ಉಡುಪಿ

ಉಡುಪಿ: ಪುತ್ರನಲ್ಲಿ ಕೊರೊನಾ ಪಾಸಿಟಿವ್ ದೃಢಪಟ್ಟ ಹಿನ್ನೆಲೆ : ಮನನೊಂದ ತಂದೆ ಆತ್ಮಹತ್ಯೆ -Vishwanews24

ಉಡುಪಿ: ಪುತ್ರನಲ್ಲಿ ಕೊರೊನಾ ಪಾಸಿಟಿವ್ ದೃಢಪಟ್ಟ ಹಿನ್ನೆಲೆ : ಮನನೊಂದ ತಂದೆ ಆತ್ಮಹತ್ಯೆ -Vishwanews24

ಉಡುಪಿ: ಪುತ್ರನಲ್ಲಿ ಕೊರೊನಾ ಪಾಸಿಟಿವ್ ದೃಢಪಟ್ಟ ಹಿನ್ನೆಲೆಯಲ್ಲಿ ಮನನೊಂದ ತಂದೆ ಆತ್ಮಹತ್ಯೆ ಮಾಡಿಕೊಂಡ ಘಟನೆ ಶಿರ್ವಾದ ಕಳತ್ತೂರು ಗ್ರಾಮದ ಜ್ಯೋತಿ ನಗರ ಎಂಬಲ್ಲಿ ನಡೆದಿದೆ.

ಸುಂದರಮೂಲ್ಯ (60) ಮನನೊಂದು ಆತ್ಮಹತ್ಯೆ ಮಾಡಿಕೊಂಡವರು. ಇವರು ಬಿಪಿ, ಶುಗರ್ ಖಾಯಿಲೆಯಿಂದ ಬಳಲುತ್ತಿದ್ದರು. ಅಲ್ಲದೆ ಚಿಕಿತ್ಸೆಯಲ್ಲಿದ್ದರು. ಈ ನಡುವೆ ಇವರು ಪುತ್ರ ಶ್ವಾಸಕೋಶಕ್ಕೆ ಸಂಬಂಧಿಸಿದ ಖಾಯಿಲೆಯಿಂದ ಬಳಲುತ್ತಿದ್ದರು.

ಮಣಿಪಾಲದ ಕೆಎಮ್ ಸಿ ಆಸ್ಪತ್ರೆಗೆ ದಾಖಲಿಸಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಈ ವೇಳೆ ಅವರಲ್ಲಿ ಕೊರೋನಾ ಸೊಂಕು ಧೃಡಪಟ್ಟಿದೆ. ವಿಚಾರ ತಿಳಿದ ಅವರ ತಂದೆ ಸುಂದರ ಮೂಲ್ಯ ಜೀವನದಲ್ಲಿ ಜಿಗುಪ್ಸೆಗೊಂಡು ಮನೆಯಲ್ಲಿ ರಾತ್ರಿ ವೇಳೆಯಲ್ಲಿ ವಿಷ ಪದಾರ್ಥ ಸೇವಿಸಿದ್ದರು. ಬಳಿಕ ಅವರನ್ನು ಉಡುಪಿಯ ಸಿಟಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಇದೀಗ ಅವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

1 day ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

1 day ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

4 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

4 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

4 days ago