Featured

ಉಡುಪಿ: ಪರ್ಯಾಯ ಮೆರವಣಿಗೆಗೆ ಮುಖ್ಯಮಂತ್ರಿಗಳು ಅನುಮತಿ ನೀಡಬೇಕು: ಶಾಸಕ ರಘುಪತಿ ಭಟ್ ಮನವಿ – Vishwanews24

ಉಡುಪಿ: ಪರ್ಯಾಯ ಮೆರವಣಿಗೆಗೆ ಮುಖ್ಯಮಂತ್ರಿಗಳು ಅನುಮತಿ ನೀಡಬೇಕು: ಶಾಸಕ ರಘುಪತಿ ಭಟ್ ಮನವಿ – Vishwanews24

ಉಡುಪಿ: ಇದೇ ತಿಂಗಳ ಹದಿನೆಂಟರಂದು ಮುಂಜಾನೆ ನಡೆಯಲಿರುವ ಕೃಷ್ಣಾಪುರ ಮಠದ ವಿದ್ಯಾಸಾಗರತೀರ್ಥ ಸ್ವಾಮಿಗಳ ಪರ್ಯಾಯದ ಮೆರವಣಿಗೆಗೆ ಮುಖ್ಯಮಂತ್ರಿಗಳು ಅನುಮತಿ ನೀಡಬೇಕು.ಈ ಸಂಬಂಧ ಮುಖ್ಯಮಂತ್ರಿಗಳಲ್ಲಿ ಅನುಮತಿ ಕೇಳಿದ್ದೇವೆ ಎಂದು ಶಾಸಕ ರಘುಪತಿ ಭಟ್ ಹೇಳಿದ್ದಾರೆ.

ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿಸ ಅವರು ,.ಕೋವಿಡ್ ನಿಯಮಾವಳಿಗಳ ಹಿನ್ನೆಲೆಯಲ್ಲಿ ಕೇವಲ ಸಾಂಪ್ರದಾಯಿಕ ಆಚರಣೆಗೆ ಸೀಮಿತವಾಗಲಿದೆ. ಸಂಪ್ರದಾಯ ದಂತೆ ಜೋಡುಕಟ್ಟೆಯಿಂದ ಪರ್ಯಾಯ ಮೆರವಣಿಗೆ ಮಾಡಲು ಅನುಮತಿ ನೀಡಬೇಕು.ಉಳಿದಂತೆ ಪರ್ಯಾಯ ಮಹೋತ್ಸವವನ್ನು ಸರಳವಾಗಿ ಕೋವಿಡ್ ನಿಯಮದಂತೆ ಮಾಡಲು ಸ್ವಾಗತ ಸಮಿತಿ ನಿರ್ಧಾರ ಮಾಡಿದೆ ಎಂದರು.

ಇವತ್ತು ಸಂಜೆ ಪುರಪ್ರವೇಶ ಹಿನ್ನೆಲೆಯಲ್ಲಿ ಸ್ವಾಮಿಗಳನ್ನು ತೆರೆದ ವಾಹನದಲ್ಲಿ ಶ್ರೀಕೃಷ್ಣಮಠಕ್ಕೆ ಗೌರವ ಪೂರ್ವಕವಾಗಿ ಕರೆತರಲಾಗುವುದು. ಈ ವೇಳೆ ವೈಭವದ ಮೆರವಣಿಗೆ ಆಯೋಜನೆಯಾಗಿತ್ತು. ಆದರೆ ನಿಯಮಾವಳಿಗಳ ಹಿನ್ನೆಲೆಯಲ್ಲಿ ಕಲಾತಂಡಗಳು ಹಾಗೂ ಇತರ ಟ್ಯಾಬ್ಲೋ ಗಳನ್ನು ರದ್ದುಗೊಳಿಸಲಾಗಿದೆ. ಸ್ಥಳೀಯ ಗಣ್ಯರನ್ನು ಒಳಗೊಂಡಂತೆ 200 ಜನಕ್ಕೆ ಸೀಮಿತವಾಗಿ ಪುರಪ್ರವೇಶ ಮೆರವಣಿಗೆ ನಡೆಯಲಿದೆ. ನೈಟ್ ಕರ್ಪ್ಯೂ ಜಾರಿಯಾಗಿರುವ ಹಿನ್ನೆಲೆಯಲ್ಲಿ ರಾತ್ರಿ ಒಂಭತ್ತು ಗಂಟೆಗೆ ಮುಂಚಿತವಾಗಿ ರಥಬೀದಿಯಲ್ಲಿ, ಕೃಷ್ಣಾಪುರ ಶ್ರೀಗಳಿಗೆ ಪೌರಸಮ್ಮಾನ ಏರ್ಪಡಲಿದೆ. ಈ ವೇಳೆ ಯಾವುದೇ ಸಾರ್ವಜನಿಕರಿಂದ ಸನ್ಮಾನಕ್ಕೆ ಅವಕಾಶವಿಲ್ಲ ಎಂದು ಶಾಸಕ ರಘುಪತಿ ಭಟ್ ಹೇಳಿದ್ದಾರೆ.

