Featured

ಉಡುಪಿ: ಪರ್ಯಾಯ ಮೆರವಣಿಗೆಗೆ ಮುಖ್ಯಮಂತ್ರಿಗಳು ಅನುಮತಿ ನೀಡಬೇಕು: ಶಾಸಕ ರಘುಪತಿ ಭಟ್ ಮನವಿ – Vishwanews24

ಉಡುಪಿ: ಪರ್ಯಾಯ ಮೆರವಣಿಗೆಗೆ ಮುಖ್ಯಮಂತ್ರಿಗಳು ಅನುಮತಿ ನೀಡಬೇಕು: ಶಾಸಕ ರಘುಪತಿ ಭಟ್ ಮನವಿ – Vishwanews24

ಉಡುಪಿ: ಇದೇ ತಿಂಗಳ ಹದಿನೆಂಟರಂದು ಮುಂಜಾನೆ ನಡೆಯಲಿರುವ ಕೃಷ್ಣಾಪುರ ಮಠದ ವಿದ್ಯಾಸಾಗರತೀರ್ಥ ಸ್ವಾಮಿಗಳ ಪರ್ಯಾಯದ ಮೆರವಣಿಗೆಗೆ ಮುಖ್ಯಮಂತ್ರಿಗಳು ಅನುಮತಿ ನೀಡಬೇಕು.ಈ ಸಂಬಂಧ ಮುಖ್ಯಮಂತ್ರಿಗಳಲ್ಲಿ ಅನುಮತಿ ಕೇಳಿದ್ದೇವೆ ಎಂದು ಶಾಸಕ ರಘುಪತಿ ಭಟ್ ಹೇಳಿದ್ದಾರೆ.

ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿಸ ಅವರು ,.ಕೋವಿಡ್ ನಿಯಮಾವಳಿಗಳ ಹಿನ್ನೆಲೆಯಲ್ಲಿ ಕೇವಲ ಸಾಂಪ್ರದಾಯಿಕ ಆಚರಣೆಗೆ ಸೀಮಿತವಾಗಲಿದೆ. ಸಂಪ್ರದಾಯ ದಂತೆ ಜೋಡುಕಟ್ಟೆಯಿಂದ ಪರ್ಯಾಯ ಮೆರವಣಿಗೆ ಮಾಡಲು ಅನುಮತಿ ನೀಡಬೇಕು.ಉಳಿದಂತೆ ಪರ್ಯಾಯ ಮಹೋತ್ಸವವನ್ನು ಸರಳವಾಗಿ ಕೋವಿಡ್ ನಿಯಮದಂತೆ ಮಾಡಲು ಸ್ವಾಗತ ಸಮಿತಿ ನಿರ್ಧಾರ ಮಾಡಿದೆ ಎಂದರು.

ಇವತ್ತು ಸಂಜೆ ಪುರಪ್ರವೇಶ ಹಿನ್ನೆಲೆಯಲ್ಲಿ ಸ್ವಾಮಿಗಳನ್ನು ತೆರೆದ ವಾಹನದಲ್ಲಿ ಶ್ರೀಕೃಷ್ಣಮಠಕ್ಕೆ ಗೌರವ ಪೂರ್ವಕವಾಗಿ ಕರೆತರಲಾಗುವುದು. ಈ ವೇಳೆ ವೈಭವದ ಮೆರವಣಿಗೆ ಆಯೋಜನೆಯಾಗಿತ್ತು. ಆದರೆ ನಿಯಮಾವಳಿಗಳ ಹಿನ್ನೆಲೆಯಲ್ಲಿ ಕಲಾತಂಡಗಳು ಹಾಗೂ ಇತರ ಟ್ಯಾಬ್ಲೋ ಗಳನ್ನು ರದ್ದುಗೊಳಿಸಲಾಗಿದೆ. ಸ್ಥಳೀಯ ಗಣ್ಯರನ್ನು ಒಳಗೊಂಡಂತೆ 200 ಜನಕ್ಕೆ ಸೀಮಿತವಾಗಿ ಪುರಪ್ರವೇಶ ಮೆರವಣಿಗೆ ನಡೆಯಲಿದೆ. ನೈಟ್ ಕರ್ಪ್ಯೂ ಜಾರಿಯಾಗಿರುವ ಹಿನ್ನೆಲೆಯಲ್ಲಿ ರಾತ್ರಿ ಒಂಭತ್ತು ಗಂಟೆಗೆ ಮುಂಚಿತವಾಗಿ ರಥಬೀದಿಯಲ್ಲಿ, ಕೃಷ್ಣಾಪುರ ಶ್ರೀಗಳಿಗೆ ಪೌರಸಮ್ಮಾನ ಏರ್ಪಡಲಿದೆ. ಈ ವೇಳೆ ಯಾವುದೇ ಸಾರ್ವಜನಿಕರಿಂದ ಸನ್ಮಾನಕ್ಕೆ ಅವಕಾಶವಿಲ್ಲ ಎಂದು ಶಾಸಕ ರಘುಪತಿ ಭಟ್ ಹೇಳಿದ್ದಾರೆ.

Vishwa News 24

Recent Posts

ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ;   ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ -vishwanews24

ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ;   ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ ಉಡುಪಿ: ಉಡುಪಿ…

38 minutes ago

ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ -vishwanews24

ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ ನವದೆಹಲಿ : ನೀಟ್ -ಯುಜಿ…

1 hour ago

246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ -vishwanews24

246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ ಚೆನ್ನೈ: ತಮಿಳುನಾಡಿನಾದ್ಯಂತ…

1 hour ago

ಅಯೋಧ್ಯೆಯ ಹಣ ದುರುಪಯೋಗ ಆರೋಪ ;  ಧರ್ಮದ ಹೆಸರಿನಲ್ಲಿ ಲೂಟಿ ನಡೆದಿದೆ : ಮಲ್ಲಿಕಾರ್ಜುನ ಖರ್ಗೆ ಆಕ್ರೋಶ – vishwanews24

ಅಯೋಧ್ಯೆಯ ಹಣ ದುರುಪಯೋಗ ಆರೋಪ ;  ಧರ್ಮದ ಹೆಸರಿನಲ್ಲಿ ಲೂಟಿ ನಡೆದಿದೆ : ಮಲ್ಲಿಕಾರ್ಜುನ ಖರ್ಗೆ ಆಕ್ರೋಶ ಬೆಂಗಳೂರು :…

2 hours ago

ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಿಗೆ ನೂತನ ಬೆಳ್ಳಿರಥ ಸಮರ್ಪಣೆ -vishwanews24

ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಿಗೆ ನೂತನ ಬೆಳ್ಳಿರಥ ಸಮರ್ಪಣೆ ಕೊಲ್ಲೂರು: ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಿಗೆ ಪದ್ಮಶ್ರೀ ಆರ್‌.ಎಂ.ಬಿ. ಆರಾಧ್ಯ…

2 hours ago

ಉಡುಪಿ:ಅಕ್ರಮವಾಗಿ ದಂಪತಿಗೆ ಮಗು ಪೂರೈಕೆ : ವೈದ್ಯ ಸಹಿತ ಮೂವರ ಬಂಧನ -vishwanews24

ಉಡುಪಿ:ಅಕ್ರಮವಾಗಿ ದಂಪತಿಗೆ ಮಗು ಪೂರೈಕೆ : ವೈದ್ಯ ಸಹಿತ ಮೂವರ ಬಂಧನ ಉಡುಪಿ: ಮಗುವಿಲ್ಲದ ದಂಪತಿಗೆ ಕಾನೂನು ಬಾಹಿರವಾಗಿ ಒಂದು…

2 hours ago