Featured

ಉಡುಪಿ: ಪರ್ಯಾಯ ಮಹೋತ್ಸವಕ್ಕೆ ಸಂಪೂರ್ಣ ಬಂದೋಬಸ್ತ್‌ ವ್ಯವಸ್ಥೆ : ಎನ್‌ ವಿಷ್ಣುವರ್ಧನ್‌ – Vishwanews24

ಉಡುಪಿ: ಪರ್ಯಾಯ ಮಹೋತ್ಸವಕ್ಕೆ ಸಂಪೂರ್ಣ ಬಂದೋಬಸ್ತ್‌ ವ್ಯವಸ್ಥೆ : ಎನ್‌ ವಿಷ್ಣುವರ್ಧನ್‌ – Vishwanews24

ಉಡುಪಿ: ಜನವರಿ 17ರ ರಾತ್ರಿ ಮತ್ತು ಜನವರಿ 18 ರಂದು ನಡೆಯಲಿರುವ ಪರ್ಯಾಯ ಮಹೋತ್ಸವಕ್ಕೆ ಜಿಲ್ಲಾ ಪೊಲೀಸ್‌ ಸಂಪೂರ್ಣ ಬಂದೋಬಸ್ತ್‌ ವ್ಯವಸ್ಥೆ ಮಾಡಿರುವುದಾಗಿ ಉಡುಪಿ ಜಿಲ್ಲಾ ಪೊಲೀಸ್‌ ಅಧೀಕ್ಷಕರಾದ ಎನ್‌ ವಿಷ್ಣುವರ್ಧನ್‌ ಹೇಳಿದ್ದಾರೆ.

ಪರ್ಯಾಯ ಬಂದೋಬಸ್ತ್‌ ಪ್ರಯುಕ್ತ ಒರ್ವ ಎಸ್ಪಿ, ಒರ್ವ ಹೆಚ್ಚುವರಿ ಎಸ್ಪಿ ಸೇರಿದಂತೆ ಡಿವೈಎಸ್ಪಿಯಿಂದ ಪಿಎಸ್‌ ಐ ಹಂತದ 70 ಮಂದಿ ಅಧಿಕಾರಿಗಳು, 60 ಮಂದಿ ಎಎಸೈಗಳು, 60 ಡಬ್ಲ್ಯೂಹೆಚ್‌ ಸಿ./ಡಬ್ಲ್ಯೂಪಿಸಿ, 650 ಕಾನ್ಸ್‌ ಟೇಬಲ್‌ ಗಳು, 4 ಎಎಸ್.ಸಿ ತಂಡ, 7 ಡಿಎಆರ್‌ ತಂಡ, 2 ಕೆ ಎಸ್‌ ಆರ್‌ ಪಿ ಮತ್ತು ಒಂದು ಕ್ವಿಕ್‌ ರೆಸ್ಪಾನ್ಸ್‌ ತಂಡವನ್ನು ಬಂದೋಬಸ್ತಿಗಾಗಿ ನಿಯೋಜನೆಗೊಳಿಸಿಲಾಗಿದೆ. ಜನತೆ ಪರ್ಯಾಯದ ಅವಧಿಯಲ್ಲಿ ಪೊಲೀಸರೊಂದಿಗೆ ಬಂದೋಬಸ್ತ್‌ ವಿಚಾರದಲ್ಲಿ ಸಹಕರಿಸುವಂತೆ ಅವರು ಮನವಿ ಮಾಡಿದ್ದಾರೆ.

Vishwa News 24

Recent Posts

ಕುಂದಾಪುರ : ತ್ರಾಸಿಯಲ್ಲಿ ರಸ್ತೆ ಅಪಘಾತ: ಮತ್ತೊಬ್ಬ ಸವಾರ ಚಿಕಿತ್ಸೆ ಫಲಕಾರಿಯಾಗದೇ ಮೃತ್ಯು – vishwanews24

