Featured

ಉಡುಪಿ : ಪರವಾನಿಗೆ ರಹಿತ ವಾಹನಗಳು ಸಂಚರಿಸಿದರೆ ಮುಟ್ಟುಗೋಲು -Vishwanews24

ಉಡುಪಿ : ಪರವಾನಿಗೆ ರಹಿತ ವಾಹನಗಳು ಸಂಚರಿಸಿದರೆ ಮುಟ್ಟುಗೋಲು -Vishwanews24

ಉಡುಪಿ : ಜಿಲ್ಲೆಯಾದ್ಯಂತ ಪರವಾನಿಗೆ ರಹಿತ, ವೇಳಾಪಟ್ಟಿ ರಹಿತ ಹಾಗೂ ಅಧ್ಯರ್ಪಣೆಯಿಂದ ಬಿಡುಗಡೆ ಹೊಂದದೇ ಇರುವ ವಾಹನಗಳು ರಸ್ತೆಯಲ್ಲಿ ಓಡಾಡುವುದು ಕಂಡುಬoದಲ್ಲಿ ಅಂತಹ ವಾಹನಗಳನ್ನು ಮುಟ್ಟುಗೋಲು ಹಾಕಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪ್ರಾದೇಶಿಕ ಸಾರಿಗೆ ಅಧಿಕಾರಿ ಜೆ.ಪಿ ಗಂಗಾಧರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಖಾಸಗಿ ಬಸ್, ಕೆ.ಎಸ್.ಆರ್.ಟಿ.ಸಿ ಬಸ್ ಹಾಗೂ ಮ್ಯಾಕ್ಸಿಕ್ಯಾಬ್ ವಾಹನಗಳನ್ನು ಓಡಿಸುವ ಚಾಲಕರು ಹಾಗೂ ನಿರ್ವಾಹಕರು ಕೋವಿಡ್ ಲಸಿಕೆ ಪಡೆಯದೇ, ಮಾಸ್ಕ್ ಹಾಕಿಕೊಳ್ಳದೇ ಕರ್ತವ್ಯ ನಿರ್ವಹಿಸಿದ್ದಲ್ಲಿ ವಾಹನದ ಮಾಲೀಕರ ಮೇಲೆ ಹಾಗೂ ತತ್ಸಂಬAಧ ನೌಕರರ ಮೇಲೆ ಕಟ್ಟುನಿಟ್ಟಿನ ಕೋವಿಡ್ 19 ರ ಜಾಗೃತ ಕ್ರಮವಾಗಿ ಕಾನೂನು ರೀತಿಯ ಕ್ರಮ ಕೈಗೊಳ್ಳಲಾಗುವುದು.

ರಾಜ್ಯ ಉಚ್ಛ ನ್ಯಾಯಾಲಯದ ಆದೇಶದನ್ವಯ ವಾಹನದ ನೋಂದಣಿ ಫಲಕದ ಮೇಲೆ ರಾಷ್ಟಿçÃಯ ಮಾನವ ಹಕ್ಕುಗಳ ಆಯೋಗ/ ರಾಜ್ಯ/ ಜಿಲ್ಲಾ ಮಾನವ ಹಕ್ಕುಗಳ ಸಂಸ್ಥೆ/ ಒಕ್ಕೂಟ ಅಥವಾ ಹೆಸರುಗಳನ್ನು, ಚಿಹ್ನೆ/ ಲಾಂಛನಗಳನ್ನು ಹಾಗೂ ಇತರೆ ಸಂಘ ಸಂಸ್ಥೆಗಳ ಹೆಸರುಗಳನ್ನು ಹಾಕಿಕೊಂಡಲ್ಲಿ ಕಡ್ಡಾಯವಾಗಿ ತೆರವುಗೊಳಿಸಬೇಕು.

ನೋಂದಣಿ ಫಲಕಕ್ಕೆ ಅಡಚಣೆಯಾಗದ ರೀತಿಯಲ್ಲಿ ಇಲಾಖೆ ಹಾಗೂ ಸಂಸ್ಥೆಗಳ ಹೆಸರುಗಳನ್ನು ನೋಂದಣಿ ಫಲಕದಿಂದ ತೆಗೆದುಹಾಕಿ, ನೋಂದಣಿ ಸಂಖ್ಯೆ ಫಲಕವನ್ನು ಮಾತ್ರ ವಾಹನಕ್ಕೆ ಅಳವಡಿಸಬೇಕು. ನೋಂದಣಿ ಫಲಕದಲ್ಲಿ ನ್ಯೂನ್ಯತೆಗಳು ಕಂಡುಬAದಲ್ಲಿ ಕಾನೂನು ರೀತಿಯಲ್ಲಿ ದಂಡ ವಿಧಿಸಲಾಗುವುದು.

ಈಗಾಗಲೇ ಸಾರಿಗೆ ಕಚೇರಿಯಲ್ಲಿ 223 ಬಸ್‌ಗಳನ್ನು ಅದ್ಯರ್ಪಣದಿಂದ ಬಿಡುಗಡೆಗೊಳಿಸಲಾಗಿದೆ ಎಂದು ಸಾರಿಗೆ ಅಧಿಕಾರಿಗಳ ಪ್ರಕಟಣೆ ತಿಳಿಸಿದೆ.

