ಮಾಜಿ ಸಚಿವರಾದ ಪ್ರಮೋದ್ ಮಧ್ವರಾಜ್ ಅವರ ಜನ್ಮದಿನ ಪ್ರಯುಕ್ತ ಪ್ರಮೋದ್ ಮಧ್ವರಾಜ್ ಅಭಿಮಾನಿ ಬಳಗ ಉಡುಪಿ, ಮಲ್ಪೆ ಕೊಳ ಫ್ರೆಂಡ್ಸ್ ಮಲ್ಪೆ, ರಕ್ತನಿಧಿ ವಿಭಾಗ ಕೆ.ಎಂ.ಸಿ ಮಣಿಪಾಲ ಇವರ ಸಹಯೋಗದೊಂದಿಗೆ ಇಂದು ಕೆ.ಎಂ.ಸಿ ಮಣಿಪಾಲದ ರಕ್ತನಿಧಿ ವಿಭಾಗದಲ್ಲಿ ಆಯೋಜಿಸಲಾದ ಸ್ವಯಂ ಪ್ರೇರಿತ ರಕ್ತದಾನ ಶಿಬಿರವನ್ನು ಶಾಸಕರಾದ ಕೆ ರಘುಪತಿ ಭಟ್ ರವರ ಜೊತೆಗೆ ಉದ್ಘಾಟಿಸಲಾಯಿತು.
ಈ ಸಂದರ್ಭದಲ್ಲಿ ಉಡುಪಿ ನಗರ ಸಭೆಯ ಅಧ್ಯಕ್ಷರಾದ ಸುಮಿತ್ರಾ ಆರ್ ನಾಯಕ್, ಮಣಿಪಾಲ ಕೆ.ಎಂ.ಸಿ ಆಸ್ಪತ್ರೆಯ ಮೆಡಿಕಲ್ ಸೂಪರ್ ಡೆಂಟ್ ಡಾll. ಅವಿನಾಶ್ ಶೆಟ್ಟಿ, ರಕ್ತ ನಿಧಿ ವಿಭಾಗದ ಮುಖ್ಯಸ್ಥ ಡಾll. ಶಮಿ ಶಾಸ್ತ್ರಿ, ರಕ್ತದ ಆಪದ್ಬಾಂಧವ ಸತೀಶ್ ಸಾಲ್ಯಾನ್ ಹಾಗೂ ಪ್ರಮುಖರು ಉಪಸ್ಥಿತರಿದ್ದರು.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…