ಉಡುಪಿ: ಜಿಲ್ಲೆಯಲ್ಲಿ ಪ್ರಾಕೃತಿಕ ವಿಕೋಪದಿಂದ ವಿವಿಧ ಪ್ರವಾಸಿ ಸ್ಥಳಗಳಲ್ಲಿ ಆಸ್ತಿ-ಪಾಸ್ತಿ ಹಾನಿ ಹಾಗೂ ಜೀವಹಾನಿ ಉಂಟಾಗುವ ಸಂಭವವಿರುವುದರಿ0ದ ಪ್ರವಾಸೋದ್ಯಮ ಇಲಾಖೆಗೆ ಸಂಬ0ಧಿಸಿರುವ ಸ್ಥಳಗಳಾದ ಕಡಲ ತೀರದಲ್ಲಿ, ನದಿಗಳಲ್ಲಿ, ಹಿನ್ನೀರಿನಲ್ಲಿ, ಬೋಟಿಂಗ್ ಹಾಗೂ ಇತರೆ ಪ್ರವಾಸೋದ್ಯಮ ಜಲಸಾಹಸ ಕ್ರೀಡೆ ಹಾಗೂ ಚಟುವಟಿಕೆಗಳನ್ನು ನಡೆಸದಂತೆ ಈ ಹಿಂದೆ ಸೂಚಿಸಲಾಗಿದ್ದರೂ ಸಹ ಕೆಲವು ಕಡೆಗಳಲ್ಲಿ ಇಲಾಖೆಯಿಂದ ಅನುಮೋದಿಸಿರುವಂತೆ ಖಾಸಗಿ ಸಹಭಾಗಿತ್ವದವರು ತಮ್ಮ ಜಲಸಾಹಸ ಚಟುವಟಿಕೆಗಳನ್ನು ನಡೆಸುತ್ತಿರುವುದು ಇಲಾಖೆಯ ಗಮನಕ್ಕೆ ಬಂದಿರುತ್ತದೆ.
ಆದ್ದರಿಂದ ಜಿಲ್ಲೆಯಲ್ಲಿ ಪ್ರವಾಸೋದ್ಯಮ ಇಲಾಖೆಗೆ ಸಂಬ0ಧಿಸಿದ0ತೆ ಜಲಸಾಹಸ ಚಟುವಟಿಕೆಗಳಾದ ಬೋಟಿಂಗ್, ಕಯಾಕಿಂಗ್,
ಸರ್ಫಿಂಗ್ ಹಾಗೂ ಐಲ್ಯಾಂಡ್ಗಳಲ್ಲಿ ಒಂದು ದಿನದ ಪ್ರವಾಸೋದ್ಯಮ ಚಟುವಟಿಕೆಗಳನ್ನು ಮಳೆಗಾಲ ಮುಗಿಯುವವರೆಗೆ ಕಡ್ಡಾಯವಾಗಿ
ಸ್ಥಗಿತಗೊಳಿಸುವಂತೆ ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…
ಸುರತ್ಕಲ್ ಬಾಲಕಿ ಆತ್ಮಹತ್ಯೆ ಪ್ರಕರಣ : ಪೋಷಕರ ನಡೆ ಕುರಿತು ವಿಷಾದ ವ್ಯಕ್ತಪಡಿಸಿದ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಮಂಗಳೂರು …
ಗೃಹಲಕ್ಷ್ಮಿ ಯೋಜನೆಯಲ್ಲಿ ಗೋಲ್ಮಾಲ್ ಆಗಿಲ್ಲ: ಮಹಿಳಾ & ಮಕ್ಕಳಾಭಿವೃದ್ಧಿ ಇಲಾಖೆ ಸ್ಪಷ್ಟನೆ ಬೆಂಗಳೂರು: ಗೃಹಲಕ್ಷ್ಮಿ ಯೋಜನೆಯಲ್ಲಿ ಮಹಾಲೋಪವಾಗಿದೆ ಅಂತ ಸಿಎಜಿ…
ನನ್ನ , ಡಿ.ಕೆ.ಶಿವಕುಮಾರ್ ಮಧ್ಯೆ ಯಾವುದೇ ವ್ಯವಹಾರಿಕ ಸಂಬಂಧ ಇಲ್ಲ , ಆತ್ಮೀಯತೆಯೂ ಇಲ್ಲ : ವಿಜಯೇಂದ್ರ ಮಂಗಳೂರು :…
ಅಯೋಧ್ಯಾ ರಾಮ ಮಂದಿರದಲ್ಲಿ ದೇಣಿಗೆ ದುರುಪಯೋಗ ಆರೋಪ: ಎಂಟು ಆರೋಪಿಗಳ ಬಂಧನ ಅಯೋಧ್ಯೆ: ಅಯೋಧ್ಯೆ ರಾಮ ಮಂದಿರಕ್ಕೆ ಭಕ್ತಾದಿಗಳು ನೀಡಿದ್ದ…
ಆರ್ ಎಸ್ ಎಸ್ ವಿವಿಧ ಆಯಾಮಗಳಲ್ಲಿ ಸಮಾಜ ಸೇವೆ ನಡೆಸಿಕೊಂಡು ಬಂದಿದೆ : ಸತ್ಯಜಿತ್ ಸುರತ್ಕಲ್ ಮಂಗಳೂರು: ರಾಷ್ಟ್ರೀಯ ಸ್ವಯಂಸೇವಕ…