ಕುಂದಾಪುರ : ತ್ರಾಸಿಯಲ್ಲಿ ರಸ್ತೆ ಅಪಘಾತ: ಮತ್ತೊಬ್ಬ ಸವಾರ ಚಿಕಿತ್ಸೆ ಫಲಕಾರಿಯಾಗದೇ ಮೃತ್ಯು ಕುಂದಾಪುರ: ಎರಡು ದ್ವಿಚಕ್ರ ವಾಹನಗಳ ನಡುವೆ ಸೋಮವಾರ…

4 hours ago

ಕೃಷಿ ಸಾಲ‌ ಮನ್ನಾ ಮಾಡುವ ಬಗ್ಗೆ ಪರಿಶೀಲನೆ ಮಾಡುವೆ : ಸಿಎಂ ಡಿಕೆಶಿ – vishwanews24

ಕೃಷಿ ಸಾಲ‌ ಮನ್ನಾ ಮಾಡುವ ಬಗ್ಗೆ ಪರಿಶೀಲನೆ ಮಾಡುವೆ : ಸಿಎಂ ಡಿಕೆಶಿ ಕಲಬುರಗಿ: ಕೃಷಿ ಸಾಲ ಮನ್ನಾ ಮಾಡುವ…

6 hours ago

ಮಂಗಳೂರು: ಯುವತಿ ನಾಪತ್ತೆ ; ಪೋಲಿಸರಿಂದ ಪತ್ತೆಗೆ ಮನವಿ – vishwanews24

ಮಂಗಳೂರು: ಯುವತಿ ನಾಪತ್ತೆ: ಪೋಲಿಸರಿಂದ ಪತ್ತೆಗೆ ಮನವಿ ಮಂಗಳೂರು: ಉರ್ವ ಅಶೋಕ ನಗರದ ಮೆಡ್ ಕ್ವಿಸ್ಟ್ ಲ್ಯಾಬ್ನಲ್ಲಿ ಲ್ಯಾಬ್ ಟೆಕ್ನಿಷಿಯನ್…

6 hours ago

ಕಟಪಾಡಿಯಿಂದ ಕಳವಾದ ಆಟೋರಿಕ್ಷಾ ಬೆಳ್ತಂಗಡಿಯಲ್ಲಿ ಪತ್ತೆ – vishwanews24

ಕಟಪಾಡಿಯಿಂದ ಕಳವಾದ ಆಟೋರಿಕ್ಷಾ ಬೆಳ್ತಂಗಡಿಯಲ್ಲಿ ಪತ್ತೆ ಬೆಳ್ತಂಗಡಿ : ಕಟಪಾಡಿಯಿಂದ ಕಳವಾದ ಆಟೋರಿಕ್ಷಾವೊಂದು ಸೋಮವಾರ ಬೆಳ್ತಂಗಡಿ ಪಟ್ಟಣದ ಮೂರು ಮಾರ್ಗದಲ್ಲಿ…

7 hours ago

ಮುಂಬೈ : ಭಾರೀ ಮಳೆ – ಸಂಪೂರ್ಣ ಅಸ್ತವ್ಯಸ್ತ ; 43 ರೈಲು ಸಂಚಾರ ರದ್ದು – vishwanews24

ಮುಂಬೈ : ಭಾರೀ ಮಳೆ - ಸಂಪೂರ್ಣ ಅಸ್ತವ್ಯಸ್ತ ; 43 ರೈಲು ಸಂಚಾರ ರದ್ದು ಮುಂಬೈ: ಕಳೆದ ಮೂರು…

7 hours ago

ಬೆಳ್ತಂಗಡಿ: ಭಾರೀ ಮಳೆಯ ಹಿನ್ನೆಲೆ – ಜು. 8ರಿಂದ ಗಡಾಯಿಕಲ್ಲು ಚಾರಣ ನಿಷೇಧ- vishwanews24

ಬೆಳ್ತಂಗಡಿ: ಭಾರೀ ಮಳೆಯ ಹಿನ್ನೆಲೆ - ಜು. 8ರಿಂದ ಗಡಾಯಿಕಲ್ಲು ಚಾರಣ ನಿಷೇಧ ಬೆಳ್ತಂಗಡಿ: ತಾಲೂಕಿನಲ್ಲಿ ಕಳೆದ ಕೆಲವು ದಿನಗಳಿಂದ…

7 hours ago