ಉಡುಪಿ: ಪುತ್ತಿಗೆ ಮಠದ ಪರ್ಯಾಯೋತ್ಸವದ ಪೂರ್ವಭಾವಿಯಾಗಿ ರಚನೆಯಾಗಿರುವ ಪರ್ಯಾಯ ಸ್ವಾಗತ ಸಮಿತಿ ಮತ್ತು ಕಾರ್ಯಾಲಯವನ್ನು ಧರ್ಮಸ್ಥಳದ ಧರ್ಮಾದಿಕಾರಿ ಡಾಕ್ಟರ್ ಡಿ ವಿರೇಂದ್ರ ಹೆಗ್ಗಡೆಯವರು ಸೆ.18ರಂದು ಉದ್ಘಾಟಿಸಿದರು.
2024ರಲ್ಲಿ ನಡೆಯುವ ವೈಭವೋಪೇತ ಪುತ್ತಿಗೆ ಮಠದ ಪರ್ಯಾಯ ಮಹೋತ್ಸವದ ಸ್ವಾಗತ ಸಮಿತಿ ಮತ್ತು ಕಾರ್ಯಾಲಯ ನಿರ್ಮಾಣ ಗೊಂಡಿದೆ.
ಪರ್ಯಾಯ ಸ್ವಾಗತ ಸಮಿತಿ ಮತ್ತು ಕಾರ್ಯಾಲಯವನ್ನು ಧರ್ಮಸ್ಥಳದ ಧರ್ಮಾದಿಕಾರಿ ಡಾಕ್ಟರ್ ಡಿ ವಿರೇಂದ್ರ ಹೆಗ್ಗಡೆ ಯವರು ದೀಪ ಪ್ರಜ್ವಲಿಸಿ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಡಾಕ್ಟರ್ ವಿರೇಂದ್ರ ಹೆಗ್ಗಡೆಯವರು ಪುತ್ತಿಗೆ ಪರ್ಯಾಯ 2024ರ ರ ಅದಿಕೃತ ಲಾಂಛನ ಮತ್ತು ಕ್ಯೂ ಆರ್ ಕೋಡ್ ಅನ್ನು ಬಿಡುಗಡೆಗೊಳಿಸಿದರು.
ಇದನ್ನೂ ಓದಿ:
ಧರ್ಮಸ್ಥಳದ ಧರ್ಮಾಧಿಕಾರಿ ಡಾಕ್ಟರ್ ವಿರೇಂದ್ರ ಹೆಗ್ಗಡೆ ಯವರಿಗೆ ಗೌರವಾಧ್ಯಕ್ಷ ಸ್ಥಾನದ ಅಧಿಕೃತ ಪತ್ರವನ್ನು ಹಸ್ತಾಂತರಿಸಲಾಯಿತು.
ಗೌರವ ಕೋಶಾದಿಕಾರಿ ನಾಗೇಶ್ ಹೆಗಡೆ, ಕೋಶಾಧಿಕಾರಿ ರಂಜನ್ ಕಲ್ಕೂರ, ಮಹಾಪೋಷಕರಾದ ಗುರ್ಮೆ ಸುರೇಶ್ ಶೆಟ್ಟಿ, ಕಿರಣ್ ಕುಮಾರ್ ಕೊಡ್ಗಿ, ಗುರುರಾಜ್ ಗಂಟಿಹೊಳೆ, ಯಶ್ಪಾಲ್ ಸುವರ್ಣ, ಆನೆಗುಡ್ಡೆ ಕ್ಷೇತ್ರದ ಮೊಕ್ತೇಸ್ತರ ಸೂರ್ಯನಾರಾಯಣ ಉಪಾಧ್ಯಾಯ, ಗೌರವ ಕಾರ್ಯದರ್ಶಿ ಹೇರಂಜೆ ಕೃಷ್ಣ ಭಟ್, ಕಟೀಲು ಕ್ಷೇತ್ರದ ಧರ್ಮಧರ್ಶಿಗಳಾದ ಲಕ್ಷ್ಮೀನಾರಾಯಣ ಅಸ್ರಣ್ಣ , ಕೆ ರಮೇಶ್ ಭಟ್, ಪ್ರಸನ್ನ ಆಚಾರ್ ಇತರರು ಉಪಸ್ಥಿತರಿದ್ದರು.
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…
ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಉಡುಪಿ: ಕೇಂದ್ರ ಸರ್ಕಾರದ ವಿವಿಧ ವಿಭಾಗಗಳ ಅಡಿಯಲ್ಲಿ ನೀಡಲಾಗುವ…
ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಹೊಸದಿಲ್ಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಟೆನಿಸ್ ಆಟಗಾರ…
ಬೀದರ್ : ಮಳೆ ಆರ್ಭಟ - ಸಿಡಿಲು ಬಡಿದು ಯುವಕ ಸಾವು ಬೀದರ್: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ಔರಾದ್…
ಬೆಳ್ತಂಗಡಿ: ಏಕಾಏಕಿ ತೆರೆಯಲ್ಪಟ್ಟ ಬಸ್ಸಿನ ಬಾಗಿಲು ; ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ…