ಉಡುಪಿ: ರಾಷ್ಟ್ರ ಸಂತ, ಹಿಂದುತ್ವದ ಪ್ರತಿಪಾದಕ, ದಲಿತ ಕೇರಿಗಳಿಗೆ ಭೇಟಿ ಕೊಡುವ ಮೂಲಕ ದೇಶದಲ್ಲಿ 60 ನೇ ದಶಕದಲ್ಲೇ ಸಂಚಲನ ಮೂಡಿಸಿದ್ದ ಪೇಜಾವರ ಶ್ರೀಗಳು ಬೃಂದಾವನಸ್ಥರಾಗಿ ಐದು ವರ್ಷ ಕಳೆಯಿತು.
ಉಡುಪಿಯ ಪೇಜಾವರ ಮಠದಲ್ಲಿ ವಿಶ್ವೇಶತೀರ್ಥ ಶ್ರೀಗಳ ಪಂಚಮ ಆರಾಧನೋತ್ಸವ ನಡೆಯಿತು. ಸ್ವಾಮೀಜಿಗಳ ಭಾವಚಿತ್ರ ಪಾದುಕೆ ಇಟ್ಟು ವಿಶೇಷ ಪೂಜೆ ಸಲ್ಲಿಸಲಾಯಿತು ಮಠಕ್ಕೆ ಬರುವ ಭಕ್ತರಿಗೆ ಮಂತ್ರಾಕ್ಷತೆ, ವಿಶೇಷ ಪ್ರಸಾದ ವಿತರಿಸಲಾಯಿತು.
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…
ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಉಡುಪಿ:ಮುದರಂಗಡಿ…
ಟೈಮಿಂಗ್ ವಿವಾದ: ಕಾಪು ಪೇಟೆಯಲ್ಲಿ ಮತ್ತೆ ಖಾಸಗಿ ಎಕ್ಸ್ಪ್ರೆಸ್ ಬಸ್ ಚಾಲಕರ ವಾಗ್ವಾದ ; ಸ್ಥಳೀಯರಲ್ಲಿ ಆತಂಕ ಕಾಪು: ರಾಷ್ಟ್ರೀಯ…
ಉಡುಪಿ: 'ಭಗವತಿ ಟೂರಿಸ್ಟ್' ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ ಉಡುಪಿ: ನಗರದ ಸರ್ವಿಸ್ ಬಸ್ ನಿಲ್ದಾಣದ…
ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ ಮಂಗಳೂರು: ಇಲ್ಲಿನ ಬಾರ್ ಒಂದರಲ್ಲಿ ತಲವಾರು…