Vishwa News 24

Recent Posts

ಹೈದರಾಬಾದ್  : ಕಾರು ಟ್ರಕ್ ನಡುವೆ ಭೀಕರ ರಸ್ತೆ ಅಪಘಾತ : ತೆಲುಗು ನಟ ಭರತ್ ಕಾಂತ್ ಸಾವು – vishwanews24

ಹೈದರಾಬಾದ್  : ಕಾರು ಟ್ರಕ್ ನಡುವೆ ಭೀಕರ ರಸ್ತೆ ಅಪಘಾತ : ತೆಲುಗು ನಟ ಭರತ್ ಕಾಂತ್ ಸಾವು ಹೈದರಾಬಾದ್…

5 hours ago

ನೀವು ಇತಿಹಾಸ ನಿರ್ಮಿಸಿದ್ದೀರಿ: ತಮಿಳುನಾಡು ನೂತನ ಸಿಎಂ ವಿಜಯ್‌’ಗೆ ಸಿದ್ದರಾಮಯ್ಯ ವಿಶೇಷ ಅಭಿನಂದನೆ – vishwanews24

ನೀವು ಇತಿಹಾಸ ನಿರ್ಮಿಸಿದ್ದೀರಿ: ತಮಿಳುನಾಡು ನೂತನ ಸಿಎಂ ವಿಜಯ್‌'ಗೆ ಸಿದ್ದರಾಮಯ್ಯ ವಿಶೇಷ ಅಭಿನಂದನೆ ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮಿಳುನಾಡಿನ…

6 hours ago

ಕಾರವಾರದ ಮೀನುಗಾರಿಕಾ ಬೋಟ್ ಗೋವಾ ಸಮುದ್ರ ಪ್ರದೇಶದಲ್ಲಿ ಮುಳುಗಡೆ : 22 ಮೀನುಗಾರರ ರಕ್ಷಣೆ – vishwanews24

ಕಾರವಾರದ ಮೀನುಗಾರಿಕಾ ಬೋಟ್ ಗೋವಾ ಸಮುದ್ರ ಪ್ರದೇಶದಲ್ಲಿ ಮುಳುಗಡೆ : 22 ಮೀನುಗಾರರ ರಕ್ಷಣೆ ಕಾರವಾರ: ಅರಬ್ಬಿ ಸಮುದ್ರದಲ್ಲಿ ಮೀನುಗಾರಿಕೆಗೆ…

6 hours ago

ಯುವತಿ ವಿಚಾರಕ್ಕೆ ಕಿರುಕುಳ ಆರೋಪ : ಆಡಿಯೋ ರೆಕಾರ್ಡ್ ಮಾಡಿ ಯುವಕ ಆತ್ಮಹತ್ಯೆ – vishwanews24

ಯುವತಿ ವಿಚಾರಕ್ಕೆ ಕಿರುಕುಳ ಆರೋಪ : ಆಡಿಯೋ ರೆಕಾರ್ಡ್ ಮಾಡಿ ಯುವಕ ಆತ್ಮಹತ್ಯೆ ಹಾಸನ: ಯುವತಿ ವಿಚಾರಕ್ಕೆ ಕಿರುಕುಳ ನೀಡುತ್ತಿದ್ದಾರೆ…

6 hours ago

ರಾಜಿ ಮಾಡಿಕೊಂಡ ಪ್ರಧಾನಿಯಿಂದ ದೇಶ ಮುನ್ನಡೆಸಲು ಸಾಧ್ಯವಿಲ್ಲ‌ : ಮೋದಿ ವಿರುದ್ಧ ರಾಹುಲ್‌ ಗಾಂಧಿ ಆಕ್ರೋಶ – vishwanews24

ರಾಜಿ ಮಾಡಿಕೊಂಡ ಪ್ರಧಾನಿಯಿಂದ ದೇಶ ಮುನ್ನಡೆಸಲು ಸಾಧ್ಯವಿಲ್ಲ‌ : ಮೋದಿ ವಿರುದ್ಧ ರಾಹುಲ್‌ ಗಾಂಧಿ ಆಕ್ರೋಶ ನವದೆಹಲಿ: ರಾಜಿ ಮಾಡಿಕೊಂಡ…

6 hours ago

ಬೆಳ್ತಂಗಡಿ: ಕ್ಯಾಂಟೀನ್ ಹೆಸರಲ್ಲಿ ಅಕ್ರಮ ವೇಶ್ಯಾವಟಿಕೆ ದಂಧೆ ; ಮೂವರ ಬಂಧನ – vishwanews24

ಬೆಳ್ತಂಗಡಿ: ಕ್ಯಾಂಟೀನ್ ಹೆಸರಲ್ಲಿ ಅಕ್ರಮ ವೇಶ್ಯಾವಟಿಕೆ ದಂಧೆ ; ಪೊಲೀಸರ ದಾಳಿ - ಮೂವರ ಬಂಧನ ಬೆಳ್ತಂಗಡಿ,: ಕ್ಯಾಂಟೀನ್ ಹೆಸರಲ್ಲಿ…

6 hours ago