ಉಡುಪಿ: ಪುತ್ತಿಗೆ ಮಠದ ಪರ್ಯಾಯೋತ್ಸವದ ಪೂರ್ವಭಾವಿಯಾಗಿ ರಚನೆಯಾಗಿರುವ ಪರ್ಯಾಯ ಸ್ವಾಗತ ಸಮಿತಿ ಮತ್ತು ಕಾರ್ಯಾಲಯವನ್ನು ಧರ್ಮಸ್ಥಳದ ಧರ್ಮಾದಿಕಾರಿ ಡಾಕ್ಟರ್ ಡಿ ವಿರೇಂದ್ರ ಹೆಗ್ಗಡೆಯವರು ಸೆ.18ರಂದು ಉದ್ಘಾಟಿಸಿದರು.
2024ರಲ್ಲಿ ನಡೆಯುವ ವೈಭವೋಪೇತ ಪುತ್ತಿಗೆ ಮಠದ ಪರ್ಯಾಯ ಮಹೋತ್ಸವದ ಸ್ವಾಗತ ಸಮಿತಿ ಮತ್ತು ಕಾರ್ಯಾಲಯ ನಿರ್ಮಾಣ ಗೊಂಡಿದೆ.
ಪರ್ಯಾಯ ಸ್ವಾಗತ ಸಮಿತಿ ಮತ್ತು ಕಾರ್ಯಾಲಯವನ್ನು ಧರ್ಮಸ್ಥಳದ ಧರ್ಮಾದಿಕಾರಿ ಡಾಕ್ಟರ್ ಡಿ ವಿರೇಂದ್ರ ಹೆಗ್ಗಡೆ ಯವರು ದೀಪ ಪ್ರಜ್ವಲಿಸಿ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಡಾಕ್ಟರ್ ವಿರೇಂದ್ರ ಹೆಗ್ಗಡೆಯವರು ಪುತ್ತಿಗೆ ಪರ್ಯಾಯ 2024ರ ರ ಅದಿಕೃತ ಲಾಂಛನ ಮತ್ತು ಕ್ಯೂ ಆರ್ ಕೋಡ್ ಅನ್ನು ಬಿಡುಗಡೆಗೊಳಿಸಿದರು.
ಇದನ್ನೂ ಓದಿ:
ಧರ್ಮಸ್ಥಳದ ಧರ್ಮಾಧಿಕಾರಿ ಡಾಕ್ಟರ್ ವಿರೇಂದ್ರ ಹೆಗ್ಗಡೆ ಯವರಿಗೆ ಗೌರವಾಧ್ಯಕ್ಷ ಸ್ಥಾನದ ಅಧಿಕೃತ ಪತ್ರವನ್ನು ಹಸ್ತಾಂತರಿಸಲಾಯಿತು.
ಗೌರವ ಕೋಶಾದಿಕಾರಿ ನಾಗೇಶ್ ಹೆಗಡೆ, ಕೋಶಾಧಿಕಾರಿ ರಂಜನ್ ಕಲ್ಕೂರ, ಮಹಾಪೋಷಕರಾದ ಗುರ್ಮೆ ಸುರೇಶ್ ಶೆಟ್ಟಿ, ಕಿರಣ್ ಕುಮಾರ್ ಕೊಡ್ಗಿ, ಗುರುರಾಜ್ ಗಂಟಿಹೊಳೆ, ಯಶ್ಪಾಲ್ ಸುವರ್ಣ, ಆನೆಗುಡ್ಡೆ ಕ್ಷೇತ್ರದ ಮೊಕ್ತೇಸ್ತರ ಸೂರ್ಯನಾರಾಯಣ ಉಪಾಧ್ಯಾಯ, ಗೌರವ ಕಾರ್ಯದರ್ಶಿ ಹೇರಂಜೆ ಕೃಷ್ಣ ಭಟ್, ಕಟೀಲು ಕ್ಷೇತ್ರದ ಧರ್ಮಧರ್ಶಿಗಳಾದ ಲಕ್ಷ್ಮೀನಾರಾಯಣ ಅಸ್ರಣ್ಣ , ಕೆ ರಮೇಶ್ ಭಟ್, ಪ್ರಸನ್ನ ಆಚಾರ್ ಇತರರು ಉಪಸ್ಥಿತರಿದ್ದರು.
ಭಕ್ತರು ಗೋಕರ್ಣದ ಗಣೇಶನ ವಿಗ್ರಹ ಸ್ಪರ್ಶಿಸಿ ಪೂಜೆ ಮಾಡುವಂತಿಲ್ಲ ಗೋಕರ್ಣ (ಉತ್ತರ ಕನ್ನಡ ಜಿಲ್ಲೆ): ಗೋಕರ್ಣದ ಮಹಾಗಣಪತಿ ದೇವಸ್ಥಾನದಲ್ಲಿರುವ ಸಾವಿರಾರು ವರ್ಷಗಳಷ್ಟು…
ಕೊಲಂಬೊ : ಅಕ್ರಮ ಪ್ರವೇಶಿಸಿ ಮೀನುಗಾರಿಕೆ ನಡೆಸಿದ ಆರೋಪ : 9 ಭಾರತೀಯ ಮೀನುಗಾರರನ್ನು ಬಂಧಿಸಿದ ಶ್ರೀಲಂಕಾ ಕೊಲಂಬೊ :…
ಸುಳ್ಯ: ಬೈಕ್-ಕಾರು ಅಪಘಾತ; ದ್ವಿತೀಯ ಪಿಯು ವಿದ್ಯಾರ್ಥಿ ಸಾವು ಅರಂತೋಡು: ಅರಂತೋಡು ಕುಲ್ಚಾರ್ ಸಮೀಪ ಬೈಕ್ ಕಾರು ನಡುವೆ ಅಪಘಾತ…
ಮಂಗಳೂರು: ವಿದ್ಯಾರ್ಥಿಗಳು, ವಿಪಕ್ಷ ನಾಯಕನ ಜೊತೆ ಆಡಳಿತ ಪಕ್ಷ ನಡೆಸಿಕೊಂಡ ರೀತಿ ಖಂಡನೀಯ: ರಮಾನಾಥ ರೈ ಮಂಗಳೂರು: ನೀಟ್ ಪರೀಕ್ಷೆಯಲ್ಲಿನ…
ಪ್ರಶ್ನೆ ಪತ್ರಿಕೆ ಸೋರಿಕೆ: ಕೇಂದ್ರ ಸರ್ಕಾರ ಯಾರನ್ನೂ ಕಾಪಾಡಬಾರದು : ಡಿ ಕೆ ಶಿವಕುಮಾರ್ ಆಗ್ರಹ ಬೆಂಗಳೂರು: ಪ್ರಶ್ನೆ ಪತ್ರಿಕೆ…
ವಿದ್ಯಾರ್ಥಿಗಳ ಹಿತಕ್ಕಾಗಿ ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತಿದ್ದರೆ, ಬಿಜೆಪಿ ನಾಯಕರು ಮೋದಿ ಮೆಚ್ಚಿಸಲು ಪ್ರತಿಭಟಿಸುತ್ತಿದ್ದಾರೆ : ಗೃಹ ಸಚಿವ ಪ್ರಿಯಾಂಕ್ ಖರ್ಗೆ ಬೆಂಗಳೂರು:…