ಉಡುಪಿ:ಕಾರ್ಕಳ ತಾಲೂಕು ಎರ್ಲಪಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಉಮಿಕಲ್ ಬೆಟ್ಟದಲ್ಲಿ ಪುನರ್ ಸ್ಥಾಪಿಸಿ ಹಿಂದೂಗಳ ಧಾರ್ಮಿಕ ನಂಬಿಕೆಯನ್ನು ಉಳಿಸುವಂತೆ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು.
ಪರಶುರಾಮ ಥೀಮ್ ಪಾರ್ಕ್ ಹಗರಣದ ತನಿಖೆಯನ್ನು ರಾಜ್ಯ ಸರಕಾರದಿಂದ ನಿಯೋಜಿತಗೊಂಡಿರುವ CID ತಂಡ ತನಿಖೆಯನ್ನು ನೆಡೆಸುತ್ತಿದ್ದು ನಾಗ ಮೋಹನ್ ದಾಸ್ ವಿಚಾರಣಾ ಆಯೋಗದ ತನಿಖೆಯ ಅಂತಿಮ ವರದಿಯನ್ನು ರಾಜ್ಯ ಸರಕಾರಕ್ಕೆ ಸಲ್ಲಿಸುವವರೆಗೆ ಯಾವುದೇ ಕಾರಣಕ್ಕೂ ಪರಶುರಾಮ ಮೂರ್ತಿಗೆ ಸಂಬಂಧಿತ ಕಂಚು ಖರೀದಿಯಲ್ಲಿ GST ವಂಚನೆ ಮಾಡಿರುವ ಶಿಲ್ಪಿ ಕೃಷ್ಣ ನಾಯಕ್ – Krish Art World ರವರಿಗೆ ಪರಶುರಾಮ ಮೂರ್ತಿಯ ಉಳಿದ ಭಾಗವನ್ನು ತೆಗೆದು ಹಸ್ತಾಂತರ ಮಾಡಬಾರದು ಎಂದು ಕಾರ್ಕಳದ ಪರಶುರಾಮ ಥೀಮ್ ಪಾರ್ಕ್ ಹಿತರಕ್ಷಣಾ ಸಮಿತಿ (ರಿ) ಇದರ ಗೌರವಾದ್ಯಕ್ಷರಾದ ಕೆ ಕೃಷ್ಣ ಮೂರ್ತಿ ಆಚಾರ್ಯ ರವರು ಜಿಲ್ಲಾಧಿಕಾರಿಗೆ ದಾಖಲೆ ಸಮೇತ ಮನವಿಯನ್ನು ಮಾಡಿದರು.
ಉಡುಪಿ : ಹಣಕಾಸಿನ ವಿಚಾರದಲ್ಲಿ ವೈಮನಸ್ಸು ಡೇವಿಡ್ ಡಿಸೋಜ ಹತ್ಯೆಗೆ ಕಾರಣ; ತನಿಖೆಯಿಂದ ಬಯಲು ಉಡುಪಿ: ಮುದರಂಗಡಿ ಗ್ರಾ.ಪಂ ಮಾಜಿ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ: ಮೂವರು ಆರೋಪಿಗಳ ಬಂಧನ ಉಡುಪಿ: ಮುದರಂಗಡಿಯಲ್ಲಿ ಉದ್ಯಮಿ ಹಾಗೂ ಕಾಂಗ್ರೆಸ್ ಮುಖಂಡ ಡೇವಿಡ್…
ಹಿಮಾಚಲ ಪ್ರದೇಶದಲ್ಲಿ ಭೀಕರ ರಸ್ತೆ ದುರಂತ ; ಕಂದಕಕ್ಕೆ ಉರುಳಿದ ಖಾಸಗಿ ಬಸ್, 7 ಮಂದಿ ಮೃತ್ಯು ಶಿಮ್ಲಾ :…
ಗೃಹಲಕ್ಷ್ಮಿ 32ನೇ ಕಂತಿನ ಹಣ 2443 ಕೋಟಿ ರೂ. ಬಿಡುಗಡೆ ಬೆಂಗಳೂರು: ಗೃಹಲಕ್ಷ್ಮಿ ಯೋಜನೆಯಡಿ 32ನೇ ಕಂತಿನ ಹಣ ಬಿಡುಗಡೆಯಾಗಿದೆ.…
ನನ್ನ ಅವಶ್ಯಕತೆ ಇರಲಿಲ್ಲವೇನೋ ಅದಕ್ಕೆ ಕೊನೆ ಕ್ಷಣದಲ್ಲಿ ಕೈಬಿಟ್ಟರು: ಮಂಕಾಳ ವೈದ್ಯ ಅಸಮಾಧಾನ ಮೈಸೂರು: ನನ್ನ ಅವಶ್ಯಕತೆ ಇರಲಿಲ್ಲವೇನೋ ?…
ಶಿರ್ವ: ರಸ್ತೆ ದಾಟಲು ನಿಂತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಢಿಕ್ಕಿ; ಸವಾರ ಸಾವು ಶಿರ್ವ : ರಸ್ತೆ ದಾಟಲು ನಿಂತಿದ್ದ…