ಉಡುಪಿ: ಎಲೆಕ್ಟ್ರಾನಿಕ್ಸ್ ಅಂಗಡಿಯ ಉದ್ಯೋಗಿಯೊಬ್ಬರು ಪೌರಕಾರ್ಮಿಕರ ಮೇಲೆ ಹಲ್ಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಉಡುಪಿ ಜಿಲ್ಲಾ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷರು ಹಾಗೂ ಅಂಗಡಿಯ ಮಾಲಿಕರೂ ಆಗಿರುವ ದಾವೂದ್ ಅಬೂಬಕರ್ ಕ್ಷಮೆ ಯಾಚಿಸಿದ್ದಾರೆ.
ಶುಕ್ರವಾರ ನನ್ನ ಅಸ್ಮಾ ಎಲೆಕ್ಟ್ರಾನಿಕ್ಸ್ ಅಂಗಡಿಯ ಉದ್ಯೋಗಿಯೊಬ್ಬರು ಪೌರಕಾರ್ಮಿಕರ ಮೇಲೆ ಹಲ್ಲೆ ಮಾಡಿದ ಅಮಾನವೀಯ ಘಟನೆ ನನ್ನ ಗಮನಕ್ಕೆ ಬಂದಿದ್ದು ಅದಕ್ಕೆ ಕ್ಷಮೆ ನಾನು ಯಾಚಿಸುತ್ತೇನೆ. ಇದು ಅಕ್ಷಮ್ಯ ಅಪರಾಧವಾಗಿದ್ದು ಇದನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ. ನಾನು ದೇಶದ ಕಾನೂನನ್ನು ಗೌರವಿಸುವವನಾಗಿದ್ದು ಯಾವುದೇ ವ್ಯಕ್ತಿಯೂ ಕೂಡ ಕಾನೂನನ್ನು ಕೈಗೆತ್ತಿಕೊಳ್ಳುವುದು ಆರೋಗ್ಯಕರ ಸಮಾಜದ ಲಕ್ಷಣವಲ್ಲ. ಹಾಗಾಗಿ ಘಟನೆಯ ಬಗ್ಗೆ ಪೊಲೀಸ್ ಇಲಾಖೆ ಪಾರದರ್ಶಕ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಜರುಗಿಸಬೇಕೆಂದು ನಾನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಮನವಿ ಮಾಡುತ್ತೇನೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಾರ್ಕಳ : ಅವಧಿ ಮೀರಿದ ಆಹಾರ ತಿಂದು 5 ಹಸುಗಳು ಸಾವು, ಹಲವು ಅಸ್ವಸ್ಥ -Vishwanews24
ವಿಧಾನ ಪರಿಷತ್ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್…
15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ : ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…
ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…
ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…
ಉಡುಪಿ:ಮಾದಕ ದ್ರವ್ಯ ಪ್ರಕರಣ : ಪಿಐಟಿ ಎನ್ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…