Featured

ಉಡುಪಿ:  ಪ್ರಧಾನ ಮಂತ್ರಿ ಮತ್ಸ್ಯ ಸಂಪದ ಯೋಜನೆ : ಅರ್ಜಿ ಆಹ್ವಾನ – vishwanews24

ಉಡುಪಿಪ್ರಧಾನ ಮಂತ್ರಿ ಮತ್ಸ್ಯ ಸಂಪದ ಯೋಜನೆ : ಅರ್ಜಿ ಆಹ್ವಾನ

  ಉಡುಪಿ: ಮೀನುಗಾರಿಕೆ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪ್ರಧಾನಮಂತ್ರಿ ಮತ್ಸö್ಯಸಂಪದ ಯೋಜನೆಯಫಲಾನುಭವಿ ಆಧಾರಿತ ಯೋಜನೆಗಳನ್ನು ಅನುಷ್ಠಾನಗೊಳಿಸಲು ಘಟಕವಾರು/ವರ್ಗವಾರು ಗುರಿಗಳನ್ನು ನಿಗದಿಪಡಿಸಿದ್ದು, ಯೋಜನೆಯನ್ನು ಪಾರದರ್ಶಕವಾಗಿ ಅನುಷ್ಠಾನಗೊಳಿಸಲು ಜಿಲ್ಲೆಯ ಅರ್ಹ ಮೀನುಗಾರರಿಂದ ಅರ್ಜಿ ಆಹ್ವಾನಿಸಲಾಗಿದೆ

   ಜಿಲ್ಲೆಗೆ ನಿಗದಿಪಡಿಸಲಾಗಿರುವ ಘಟಕವಾರು/ವರ್ಗವಾರು ಗುರಿಗಳ ವಿವರ ಇಂತಿದೆ : ಹೊಸ ಮೀನು ಕೃಪಿ ಕೊಳಗಳ ನಿರ್ಮಾಣ (Construction of Biofloc ponds for freshwater ares including Inputs of Rs.4lakhs/ha), ಕಡಲಚಿಪ್ಪು ಕೃಷಿಮಸ್ಸೆಲ್ಸ್, ಕಲ್ಲ, ಕ್ಲಾಮ್ಸ್, ಮತ್ತು ಇತ್ಯಾದಿ (Bivalve cultivation (mussels, clams, pearl etc.), ಬ್ಯಾಕ್ ಯಾರ್ಡ್ ಮಿನಿ ಆರ್..ಎಸ್ ಘಟಕ ಸ್ಥಾಪನೆ (Establishment of Backyard mini RAS Units), 30 ಟನ್ ಸಾಮರ್ಥ್ಯದ ಐಸ್ ಪ್ಲಾö್ಯಂಟ್/ಕೋಲ್ಡ್ ಸ್ಟೋರೇಜ್ ನಿರ್ಮಾಣ (Construction of Ice plant/Cold storage of 30 ton capacity), ಐಸ್ ಪ್ಲಾö್ಯಂಟ್/ಕೋಲ್ಡ್ ಸ್ಟೋರೇಜ್ ಗಳ ನವೀಕರಣ(Modernization of Ice plant/Cold storage), ಮೋಟಾರ್ ಸೈಕಲ್ನೊಂದಿಗೆ ಐಸ್ ಬಾಕ್ಸ್ (ooಡಿ ಛಿಥಿಛಿಟe ತಿih iಛಿe box), ಕಮ್ಯುನಿಕೇಶನ್ ಮತ್ತು ಟ್ರಾö್ಯಕಿಂಗ್ ಡಿವೈಸ್ ಗಳನ್ನು ಹೊರತುಪಡಿಸಿ ಸಾಂಪ್ರದಾಯಿಕ ಮತ್ತು ಮೋಟಾರೀಕೃತ ಮೀನುಗಾರಿಕಾ ದೋಣಿಗಳ ಮೀನುಗಾರರಿಗೆ ಸುರಕ್ಷತಾ ಕಿಟ್ಗಳನ್ನು ಒದಗಿಸಲು ಬೆಂಬಲ (Support for providing safety kits for fishermen of traditional and motorized fishing vessels other than communication and tracking devises), ಸಾಂಪ್ರದಾಯಿಕ ಮತ್ತು ಮೋಟಾರೀಕೃತ ಮೀನುಗಾರಿಕಾ ದೋಣಿಗಳ ಮೀನುಗಾರರಿಗೆ ಕಮ್ಯೂನಿಕೇಶನ್ ಮತ್ತು ಟ್ರಾö್ಯಕಿಂಗ್ ಉಪಕರಣಗಳು(Communication and tracking devises for traditional and motorized fishing vessels), , ಸಾಂಪ್ರದಾಯಿಕ ಮೀನುಗಾರರಿಗೆ (ಬದಲಿ) ದೋಣಿ ಮತ್ತು ಬಲೆ ಒದಗಿಸುವುದು (Providing boats (replacement) and nets foe traditional fishermen) ಹಾಗೂ ಆಳ ಸಮುದ್ರ ಗಿಲ್ ನೆಟ್ ಯಾಂತ್ರೀಕೃತ ಬೋಟ್ ನಿರ್ಮಾಣಕ್ಕೆ ಸಹಾಯ (Support for acquisition of Deep sea fishing vessels for traditional fishermen).

