ಉಡುಪಿ ಪರ್ಯಾಯ , ಉಡುಪಿ ನಗರ ಬಿಜೆಪಿಯಿಂದ ಪೌರತ್ವ ಕಾಯ್ದೆ ಪರ ಸಹಿ ಸಂಗ್ರಹ ಮತ್ತು ಪ್ರಧಾನಿಗೆ ಪತ್ರ ಅಭಿಯಾನ.
ಉಡುಪಿ: ಪೌರತ್ವ ಕಾಯ್ದೆಯ ಬೆಂಬಲಿಸಿ ಉಡುಪಿ ಪರ್ಯಾಯದ ದಿನವಾದ ಇಂದು ನಗರ ಬಿಜೆಪಿ ವತಿಯಿಂದ ಉಡುಪಿಯ ಪೋಸ್ಟ್ ಆಫೀಸ್ ಬಳಿ ಸಾರ್ವಜನಿಕರಿಂದ ಸಹಿ ಸಂಗ್ರಹ ಹಾಗೂ ಪ್ರಧಾನಿ ಗೆ ಪೋಸ್ಟ್ ಕಾರ್ಡ್ ಅಭಿಯಾನ ನಡೆಯಿತು.
ಕಾರ್ಯಕ್ರಮದಲ್ಲಿ ಸಂಸದೆ ಶೋಭಾ ಕರಂದ್ಲಾಜೆ,ಶಾಸಕ ರಘಪತಿ ಭಟ್, ಯಶ್ ಪಾಲ್ ಸುವರ್ಣ ಕುತ್ಯಾರ್ ನವೀನ್ ಶೆಟ್ಟಿ, ನಿಟ್ಟೂರು ಬಾಲಕೃಷ್ಣ ಶೆಟ್ಟಿ, ದಾವುದ್, ಮಹೇಶ್ ಢಾಕೂರು ಹಾಗೂ ನಗರ ಬಿಜೆಪಿ ಮುಖಂಡರು ಉಪಸ್ಥಿತಿತರಿದ್ದರು.
ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…
ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…
ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…
ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್ನ ಅಧ್ಯಕ್ಷ,…
ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ಶವವಾಗಿ ಪತ್ತೆ ಬೆಂಗಳೂರು: ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ನೇಣುಬಿಗಿದ…
ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…