ಉಡುಪಿ: ಜನವರಿ 17ರ ರಾತ್ರಿ ಮತ್ತು ಜನವರಿ 18 ರಂದು ನಡೆಯಲಿರುವ ಪರ್ಯಾಯ ಮಹೋತ್ಸವಕ್ಕೆ ಜಿಲ್ಲಾ ಪೊಲೀಸ್ ಸಂಪೂರ್ಣ ಬಂದೋಬಸ್ತ್ ವ್ಯವಸ್ಥೆ ಮಾಡಿರುವುದಾಗಿ ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಎನ್ ವಿಷ್ಣುವರ್ಧನ್ ಹೇಳಿದ್ದಾರೆ.
ಪರ್ಯಾಯ ಬಂದೋಬಸ್ತ್ ಪ್ರಯುಕ್ತ ಒರ್ವ ಎಸ್ಪಿ, ಒರ್ವ ಹೆಚ್ಚುವರಿ ಎಸ್ಪಿ ಸೇರಿದಂತೆ ಡಿವೈಎಸ್ಪಿಯಿಂದ ಪಿಎಸ್ ಐ ಹಂತದ 70 ಮಂದಿ ಅಧಿಕಾರಿಗಳು, 60 ಮಂದಿ ಎಎಸೈಗಳು, 60 ಡಬ್ಲ್ಯೂಹೆಚ್ ಸಿ./ಡಬ್ಲ್ಯೂಪಿಸಿ, 650 ಕಾನ್ಸ್ ಟೇಬಲ್ ಗಳು, 4 ಎಎಸ್.ಸಿ ತಂಡ, 7 ಡಿಎಆರ್ ತಂಡ, 2 ಕೆ ಎಸ್ ಆರ್ ಪಿ ಮತ್ತು ಒಂದು ಕ್ವಿಕ್ ರೆಸ್ಪಾನ್ಸ್ ತಂಡವನ್ನು ಬಂದೋಬಸ್ತಿಗಾಗಿ ನಿಯೋಜನೆಗೊಳಿಸಿಲಾಗಿದೆ. ಜನತೆ ಪರ್ಯಾಯದ ಅವಧಿಯಲ್ಲಿ ಪೊಲೀಸರೊಂದಿಗೆ ಬಂದೋಬಸ್ತ್ ವಿಚಾರದಲ್ಲಿ ಸಹಕರಿಸುವಂತೆ ಅವರು ಮನವಿ ಮಾಡಿದ್ದಾರೆ.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…