  ಅರ್ಜಿ ಸಲ್ಲಿಸಲು ಸೆಪ್ಟಂಬರ್ 15 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಉಡುಪಿ, ಕುಂದಾಪುರ ಹಾಗೂ ಕಾರ್ಕಳ ಮೀನುಗಾರಿಕೆ ಸಹಾಯಕ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಮೀನುಗಾರಿಕೆ ಇಲಾಖೆಯ ಉಪನಿರ್ದೇಶಕರ ಕಚೇರಿ ಪ್ರಕಟಣೆ ತಿಳಿಸಿದೆ

Vishwa News 24

Recent Posts

ಪಡುಬಿದ್ರಿ: ಹೆಜಮಾಡಿ ಟೋಲ್ ಗೇಟ್ ವಿರುದ್ಧ ಪ್ರತಿಭಟನೆ ; ಟೋಲ್ ಗೇಟನ್ನು ತಕ್ಷಣ ತೆರವುಗೊಳಿಸಬೇಕೆಂದು ಆಗ್ರಹ – vishwanews24

ಪಡುಬಿದ್ರಿ: ಹೆಜಮಾಡಿ ಟೋಲ್ ಗೇಟ್ ವಿರುದ್ಧ ಪ್ರತಿಭಟನೆ .. ಟೋಲ್ ಗೇಟ ನ್ನು ತಕ್ಷಣ ತೆರವುಗೊಳಿಸಬೇಕು ಎಂದು ಆಗ್ರಹ 15…

1 day ago

ಪೊಲೀಸ್ ಕಾನ್ಸ್ ಟೇಬಲ್ ಪರೀಕ್ಷೆ: ಹಿಜಾಬ್ ಧರಿಸಲು ಅವಕಾಶ ಇಲ್ಲ : ಧಾರ್ಮಿಕ ಉಡುಪುಗಳ ಗೊಂದಲ ಬಗ್ಗೆ ಪ್ರಿಯಾಂಕ ಖರ್ಗೆ ಸ್ಪಷ್ಟನೆ – vishwanews24

ಪೊಲೀಸ್ ಕಾನ್ಸ್ ಟೇಬಲ್ ಪರೀಕ್ಷೆ: ಹಿಜಾಬ್ ಧರಿಸಿ ಪರೀಕ್ಷೆ ಬರೆಯುವಂತಿಲ್ಲ : ಪ್ರಿಯಾಂಕ ಖರ್ಗೆ ಸ್ಪಷ್ಟನೆ ಬೆಂಗಳೂರು: ಕರ್ನಾಟಕದ ಪೊಲೀಸ್…

2 days ago

ಸಾಂಸ್ಕೃತಿಕ ನಗರಿ ಮೈಸೂರಿಗೆ ಆಗಮಿಸಿದ ಪ್ರಧಾನಿ ಮೋದಿ – vishwanews24

ಸಾಂಸ್ಕೃತಿಕ ನಗರಿ ಮೈಸೂರಿಗೆ ಆಗಮಿಸಿದ ಪ್ರಧಾನಿ ಮೋದಿ ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿಗೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಿದ್ದಾರೆ. ವಿಶೇಷ ಸೇನಾ…

2 days ago

ಕಡಬ: ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರಾ ಸ್ನಾನಘಟ್ಟ ಮುಳುಗಡೆ – vishwanews24

ಕಡಬ: ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರಾ ಸ್ನಾನಘಟ್ಟ ಮುಳುಗಡೆ :ಭಕ್ತರಿಗೆ ಡ್ರಮ್‌ಗಳಲ್ಲಿ ಪರ್ಯಾಯ ಸ್ನಾನ ವ್ಯವಸ್ಥೆ ಕಡಬ:ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಿರಂತರ ಸುರಿಯುತ್ತಿರುವ…

2 days ago

ಮೀನುಗಾರಿಕಾ ಋತು ಆರಂಭ ಹಿನ್ನೆಲೆ : ಮಲ್ಪೆ ಬಂದರಿಗೆ ಶಾಸಕ ಯಶ್ಪಾಲ್ ಸುವರ್ಣ ಭೇಟಿ – vishwanews24

ಮೀನುಗಾರಿಕಾ ಋತು ಆರಂಭ ಹಿನ್ನೆಲೆ : ಮಲ್ಪೆ ಬಂದರಿಗೆ ಶಾಸಕ ಯಶ್ಪಾಲ್ ಸುವರ್ಣ ಭೇಟಿ ಉಡುಪಿ: ಜೂನ್ ಮತ್ತು ಜುಲೈ…

2 days ago

ಕುಂದಾಪುರ ರಿಚರ್ಡ್‌ ಹತ್ಯೆ ಪ್ರಕರಣ : ಆರೋಪಿ ಭಟ್ಕಳದಲ್ಲಿ ಬಂಧನ – vishwanews24

ಕುಂದಾಪುರ ರಿಚರ್ಡ್‌ ಹತ್ಯೆ ಪ್ರಕರಣ : ಆರೋಪಿ ಭಟ್ಕಳದಲ್ಲಿ ಬಂಧನ ಕುಂದಾಪುರ: ಇಲ್ಲಿನ ಚರ್ಚ್ ರಸ್ತೆಯ ಸಮೀಪ ಗುರುವಾರ ತಡರಾತ್ರಿ…

2 days ago