ಉಡುಪಿ,: ಪಿನಾಯಿಲ್ ಮಾರುವ ನೆಪದಲ್ಲಿ ಚಿನ್ನಾಭರಣ ಕಳವು ಮಾಡುವ ಹೆಣ್ಣು ಮಕ್ಕಳ ಗುಂಪೊಂದು ಉಡುಪಿಗೆ ಬಂದಿರುವುದಾಗಿ ಮಣಿಪಾಲ ಪೊಲೀಸರು ಪ್ರಕಟಣೆ ನೀಡಿದ್ದಾರೆಂಬ ಸಂದೇಶ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದು, ‘ಇದೊಂದು ಸುಳ್ಳು ಪ್ರಕಟಣೆಯಾಗಿದೆ’ ಎಂದು ಮಣಿಪಾಲ ಪೊಲೀಸರು ಸ್ಪಷ್ಟನೆ ನೀಡಿದ್ದಾರೆ.
ಯಾವುದೇ ಕಾರಣಕ್ಕೂ ಭಾರತೀಯ ರೈಲ್ವೆಯನ್ನು ಖಾಸಗೀಕರಣಗೊಳಿಸುವುದಿಲ್ಲ : ಪೀಯೂಷ್ ಗೋಯಲ್ -Vishwanews24
ಪಿನಾಯಿಲ್ ಮಾರುವ ನೆಪದಲ್ಲಿ ಮನೆ ಮನೆಗೆ ತೆರಳಿ ಪಿನಾಯಿಲ್ನಂತೆ ಇರುವ ಬಾಟಲಿಯ ವಾಸನೆ ತೋರಿಸಿ ಮೂರ್ಛೆ ಹೋಗುವಂತೆ ಮಾಡಿ ಮನೆಯಲ್ಲಿರುವ ಚಿನ್ನಾಭರಣಗಳನ್ನು ಕಳ್ಳತನ ಮಾಡಿಕೊಂಡು ಹೋಗುವ ಸುಮಾರು ಐದರಿಂದ ಆರು ಜನ ಹೆಣ್ಣು ಮಕ್ಕಳ ಗುಂಪೊಂದು ಉಡುಪಿಗೆ ಆಗಮಿಸಿದ್ದು, ಇಂತಹವರು ತಮ್ಮ ಮನೆಯ ಮುಂದೆ ಓಡಾಡಿಕೊಂಡಿದ್ದರೆ ಸಂಬಂಧಪಟ್ಟ ಪೊಲೀಸ್ ಠಾಣೆಗೆ ಮಾಹಿತಿ ನೀಡಬೇಕು ಎಂದು ಮಣಿಪಾಲ ಪೊಲೀಸ್ ಠಾಣೆ ಪ್ರಕಟಣೆ ತಿಳಿಸಿದೆ ಎಂಬುದಾಗಿ ಸಂದೇಶ ಸಾಮಾಜಿಕ ಜಾಲ ತಾಣಗಳಲ್ಲಿ ಹರಿದಾಡುತ್ತಿದೆ.
ಈ ಕುರಿತು ಪತ್ರಿಕೆಗೆ ಪ್ರತಿಕ್ರಿಯೆ ನೀಡಿದ ಮಣಿಪಾಲ ಪೊಲೀಸ್ ನಿರೀಕ್ಷಕ ಮಂಜುನಾಥ್, ನಾವು ಇಂತಹ ಪ್ರಕಟಣೆಯನ್ನು ಕೊಟ್ಟಿಲ್ಲ. ಇದೇ ರೀತಿಯ ಸಂದೇಶ ಆರು ತಿಂಗಳ ಹಿಂದೆಯು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಆಗಲೂ ನಾವು ಕೊಟ್ಟಿಲ್ಲ, ಈಗಲೂ ನಾವು ಪ್ರಕಟಣೆ ಕೊಟ್ಟಿಲ್ಲ. ಇದೊಂದು ಸುಳ್ಳು ಪ್ರಕಟಣೆಯಾಗಿದೆ ಎಂದು ಸ್ಪಷ್ಟಪಡಿಸಿದರು.
ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ ಹಿಟ್ಲರ್ ಕಲ್ಯಾಣ’ ಧಾರವಾಹಿ ಖ್ಯಾತಿಯ ನಟ ದಿಲೀಪ್ ರಾಜ್ ಇಂದು ಬೆಳಗಿನ…
ಉಡುಪಿ : ಮಲಬಾರ್ ಗೋಲ್ಡ್ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ ಉಡುಪಿ : ಮಲಬಾರ್…
ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…
ಪ್ರಧಾನಿ ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…
ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…
ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…