ಉಡುಪಿ: ಪ್ರಧಾನಿ ನರೇಂದ್ರ ಮೋದಿ ಅವರು ರಾಜದಂಡವನ್ನು ಸಂಸತ್ತಿನಲ್ಲಿ ಇಟ್ಟು ಹೊಸ ಸಂಪ್ರದಾಯಕ್ಕೆ ನಾಂದಿ ಹಾಡಿದ್ದಾರೆ. ಮುಂದಿನ ಬಾರಿ ಪ್ರಧಾನಿ ಅವರು ಪ್ರಮಾಣ ವಚನ ಸ್ವೀಕರಿಸುವ ಮೊದಲು ರಾಜದಂಡವನ್ನು ಸ್ವೀಕರಿಸಿ, ಬಳಿಕ ಪ್ರಮಾಣವಚನ ಸ್ವೀಕರಿಸಬೇಕು. ಇದರಿಂದ ರಾಜದಂಡದ ಗೌರವ ಹೆಚ್ಚುತ್ತದೆ. ಹಿಂದಿನ ಸಂಪ್ರದಾಯಗಳು ಮರುಕಳಿಸುತ್ತವೆ ಎಂದು ಬಿಜೆಪಿ ಮುಖಂಡ ತಿಂಗಳೆ ವಿಕ್ರಮಾರ್ಜುನ ಹೆಗ್ಡೆ ಹೇಳಿದರು.
ಉಡುಪಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಂದಿನ ಕಾಲದಲ್ಲಿ ರಾಜರ ಪಟ್ಟಾಭಿಷೇಕ ನಡೆಯುವಾಗ ರಾಜದಂಡ ನೀಡುವ ಸಂಪ್ರದಾಯ ಇತ್ತು. ಈಗ ಕುಟುಂಬ, ಗ್ರಾಮಕ್ಕೆ ಸಂಪ್ರದಾಯ ಸೀಮಿತಗೊಂಡಿದೆ. ಅರ್ಧದಲ್ಲಿ ನಿಂತಿದ್ದ ನಮ್ಮ ಮನೆತನದ ಸಂಪ್ರದಾಯವನ್ನು ದೈವಗಳ ಬೇಡಿಕೆ, ಕುಟುಂಬದ ಒಪ್ಪಿಗೆಯಂತೆ ನಾನು ರಾಜದಂಡ ಸ್ವೀಕರಿಸಿದ್ದೇನೆ. ಹಿಂದೆ ರಾಜರು ನ್ಯಾಯ ತೀರ್ಮಾನ ಮಾಡುವಾಗ, ಪ್ರಮುಖ ನಿರ್ಧಾರಗಳನ್ನು ಕೈಗೊಳ್ಳುವಾಗ ರಾಜದಂಡ ಹಿಡಿಯುತ್ತಿದ್ದರು. ಆದರೆ ಈಗ ಅದು ವಿಜಯದಶಮಿ, ದೈವದ ಬಲಿ ನಡೆಯುವ ಸಂದರ್ಭದಲ್ಲಿ ಮಾತ್ರ ಹಿಡಿಯಲಾಗುತ್ತದೆ ಎಂದರು.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…