Vishwa News 24

Recent Posts

ಪರಿಷತ್ ಸಭಾಪತಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಬಸವರಾಜ ಹೊರಟ್ಟಿ -vishwanews24

ಪರಿಷತ್ ಸಭಾಪತಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಬಸವರಾಜ ಹೊರಟ್ಟಿ ಬೆಂಗಳೂರು,  : ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ…

8 hours ago

ಕಾಪು: ಕಡಲ್ಕೊರೆತ ಪ್ರದೇಶಕ್ಕೆ ಸಚಿವ ಯು.ಟಿ. ಖಾದರ್ ಭೇಟಿ, ಪರಿಶೀಲನೆ -vishwanews24

ಕಾಪು: ಕಡಲ್ಕೊರೆತ ಪ್ರದೇಶಕ್ಕೆ ಸಚಿವ ಯು.ಟಿ. ಖಾದರ್ ಭೇಟಿ, ಪರಿಶೀಲನೆ ಕಾಪು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ…

8 hours ago

ಮುದರಂಗಡಿ : ಗ್ರಾಪಂ ಮಾಜಿ ಅಧ್ಯಕ್ಷ ಡೇವಿಡ್ ಡಿಸೋಜರನ್ನು ಗುಂಡಿಕ್ಕಿ ಹತ್ಯೆಗೈದ ದುಷ್ಕರ್ಮಿಗಳು -vishwanews24

ಮುದರಂಗಡಿ : ಗ್ರಾಪಂ ಮಾಜಿ ಅಧ್ಯಕ್ಷ ಡೇವಿಡ್ ಡಿಸೋಜರನ್ನು ಗುಂಡಿಕ್ಕಿ ಹತ್ಯೆಗೈದ ದುಷ್ಕರ್ಮಿಗಳು ಶಿರ್ವ: ಕಾಂಗ್ರೆಸ್ ಮುಖಂಡ, ಉದ್ಯಮಿ ಡೇವಿಡ್…

8 hours ago

ಕಾಪು ಪುರಸಭೆ ವ್ಯಾಪ್ತಿಯಲ್ಲಿ ನೂರಾರು ಬೀದಿನಾಯಿಗಳು-ಪ್ರತಿದಿನ ಹತ್ತಾರು ಪ್ರಕರಣಗಳು :vishwanews24

ಕಾಪು ಪುರಸಭೆ ವ್ಯಾಪ್ತಿಯಲ್ಲಿ ನೂರಾರು ಬೀದಿನಾಯಿಗಳು-ಪ್ರತಿದಿನ ಹತ್ತಾರು ಪ್ರಕರಣಗಳು ಕಾಪು: ಇಲ್ಲಿನ ಪುರಸಭಾ ವ್ಯಾಪ್ತಿಯಲ್ಲಿ ವಿಶೇಷವಾಗಿ ಕಾಪು ಪೇಟೆ ಹಾಗೂ…

11 hours ago

ಗ್ರಾಪಂ. ವ್ಯಾಪ್ತಿಯಲ್ಲಿ ಪಿಓಪಿ ಗಣೇಶ ಸ್ಥಾಪನೆಗಿಲ್ಲ ಅವಕಾಶ : ಸಚಿವ ಈಶ್ವರ್‌ ಖಂಡ್ರೆ ಸೂಚನೆ -vishwanews24

ಗ್ರಾಪಂ. ವ್ಯಾಪ್ತಿಯಲ್ಲಿ ಪಿಓಪಿ ಗಣೇಶ ಸ್ಥಾಪನೆಗಿಲ್ಲ ಅವಕಾಶ : ಸಚಿವ ಈಶ್ವರ್‌ ಖಂಡ್ರೆ ಸೂಚನೆ ಬೆಂಗಳೂರು: ಸೆ.14ರಂದು ರಾಜ್ಯಾದ್ಯಂತ ಆಚರಿಸಲಿರುವ…

1 day ago

ಮೂಡುಬಿದಿರೆ : ನಾಳೆ (ಆ. 7 ಹಾಗೂ 8 ರಂದು ) ದೇಶದ ಬೃಹತ್ ಉಚಿತ ಉದ್ಯೋಗ ಮೇಳ ಆಳ್ವಾಸ್ ಪ್ರಗತಿ-2026ಕ್ಕೆ  ಚಾಲನೆ -vishwanews24

ಮೂಡುಬಿದಿರೆ : ನಾಳೆ (ಆ. 7 ಹಾಗೂ 8 ರಂದು ) ದೇಶದ ಬೃಹತ್ ಉಚಿತ ಉದ್ಯೋಗ ಮೇಳ ಆಳ್ವಾಸ್…

1 day ago