ಉಡುಪಿ: ಜಿಲ್ಲೆಯಲ್ಲಿ ಪ್ರಾಕೃತಿಕ ವಿಕೋಪದಿಂದ ವಿವಿಧ ಪ್ರವಾಸಿ ಸ್ಥಳಗಳಲ್ಲಿ ಆಸ್ತಿ-ಪಾಸ್ತಿ ಹಾನಿ ಹಾಗೂ ಜೀವಹಾನಿ ಉಂಟಾಗುವ ಸಂಭವವಿರುವುದರಿ0ದ ಪ್ರವಾಸೋದ್ಯಮ ಇಲಾಖೆಗೆ ಸಂಬ0ಧಿಸಿರುವ ಸ್ಥಳಗಳಾದ ಕಡಲ ತೀರದಲ್ಲಿ, ನದಿಗಳಲ್ಲಿ, ಹಿನ್ನೀರಿನಲ್ಲಿ, ಬೋಟಿಂಗ್ ಹಾಗೂ ಇತರೆ ಪ್ರವಾಸೋದ್ಯಮ ಜಲಸಾಹಸ ಕ್ರೀಡೆ ಹಾಗೂ ಚಟುವಟಿಕೆಗಳನ್ನು ನಡೆಸದಂತೆ ಈ ಹಿಂದೆ ಸೂಚಿಸಲಾಗಿದ್ದರೂ ಸಹ ಕೆಲವು ಕಡೆಗಳಲ್ಲಿ ಇಲಾಖೆಯಿಂದ ಅನುಮೋದಿಸಿರುವಂತೆ ಖಾಸಗಿ ಸಹಭಾಗಿತ್ವದವರು ತಮ್ಮ ಜಲಸಾಹಸ ಚಟುವಟಿಕೆಗಳನ್ನು ನಡೆಸುತ್ತಿರುವುದು ಇಲಾಖೆಯ ಗಮನಕ್ಕೆ ಬಂದಿರುತ್ತದೆ.
ಆದ್ದರಿಂದ ಜಿಲ್ಲೆಯಲ್ಲಿ ಪ್ರವಾಸೋದ್ಯಮ ಇಲಾಖೆಗೆ ಸಂಬ0ಧಿಸಿದ0ತೆ ಜಲಸಾಹಸ ಚಟುವಟಿಕೆಗಳಾದ ಬೋಟಿಂಗ್, ಕಯಾಕಿಂಗ್,
ಸರ್ಫಿಂಗ್ ಹಾಗೂ ಐಲ್ಯಾಂಡ್ಗಳಲ್ಲಿ ಒಂದು ದಿನದ ಪ್ರವಾಸೋದ್ಯಮ ಚಟುವಟಿಕೆಗಳನ್ನು ಮಳೆಗಾಲ ಮುಗಿಯುವವರೆಗೆ ಕಡ್ಡಾಯವಾಗಿ
ಸ್ಥಗಿತಗೊಳಿಸುವಂತೆ ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…
ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಉಡುಪಿ:ಮುದರಂಗಡಿ…
ಟೈಮಿಂಗ್ ವಿವಾದ: ಕಾಪು ಪೇಟೆಯಲ್ಲಿ ಮತ್ತೆ ಖಾಸಗಿ ಎಕ್ಸ್ಪ್ರೆಸ್ ಬಸ್ ಚಾಲಕರ ವಾಗ್ವಾದ ; ಸ್ಥಳೀಯರಲ್ಲಿ ಆತಂಕ ಕಾಪು: ರಾಷ್ಟ್ರೀಯ…
ಉಡುಪಿ: 'ಭಗವತಿ ಟೂರಿಸ್ಟ್' ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ ಉಡುಪಿ: ನಗರದ ಸರ್ವಿಸ್ ಬಸ್ ನಿಲ್ದಾಣದ…
ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ ಮಂಗಳೂರು: ಇಲ್ಲಿನ ಬಾರ್ ಒಂದರಲ್ಲಿ ತಲವಾರು…