ಉಡುಪಿ : ಅಪರೂಪದ ಹಾರುವ ಹಾವೊಂದು ಪತ್ತೆಯಾದ ಘಟನೆ ಉಡುಪಿ ಪರ್ಕಳದ ಮಾರ್ಕೆಟ್ ಬಳಿ ನಡೆದಿದೆ. ಸುಮಾರು ಎರಡುವರೆ ಅಡಿ ಉದ್ದವಿರುವ ಈ ಹಾವಿನ ಮೈಮೇಲೆ ಕಪ್ಪುಬಳಿ ಗೆರೆಗಳಿದ್ದವು, ಕೆಂಪು ಬಣ್ಣ ಹೊಂದಿತ್ತು ಎಲ್ಲರು ವಿಷಹಾವು ಎಂದು ತಿಳಿದು ಬಯಬೀತರಾಗಿದ್ದರು.
ಉಡುಪಿಯ ಊರಗ ತಜ್ಞ ಗುರುರಾಜ್ ಸನಿಲ್ ರವರಿಗೆ ಮಾಹಿತಿ ತಿಳಿಸಿದಾಗ ಸ್ಥಳಕ್ಕೆ ಬಂದ ಅವರು ಇದೊಂದು ವಿಷ ರಹಿತ ಹಾರುವ ಹಾವು ಎಂದು ಕನ್ನಡದ ಭಾಷೆಯಲ್ಲಿ ಕರೆಯುತ್ತಾರೆ.(ತುಳುಬಾಷೆಯಲ್ಲಿ ಪುಲ್ಲಿ ಪುತ್ರ) ಎಂದು ಕರೆಯುತ್ತಾರೆ ಭಯಪಡುವ ಅವಶ್ಯಕತೆ ಇಲ್ಲ ಮಲೆನಾಡು ಪ್ರದೇಶದಲ್ಲಿ ಹೆಚ್ಚಾಗಿ ಕಂಡು ಬರುತ್ತದೆ ಗುರುರಾಜ್ ಸನಿಲ್ ತಿಳಿಸಿದ್ದಾರೆ.
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…