ಉಡುಪಿ: ಪ್ರಧಾನಿ ನರೇಂದ್ರ ಮೋದಿ ಅವರು ರಾಜದಂಡವನ್ನು ಸಂಸತ್ತಿನಲ್ಲಿ ಇಟ್ಟು ಹೊಸ ಸಂಪ್ರದಾಯಕ್ಕೆ ನಾಂದಿ ಹಾಡಿದ್ದಾರೆ. ಮುಂದಿನ ಬಾರಿ ಪ್ರಧಾನಿ ಅವರು ಪ್ರಮಾಣ ವಚನ ಸ್ವೀಕರಿಸುವ ಮೊದಲು ರಾಜದಂಡವನ್ನು ಸ್ವೀಕರಿಸಿ, ಬಳಿಕ ಪ್ರಮಾಣವಚನ ಸ್ವೀಕರಿಸಬೇಕು. ಇದರಿಂದ ರಾಜದಂಡದ ಗೌರವ ಹೆಚ್ಚುತ್ತದೆ. ಹಿಂದಿನ ಸಂಪ್ರದಾಯಗಳು ಮರುಕಳಿಸುತ್ತವೆ ಎಂದು ಬಿಜೆಪಿ ಮುಖಂಡ ತಿಂಗಳೆ ವಿಕ್ರಮಾರ್ಜುನ ಹೆಗ್ಡೆ ಹೇಳಿದರು.
ಉಡುಪಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಂದಿನ ಕಾಲದಲ್ಲಿ ರಾಜರ ಪಟ್ಟಾಭಿಷೇಕ ನಡೆಯುವಾಗ ರಾಜದಂಡ ನೀಡುವ ಸಂಪ್ರದಾಯ ಇತ್ತು. ಈಗ ಕುಟುಂಬ, ಗ್ರಾಮಕ್ಕೆ ಸಂಪ್ರದಾಯ ಸೀಮಿತಗೊಂಡಿದೆ. ಅರ್ಧದಲ್ಲಿ ನಿಂತಿದ್ದ ನಮ್ಮ ಮನೆತನದ ಸಂಪ್ರದಾಯವನ್ನು ದೈವಗಳ ಬೇಡಿಕೆ, ಕುಟುಂಬದ ಒಪ್ಪಿಗೆಯಂತೆ ನಾನು ರಾಜದಂಡ ಸ್ವೀಕರಿಸಿದ್ದೇನೆ. ಹಿಂದೆ ರಾಜರು ನ್ಯಾಯ ತೀರ್ಮಾನ ಮಾಡುವಾಗ, ಪ್ರಮುಖ ನಿರ್ಧಾರಗಳನ್ನು ಕೈಗೊಳ್ಳುವಾಗ ರಾಜದಂಡ ಹಿಡಿಯುತ್ತಿದ್ದರು. ಆದರೆ ಈಗ ಅದು ವಿಜಯದಶಮಿ, ದೈವದ ಬಲಿ ನಡೆಯುವ ಸಂದರ್ಭದಲ್ಲಿ ಮಾತ್ರ ಹಿಡಿಯಲಾಗುತ್ತದೆ ಎಂದರು.
ಸಪ್ತಪದಿ ಸೇರಿ ಅಗತ್ಯ ವಿಧಿ-ವಿಧಾನಗಳು ನೆರವೇರಿದಾಗ ಮಾತ್ರ ಹಿಂದೂ ವಿವಾಹ ಮಾನ್ಯ: ಗುಜರಾತ್ ಹೈಕೋರ್ಟ್ ಮಹತ್ವದ ತೀರ್ಪು ಅಹಮದಾಬಾದ್: ಕೇವಲ…
ಪಾನ್ ಮಸಾಲಾ, ಗುಟ್ಕಾ ಮಾರಾಟ ಬ್ಯಾನ್ ಎಚ್ಚರಿಕೆ ನೀಡಿದ್ದ ಸಿಎಂ: ರಾಜ್ಯದಲ್ಲಿ 32 ಪಾನ್ ಮಸಾಲಾ ಮಾದರಿ ಸಂಗ್ರಹ ಬೆಂಗಳೂರು:…
ರಾಮನಗರ : ಕ್ರಷರ್ ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು 7 ಕಾರ್ಮಿಕರ ದುರ್ಮರಣ, ಹಲವರಿಗೆ ಗಾಯ ರಾಮನಗರ: ರಾಮನಗರ ಜಿಲ್ಲೆಯ ಬೆಂಗಳೂರು…
ಉಡುಪಿ : ಪೋಲಿಸ್ ಕಾನ್ಸ್ಟೇಬಲ್ ಹುದ್ದೆಗೆ ಉಚಿತ ತರಭೇತಿ ಕಾರ್ಯಗಾರ ಕರ್ನಾಟಕ ರಾಜ್ಯ ಪೋಲಿಸ್ ಇಲಾಖೆಯಲ್ಲಿ ಸಿವಿಲ್ ಪೋಲಿಸ್ ಕಾನ್ಸ್ಟೇಬಲ್ 3395…
ಕಾರ್ಕಳ : ಸುದೀಪ್ ರೈ ಆತ್ಮಹತ್ಯೆ ಪ್ರಕರಣ ; ಆರೋಪಿ ಸೌಮ್ಯ ಶೆಟ್ಟಿ ಜಾಮೀನು ನಿರಾಕರಿಸಿದ ಹೈಕೋರ್ಟ್ ಉಡುಪಿ : ಕಳೆದ…
ಇಂಡಿಗೋ ಪ್ರಯಾಣಿಕರಿಗೆ ಗುಡ್ ನ್ಯೂಸ್ : ಹೊಸ 'ಲೈಟ್' ದರದಲ್ಲಿ ಸಿಗಲಿದೆ ಭರ್ಜರಿ ಲಾಭ ನವದೆಹಲಿ: ಭಾರತದ ಪ್ರಮುಖ ವಿಮಾನಯಾನ…