Featured

ಉಡುಪಿ: ಪೊಲೀಸರ ದಾಳಿ :  ಐವರು ಪಿಎಫ್‌ಐ ಮುಖಂಡರು ವಶಕ್ಕೆ .. Vishwanews24

ಉಡುಪಿ: ಪೊಲೀಸರ ದಾಳಿ :  ಐವರು ಪಿಎಫ್‌ಐ ಮುಖಂಡರು ವಶಕ್ಕೆ ..

ಉಡುಪಿ: ಪಿಎಫ್ಐ ಸಂಘಟನೆ ಮುಖಂಡರ ಮನೆ ಮೇಲೆ ಮಂಗಳವಾರ ಬೆಳಗಿನ ಜಾವ ಪೊಲೀಸ್ ಅಧಿಕಾರಿಗಳು ದಾಳಿ ನಡೆಸಿ ನಾಲ್ವರು ಪಿಎಫ್‌ಐ ಮುಖಂಡರನ್ನು ವಶಕ್ಕೆ ಪಡೆದಿದ್ದಾರೆ.

ಮೂಲಗಳ ಪ್ರಕಾರ ಆದಿ ಉಡುಪಿ, ಹೂಡೆ, ಗಂಗೊಳ್ಳಿ ಮತ್ತು ಬೈಂದೂರು ಸೇರಿ ಹಲವೆಡೆ ಏಕಕಾಲಕ್ಕೆ ದಾಳಿ ನಡೆಸಲಾಗಿದೆ.

ಇದನ್ನೂ ಓದಿ : ನವರಾತ್ರಿ 2ನೇ ದಿನ ಬ್ರಹ್ಮಚಾರಿಣಿ ಪೂಜೆ – Vishwanews24

ಹೂಡೆ ಪಿಎಫ್ಐ ಮುಖಂಡ ಇಲ್ಯಾಸ್ ಹೂಡೆಯನ್ನು ಮಲ್ಪೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಆದಿ ಉಡುಪಿಯ ಪಿ.ಎಫ್.ಐ ಮುಖಂಡ ಅಶ್ರಫ್ , ಆಶಿಕ್ ಕೋಟೇಶ್ವರ, ರಜಬ್ ಗಂಗೊಳ್ಳಿ ಮತ್ತು ಖಲೀಲ್ ಸೈಯದ್ ಅವರನ್ನು ಕುಂದಾಪುರ ಹಾಗೂ ಸ್ಥಳೀಯ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಇದನ್ನೂ ಓದಿ : ಆಂತರಿಕ ಶತ್ರುಗಳ ಕಿರಿಕಿರಿ.. ನೋಡಿ ಇಂದಿನ ದಿನ ಭವಿಷ್ಯ.. ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564

Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

1 day ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

1 day ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

1 day ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

1 day ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

1 day ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

1 day ago