ಉಡುಪಿ, : ಅಜ್ಜರಕಾಡಿನಲ್ಲಿರುವ ಉಡುಪಿ ಪ್ರಧಾನ ಜಿಲ್ಲಾ ನ್ಯಾಯಾಧೀಶ ಸಿ.ಎಂ.ಜೋಶಿ ಅವರ ವಸತಿ ಗೃಹದಲ್ಲಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವಾಗಿರುವ ಬಗ್ಗೆ ಡಿ.15ರಂದು ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸಿ.ಎಂ.ಜೋಶಿ ಅವರ ಪತ್ನಿ ಶೈಲಜಾ ಜೋಶಿ ಎಂಬವರು ನ.28ರಂದು ಬೆಳಗ್ಗೆ ಕಪಾಟಿನ ಡ್ರಾವರ್ನಲ್ಲಿಟ್ಟಿದ್ದ ಒಡವೆಗಳನ್ನು ಬ್ಯಾಂಕ್ ಲಾಕರ್ನಲ್ಲಿ ಇಡುವುದಕ್ಕಾಗಿ ಡ್ರಾವರ್ ತೆಗೆದು ನೋಡಿದಾಗ ಅದರಲ್ಲಿದ್ದ ಚಿನ್ನದ ಒಡವೆಗಳ ಡಬ್ಬಿ ಕಾಣೆಯಾಗಿರುವುದು ಕಂಡುಬಂದಿದೆ.
ನ.11ರಿಂದ ನ.28ರ ಮಧ್ಯಾವಧಿಯಲ್ಲಿ ಇದನ್ನು ಕಳವು ಮಾಡಿದ್ದಾರೆ ಎನ್ನಲಾಗಿದೆ. 4.80 ಲಕ್ಷ ರೂ. ಮೌಲ್ಯದ ಒಟ್ಟು 138 ಗ್ರಾಂ ತೂಕದ ಚಿನ್ನಾಭರಣಗಳನ್ನು ಕಳವು ಮಾಡಲಾಗಿದೆ ಎಂದು ಶೈಲಜಾ ನೀಡಿದ ದೂರಿ ನಂತೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…