Featured

ಉಡುಪಿ: ಪೇಜಾವರ ಶ್ರೀಗಳ ನೇತೃತ್ವದಲ್ಲಿ ಅಯೋಧ್ಯೆ ರಾಮಮಂದಿರ ನಿರ್ಮಾಣಕ್ಕೆ ನಿಧಿ ಸಂಗ್ರಹ ಅಭಿಯಾನ -Vishwanews24

ಉಡುಪಿ: ಪೇಜಾವರ ಶ್ರೀಗಳ ನೇತೃತ್ವದಲ್ಲಿ ಅಯೋಧ್ಯೆ ರಾಮಮಂದಿರ ನಿರ್ಮಾಣಕ್ಕೆ ನಿಧಿ ಸಂಗ್ರಹ ಅಭಿಯಾನ -Vishwanews24

ಉಡುಪಿ: ಅಯೋಧ್ಯೆ ಭವ್ಯ ರಾಮ ಮಂದಿರ ನಿರ್ಮಾಣಕ್ಕಾಗಿ ದೇಶಾದ್ಯಂತ ವಿಶ್ವ ಹಿಂದೂ ಪರಿಷತ್ ನೇತೃತ್ವದಲ್ಲಿ ನಿಧಿ ಸಂಗ್ರಹ ಅಭಿಯಾನ ನಡೆಯುತ್ತಿದೆ. ಕಳೆದ ಜನವರಿ 15ರಿಂದ ಫೆಬ್ರವರಿ 27 ರ ತನಕ ದೇಶದ 29 ಸಾವಿರ ಹಳ್ಳಿಗಳಿಗೆ ಲಕ್ಷಾಂತರ ವಿಶ್ವ ಹಿಂದೂ ಪರಿಷತ್ ಕಾರ್ಯಕರ್ತರು ಭೇಟಿ ನೀಡಿ ಅಭಿಯಾನದಲ್ಲಿ ಕೈಜೋಡಿಸುತ್ತಿದ್ದಾರೆ. ಭಾರತ ದೇಶದಲ್ಲಿ ಮತ್ತೊಮ್ಮೆ ಹಿಂದೂಗಳ ಬಾಂಧವ್ಯ ಗಟ್ಟಿಯಾಗಬೇಕು ಮತ್ತೊಮ್ಮೆ ಹಿಂದೂರಾಷ್ಟ್ರ ಸದೃಢವಾಗಬೇಕು ಅನ್ನುವುದೇ ಇದರ ಮೂಲ ಮಂತ್ರವಾಗಿದೆ.

/ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ನ ನೂತನ ಜಿಲ್ಲಾಧ್ಯಕ್ಷರಾಗಿ ಆಯ್ಕೆಯಾದ ದೀಪಕ್ ಕೋಟ್ಯಾನ್ ಇನ್ನಾ -Vishwanews24

ಇಡೀ ದೇಶದಲ್ಲಿ ಜಾತಿ ಭೇದ ಪಂಗಡಗಳ ಬೇಧವಿಲ್ಲದೆ ಶ್ರೀರಾಮನ ಮಂದಿರಕ್ಕೆ ದೇಣಿಗೆ ನೀಡಲು ಮುಂದಾಗುತ್ತಿದ್ದಾರೆ ಹಾಗೂ ಪರಮಪೂಜ್ಯ ಪೇಜಾವರ ಶ್ರೀಪಾದಗಳರು ಶ್ರೀ ರಾಮಮಂದಿರ ಟ್ರಸ್ಟ್ ನಲ್ಲಿ ದಕ್ಷಿಣ ಭಾರತದ ಏಕೈಕ ಪ್ರತಿನಿಧಿಯಾಗಿದ್ದಾರೆ. ದಕ್ಷಿಣ ಭಾರತದ ಎಲ್ಲಾ ರಾಜ್ಯಗಳಿಗೆ ಶ್ರೀಗಳು ಭೇಟಿ ನೀಡಿ ಅಲ್ಲಿಯ ಕಾರ್ಯಕರ್ತರನ್ನು ಅಯೋಧ್ಯೆ ರಾಮಮಂದಿರ ನಿರ್ಮಾಣಕ್ಕೆ ನಿಧಿ ಸಂಗ್ರಹ ಕಾರ್ಯದಲ್ಲಿ ತೊಡಗಿಕೊಂಡಿದ್ದಾರೆ.

