ಉಡುಪಿ: ಮೊಬೈಲ್ ಗೆ ಬಂದ ಲಿಂಕ್ ವೊಂದನ್ನು ಕ್ಲಿಕ್ ಮಾಡಿ ವ್ಯಕ್ತಿಯೊಬ್ಬರು 1 ಲಕ್ಷ ರೂ. ಕಳೆದುಕೊಂಡ ಘಟನೆ ಉಡುಪಿ ಜಿಲ್ಲೆಯಲ್ಲಿ ವರದಿಯಾಗಿದೆ.
ಸುಧಾಕರ ಕಾಂಚನ್ ಇವರು ಹೆಚ್.ಡಿ.ಎಫ್.ಸಿ ಬ್ಯಾಂಕ್, ಕುಂದಾಪುರ ಶಾಖೆಯಲ್ಲಿ ಖಾತೆ ಹೊಂದಿದ್ದು, ಮಾರ್ಚ್ 04ರಂದು ಯಾರೋ ಅಪರಿಚಿತ ವ್ಯಕ್ತಿ ಪಿರ್ಯಾದಿದಾರರಿಗೆ ಪಾನ್ಕಾರ್ಡ್ ಅಪ್ಡೇಟ್ ಮಾಡಲು ಸಂದೇಶ ಕಳುಹಿಸಿದ್ದ.
ಸದ್ರಿ ಸಂದೇಶದಲ್ಲಿರುವ ಲಿಂಕ್ನ್ನು ಬ್ಯಾಂಕ್ನಿಂದ ಕಳುಹಿಸಿರುವುದಾಗಿದೆ ಎಂದು ಪಿರ್ಯಾದಿದಾರರು ನಂಬಿ ಸದ್ರಿ ಲಿಂಕ್ನಲ್ಲಿ ವಿವರವನ್ನು ಅಪೌಡೇಟ್ ಮಾಡಿದ್ದಾರೆ. ಬಳಿಕ ಅವರ ಖಾತೆಯಿಂದ ರೂ.1,00,000/- ಹಣ ಆನ್ ಲೈನ್ ಮುಖೇನ ವರ್ಗಾವಣೆಗೊಂಡಿರುವುದು ಬೆಳಕಿಗೆ ಬಂದಿದೆ. ಯಾರೋ ಅಪರಿಚಿತ ವ್ಯಕ್ತಿಗಳು ಬ್ಯಾಂಕ್ ಅಧಿಕಾರಿ ಎಂದು ನಂಬಿಸಿ ಪಿರ್ಯಾದುದಾರರನ್ನು ವಂಚಿಸಿ ಮೋಸದಿಂದ ಹಣ ವರ್ಗಾವಣೆ ಮಾಡಿರುವುದು ತಿಳಿದುಬಂದಿದೆ. ಈ ಬಗ್ಗೆ ಸೆನ್ ಪೊಲೀಸ್ ಠಾಣೆ ಅಪರಾಧ ಕ್ರಮಾಂಕ 29/2023 ಕಲಂ 66(C), 66(D), ಐ.ಟಿ. ಆಕ್ಟ್ ರಂತೆ ಪ್ರಕರಣ ದಾಖಲಿಸಿ ಕೊಳ್ಳಲಾಗಿದೆ.
ಚಿಕನ್ ಪ್ರಿಯರೇ ಎಚ್ಚರ : ರಾಜ್ಯಕ್ಕೆ ಕಾಲಿಟ್ಟ ಹಕ್ಕಿ ಜ್ವರ ಬೆಂಗಳೂರು: ಚಿಕನ್ ಪ್ರಿಯರೇ ಎಚ್ಚರವಾಗೀರಿ. ರಾಜ್ಯಕ್ಕೆ H5N1 ವೈರಸ್…
ಕಾಪು : ಕಾರು-ಲಾರಿ ಮಧ್ಯೆ ಭೀಕರ ಸ್ತೆ ಅಪಘಾತ - ಓರ್ವ ಸಾವು, ಇಬ್ಬರು ಗಂಭೀರ ಕಾಪು: ಮಂಗಳೂರು-ಉಡುಪಿ ರಾಷ್ಟ್ರೀಯ…
ಯೋಗೀಶ್ ಗೌಡ ಕೊಲೆ ಪ್ರಕರಣ: ವಿನಯ್ ಕುಲಕರ್ಣಿಗೆ ನಾಳೆ ಶಿಕ್ಷೆ ಪ್ರಕಟ ಬೆಂಗಳೂರು: ಬಿಜೆಪಿ ಮುಖಂಡ ಯೋಗೇಶ್ ಗೌಡ ಹತ್ಯೆ…
ಕಾಂಗ್ರೆಸ್ನಲ್ಲಿ ಸಂಪುಟ ಸಚಿವ ಸ್ಥಾನಕ್ಕಾಗಿ ಕಸರತ್ತು: 12 ಶಾಸಕರಿಂದ ದೆಹಲಿಯಲ್ಲಿ ಸುರ್ಜೇವಾಲ ಭೇಟಿ ನವದೆಹಲಿ: ಸಚಿವ ಸಂಪುಟ ಪುನಾರಚನೆ ಮಾಡುವಂತೆ…
ಐಎಎಸ್ ಅಧಿಕಾರಿ ಎಂದು ನಂಬಿಸಿ ಕೋಟ್ಯಾಂತರ ರೂ. ವಂಚನೆ : ಆರೋಪಿ ಬಂಧನ ಬೆಂಗಳೂರು :ತಾನು 2023ನೇ ಬ್ಯಾಚ್ನ ಐಎಎಸ್…
ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಸೇರಿ 3 ಮಸೂದೆಗಳ ಮಂಡನೆ ನವದೆಹಲಿ : ಲೋಕಸಭೆಯಲ್ಲಿ ಗದ್ದಲದ ನಡುವೆಯೇ ಮಹಿಳಾ ಮೀಸಲಾತಿ ಹಾಗೂ…