ಉಡುಪಿ: ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನದಲ್ಲಿ ಜರುಗಿದ “ಉಡುಪಿ ಉಚ್ಚಿಲ ದಸರಾ ಕಾರ್ಯಕ್ರಮ ದಲ್ಲಿ ಮುಸ್ಲಿಂ ವ್ಯಕ್ತಿಗೆ ಸನ್ಮಾನ ಮಾಡಿದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪ್ರಸಾದ್ ರಾಜ್ ಕಾಂಚನ್ ರವರ ಫೋಟೋವನ್ನು ದುರುದ್ದೇಶ ಪೂರಕವಾಗಿ ಎಡಿಟ್ ಮಾಡಿ ಕೋಮುದ್ವೇಷ ಹಾಗೂ ಮಾನಹಾನಿ ಪೋಸ್ಟ್ ಮಾಡಿದವರ ಬಗ್ಗೆ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಉಡುಪಿ ಜಿಲ್ಲಾ ಮೀನುಗಾರರ ಕಾಂಗ್ರೆಸ್,ಉಡುಪಿ ಕಾಂಗ್ರೆಸ್ ಕಾರ್ಯಕರ್ತರು, ಪ್ರಸಾದರಾಜ್ ಕಾಂಚನ್ ಅಭಿಮಾನಿಗಳಿಂದ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಮನವಿಯನ್ನು ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಬ್ರಹ್ಮಾವರ ಬ್ಲಾಕ್ ಮೀನುಗಾರರ ಕಾಂಗ್ರೆಸ್ ಅಧ್ಯಕ್ಷ ನವೀನ್ ಮರಕಲ,ಬ್ರಹ್ಮಾವರ ಬ್ಲಾಕ್ ಹಿಂದುಳಿದ ವರ್ಗಗಳ ಅಧ್ಯಕ್ಷ ಕುಮಾರ್ ಸುವರ್ಣ ಬೈಕಾಡಿ, ರಾಜ್ಯ ಮೀನುಗಾರರ ಕಾಂಗ್ರೆಸ್ ಪದಾಧಿಕಾರಿಗಳಾದ ರಮೇಶ್ ತಿಂಗಳಾಯ,ಅಖಿಲೇಶ್ ಕೋಟ್ಯಾನ್ ಕಟಪಾಡಿ,ಮುಖಂಡರುಗಳಾದ ವಿಶ್ವಾಸ್ ಅಮೀನ್, ಮನೋಜ್ ಕರ್ಕೇರ, ಉಪೇಂದ್ರಮೆಂಡನ್, ನಾಗೇಂದ್ರ ಮೆಂಡನ್,ಪಾಂಡುರಂಗ ಕೋಟ್ಯಾನ್, ಸಂತೋಷ್ ಪಡುಬಿದ್ರಿ, ರಾಮಪ್ಪ ಸಾಲಿಯಾನ್, ಸುದರ್ಶನ್, ಆನಂದ ಕಾಂಚನ್, ಪದ್ಮನಾಭ ಬಂಗೇರ, ಕಿರಣ್ ಕುಮಾರ್, ಸುಧೀರ್ ಶೆಟ್ಟಿ, ವಿಲಾಸ್, ಮಾದವ, ಸೂರಜ್,ಬಂಧು ಕಾಂಚನ್,ಶರತ್ ಕುಂದರ್,ಸತೀಶ್ ಸಾಲ್ಯಾನ್, ರತ್ನಾಕರ ಮೊಗವೀರ ಹಾವಂಜೆ ಉಪಸ್ಥಿತರಿದ್ದರು.
ಗುರುಪುರ : ಆ. 3ರಿಂದ ಸೆ. 6ರವರೆಗೆ ವಜ್ರದೇಹಿ ಮಠದಲ್ಲಿ ಶ್ರೀಪಾದರ 27ನೇ ಚಾತುರ್ಮಾಸ್ಯ ವ್ರತಾಚರಣೆ ಗುರುಪುರ : ಶ್ರೀ…
*ನಾಳೆ (ಅಗಸ್ಟ್ 01 ಶನಿವಾರ) ರಂದು ಉಡುಪಿ ಮಲಬಾರ್ ಗೋಲ್ಡ್ ನಲ್ಲಿ ರಕ್ತದಾನ ಶಿಬಿರ* ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್,…
ಉಡುಪಿ: ಕಾಕ್ರೋಚ್’ ಹೆಸರಿನಲ್ಲಿ ಯುವ ಸಮುದಾಯವನ್ನು ಪ್ರಚೋದಿಸುವ ಕೆಲಸ ನಡೆಯುತ್ತಿದೆ: ಸುನಿಲ್ ಕುಮಾರ್ ಆರೋಪ ಉಡುