Featured

ಉಡುಪಿ:  ಪ್ರಧಾನ ಮಂತ್ರಿ ಮತ್ಸ್ಯ ಸಂಪದ ಯೋಜನೆ : ಅರ್ಜಿ ಆಹ್ವಾನ – vishwanews24

ಉಡುಪಿಪ್ರಧಾನ ಮಂತ್ರಿ ಮತ್ಸ್ಯ ಸಂಪದ ಯೋಜನೆ : ಅರ್ಜಿ ಆಹ್ವಾನ

  ಉಡುಪಿ: ಮೀನುಗಾರಿಕೆ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪ್ರಧಾನಮಂತ್ರಿ ಮತ್ಸö್ಯಸಂಪದ ಯೋಜನೆಯಫಲಾನುಭವಿ ಆಧಾರಿತ ಯೋಜನೆಗಳನ್ನು ಅನುಷ್ಠಾನಗೊಳಿಸಲು ಘಟಕವಾರು/ವರ್ಗವಾರು ಗುರಿಗಳನ್ನು ನಿಗದಿಪಡಿಸಿದ್ದು, ಯೋಜನೆಯನ್ನು ಪಾರದರ್ಶಕವಾಗಿ ಅನುಷ್ಠಾನಗೊಳಿಸಲು ಜಿಲ್ಲೆಯ ಅರ್ಹ ಮೀನುಗಾರರಿಂದ ಅರ್ಜಿ ಆಹ್ವಾನಿಸಲಾಗಿದೆ

   ಜಿಲ್ಲೆಗೆ ನಿಗದಿಪಡಿಸಲಾಗಿರುವ ಘಟಕವಾರು/ವರ್ಗವಾರು ಗುರಿಗಳ ವಿವರ ಇಂತಿದೆ : ಹೊಸ ಮೀನು ಕೃಪಿ ಕೊಳಗಳ ನಿರ್ಮಾಣ (Construction of Biofloc ponds for freshwater ares including Inputs of Rs.4lakhs/ha), ಕಡಲಚಿಪ್ಪು ಕೃಷಿಮಸ್ಸೆಲ್ಸ್, ಕಲ್ಲ, ಕ್ಲಾಮ್ಸ್, ಮತ್ತು ಇತ್ಯಾದಿ (Bivalve cultivation (mussels, clams, pearl etc.), ಬ್ಯಾಕ್ ಯಾರ್ಡ್ ಮಿನಿ ಆರ್..ಎಸ್ ಘಟಕ ಸ್ಥಾಪನೆ (Establishment of Backyard mini RAS Units), 30 ಟನ್ ಸಾಮರ್ಥ್ಯದ ಐಸ್ ಪ್ಲಾö್ಯಂಟ್/ಕೋಲ್ಡ್ ಸ್ಟೋರೇಜ್ ನಿರ್ಮಾಣ (Construction of Ice plant/Cold storage of 30 ton capacity), ಐಸ್ ಪ್ಲಾö್ಯಂಟ್/ಕೋಲ್ಡ್ ಸ್ಟೋರೇಜ್ ಗಳ ನವೀಕರಣ(Modernization of Ice plant/Cold storage), ಮೋಟಾರ್ ಸೈಕಲ್ನೊಂದಿಗೆ ಐಸ್ ಬಾಕ್ಸ್ (ooಡಿ ಛಿಥಿಛಿಟe ತಿih iಛಿe box), ಕಮ್ಯುನಿಕೇಶನ್ ಮತ್ತು ಟ್ರಾö್ಯಕಿಂಗ್ ಡಿವೈಸ್ ಗಳನ್ನು ಹೊರತುಪಡಿಸಿ ಸಾಂಪ್ರದಾಯಿಕ ಮತ್ತು ಮೋಟಾರೀಕೃತ ಮೀನುಗಾರಿಕಾ ದೋಣಿಗಳ ಮೀನುಗಾರರಿಗೆ ಸುರಕ್ಷತಾ ಕಿಟ್ಗಳನ್ನು ಒದಗಿಸಲು ಬೆಂಬಲ (Support for providing safety kits for fishermen of traditional and motorized fishing vessels other than communication and tracking devises), ಸಾಂಪ್ರದಾಯಿಕ ಮತ್ತು ಮೋಟಾರೀಕೃತ ಮೀನುಗಾರಿಕಾ ದೋಣಿಗಳ ಮೀನುಗಾರರಿಗೆ ಕಮ್ಯೂನಿಕೇಶನ್ ಮತ್ತು ಟ್ರಾö್ಯಕಿಂಗ್ ಉಪಕರಣಗಳು(Communication and tracking devises for traditional and motorized fishing vessels), , ಸಾಂಪ್ರದಾಯಿಕ ಮೀನುಗಾರರಿಗೆ (ಬದಲಿ) ದೋಣಿ ಮತ್ತು ಬಲೆ ಒದಗಿಸುವುದು (Providing boats (replacement) and nets foe traditional fishermen) ಹಾಗೂ ಆಳ ಸಮುದ್ರ ಗಿಲ್ ನೆಟ್ ಯಾಂತ್ರೀಕೃತ ಬೋಟ್ ನಿರ್ಮಾಣಕ್ಕೆ ಸಹಾಯ (Support for acquisition of Deep sea fishing vessels for traditional fishermen).

  ಅರ್ಜಿ ಸಲ್ಲಿಸಲು ಸೆಪ್ಟಂಬರ್ 15 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಉಡುಪಿ, ಕುಂದಾಪುರ ಹಾಗೂ ಕಾರ್ಕಳ ಮೀನುಗಾರಿಕೆ ಸಹಾಯಕ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಮೀನುಗಾರಿಕೆ ಇಲಾಖೆಯ ಉಪನಿರ್ದೇಶಕರ ಕಚೇರಿ ಪ್ರಕಟಣೆ ತಿಳಿಸಿದೆ

Vishwa News 24

Recent Posts

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ – vishwanews24

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…

2 days ago

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

3 days ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

3 days ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

3 days ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

3 days ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

3 days ago