜಿಕ…
ಜು.29ರಂದು ಕಿನ್ನಿಮುಲ್ಕಿಯಲ್ಲಿ ಕಿದಿಯೂರು ಕ್ರೆಡಿಟ್ ಕೋ-ಆಪರೇಟಿವ್ನ ನೂತನ ಶಾಖೆ ಉದ್ಘಾಟನೆ ಉಡುಪಿ: ನಗರದ ಕಿನ್ನಿಮುಲ್ಕಿಯ ಶಾಂತಾ ಬಿಲ್ಡಿಂಗ್ನಲ್ಲಿ ಕಿದಿಯೂರು ಕ್ರೆಡಿಟ್…
ಪಡುಬಿದ್ರಿ : ಆ.1ರಂದು ಹೆಜಮಾಡಿ ಟೋಲ್ ವಿರುದ್ದ ಬೃಹತ್ ಹೋರಾಟ: ಪೋಸ್ಟರ್ ಬಿಡುಗಡೆ ಪಡುಬಿದ್ರಿ : ಹೆಜಮಾಡಿ ಟೋಲ್ನಲ್ಲಿ ಸ್ಥಳೀಯ…
ಲಾವಣ್ಯ ಹತ್ಯೆ ಪ್ರಕರಣ : ಆಸ್ಪತ್ರೆಯಿಂದ ಡಿಸ್ಚಾರ್ಜ್ ಬಳಿಕ ಆರೋಪಿ ಪೊಲೀಸ್ ವಶಕ್ಕೆ ಮಂಗಳೂರು: ಬಿ.ಸಿ.ರೋಡಿನ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದಲ್ಲಿ ಜುಲೈ…
ಮಂಗಳೂರು : ಮೀನುಗಾರ ಮುಖಂಡನ ಕೊಲೆ ಪ್ರಕರಣ: ನಾಲ್ವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಮಂಗಳೂರು : ನಗರ ಹೊರವಲಯದ ಬೈಕಂಪಾಡಿಯ…