ಆಯಾ ರಾಜ್ಯಗಳಿಗೆ ಭೇಟಿ ನೀಡಿ ಅಲ್ಲಿಯ ಭಾಷೆಯಿಂದಲೇ ಜನರಿಗೆ ಶ್ರೀರಾಮಮಂದಿರದ ನಿರ್ಮಾಣದ ಬಗ್ಗೆ ತಿಳಿ ಹೇಳುವ ಕೆಲಸ ಶ್ರೀಗಳು ಮಾಡುತ್ತಿದ್ದಾರೆ. ಇದರಿಂದ ಸನಾತನ ಹಿಂದೂ ಧರ್ಮದ ಬೇರು ಗಟ್ಟಿಯಾಗು ದರಲ್ಲಿ ಎರಡು ಮಾತಿಲ್ಲ ಎಂದು ಹಿಂದೂ ಬಾಂಧವರು ಅಭಿಪ್ರಾಯಪಟ್ಟಿದ್ದಾರೆ.

ದ.ಕ ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಆಯ್ಕೆಯಾದ ಲುಕ್ಮಾನ್ ಬಂಟ್ವಾಳ -Vishwanews24

Vishwa News 24

Recent Posts

ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ 15 ಲಕ್ಷ ರೂ.ವಂಚನೆ – vishwanews24

ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ 15 ಲಕ್ಷ ರೂ.ವಂಚನೆ ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ…

4 hours ago

ಹಾಸನ : ಡೆತ್ ನೋಟ್ ಬರೆದಿಟ್ಟು ಪ್ಯಾರಾಮೆಡಿಕಲ್ ವಿದ್ಯಾರ್ಥಿ ಆತ್ಮಹತ್ಯೆ – vishwanews24

ಹಾಸನ : ಡೆತ್ ನೋಟ್ ಬರೆದಿಟ್ಟು ಪ್ಯಾರಾಮೆಡಿಕಲ್ ವಿದ್ಯಾರ್ಥಿ ಆತ್ಮಹತ್ಯೆ ಹಾಸನ: ಡೆತ್ ನೋಟ್ ಬರೆದಿಟ್ಟು 21 ವರ್ಷದ ಪ್ಯಾರಾಮೆಡಿಕಲ್ ವಿದ್ಯಾರ್ಥಿಯೋರ್ವ…

4 hours ago

ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ – vishwanews24

ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘ ಸಭೆ ೨೦೨೩-೨೦೨೪ ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ…

5 hours ago

ಆನ್‌ಲೈನ್‌ನಲ್ಲಿ ಮಾರಾಟ ಮಾಡುವ ತರಕಾರಿಗಳಿಗೆ ಕೆಮಿಕಲ್‌ ಸ್ಪ್ರೇ ಬಗ್ಗೆ ಕ್ರಮ : ಖಾದರ್‌ – vishwanews24

ಆನ್‌ಲೈನ್‌ನಲ್ಲಿ ಮಾರಾಟ ಮಾಡೋ ತರಕಾರಿಗೆ ಕೆಮಿಕಲ್‌ ಸ್ಪ್ರೇ ಮಾಡುವ ಬಗ್ಗೆ ದೂರು ಬಂದಿದೆ.. ಪರಿಶೀಲನೆ ಮಾಡ್ತಿದ್ದೇವೆ, ಮುಂದಿನ ದಿನಗಳಲ್ಲಿ ಕ್ರಮ…

6 hours ago

ಕಾಸರಗೋಡು : ನಿಯಂತ್ರಣ ತಪ್ಪಿ ಡಿವೈಡರ್‌ಗೆ ಢಿಕ್ಕಿ ಹೊಡೆದ ಆ್ಯಂಬುಲೆನ್ಸ್ ; ರೋಗಿ ಮೃತ್ಯು, ನಾಲ್ವರಿಗೆ ಗಾಯ – vishwanews24

ಕಾಸರಗೋಡು : ನಿಯಂತ್ರಣ ತಪ್ಪಿ ಡಿವೈಡರ್‌ಗೆ ಢಿಕ್ಕಿ ಹೊಡೆದ ಆ್ಯಂಬುಲೆನ್ಸ್ ; ರೋಗಿ ಮೃತ್ಯು, ನಾಲ್ವರಿಗೆ ಗಾಯ ಕಾಸರಗೋಡು :…

7 hours ago

ಇನ್ನು ಮುಂದೆ ರಾಜ್ಯ ಸರ್ಕಾರದ ಯಾವುದೇ ಕಾರ್ಯಕ್ರಮಗಳಲ್ಲಿ ವಂದೇ ಮಾತರಂನ ಎರಡು ಚರಣ ಮಾತ್ರ ಬಳಕೆ:  CM ಡಿ.ಕೆ. ಶಿ ಸ್ಪಷ್ಟನೆ – vishwanews24

ರಾಜ್ಯ ಸರ್ಕಾರದ ಯಾವುದೇ ಕಾರ್ಯಕ್ರಮಗಳಲ್ಲಿ ಇನ್ನು ಮುಂದೆ ವಂದೇ ಮಾತರಂನ ಎರಡು ಚರಣ ಮಾತ್ರ ಬಳಕೆ:  ಡಿ.ಕೆ. ಶಿ ಸ್ಪಷ್ಟನೆ…

7 hours ago