ಉಡುಪಿ ಪರ್ಯಾಯ , ಉಡುಪಿ ನಗರ ಬಿಜೆಪಿಯಿಂದ ಪೌರತ್ವ ಕಾಯ್ದೆ ಪರ ಸಹಿ ಸಂಗ್ರಹ ಮತ್ತು ಪ್ರಧಾನಿಗೆ ಪತ್ರ ಅಭಿಯಾನ.
ಉಡುಪಿ: ಪೌರತ್ವ ಕಾಯ್ದೆಯ ಬೆಂಬಲಿಸಿ ಉಡುಪಿ ಪರ್ಯಾಯದ ದಿನವಾದ ಇಂದು ನಗರ ಬಿಜೆಪಿ ವತಿಯಿಂದ ಉಡುಪಿಯ ಪೋಸ್ಟ್ ಆಫೀಸ್ ಬಳಿ ಸಾರ್ವಜನಿಕರಿಂದ ಸಹಿ ಸಂಗ್ರಹ ಹಾಗೂ ಪ್ರಧಾನಿ ಗೆ ಪೋಸ್ಟ್ ಕಾರ್ಡ್ ಅಭಿಯಾನ ನಡೆಯಿತು.
ಕಾರ್ಯಕ್ರಮದಲ್ಲಿ ಸಂಸದೆ ಶೋಭಾ ಕರಂದ್ಲಾಜೆ,ಶಾಸಕ ರಘಪತಿ ಭಟ್, ಯಶ್ ಪಾಲ್ ಸುವರ್ಣ ಕುತ್ಯಾರ್ ನವೀನ್ ಶೆಟ್ಟಿ, ನಿಟ್ಟೂರು ಬಾಲಕೃಷ್ಣ ಶೆಟ್ಟಿ, ದಾವುದ್, ಮಹೇಶ್ ಢಾಕೂರು ಹಾಗೂ ನಗರ ಬಿಜೆಪಿ ಮುಖಂಡರು ಉಪಸ್ಥಿತಿತರಿದ್ದರು.
ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…
ಕರ್ನಾಟಕ ಬಂದ್ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…
ವಿಧಾನ ಪರಿಷತ್ ಸಭಾ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್ ಕಲಾಪ…
ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…
ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…
ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…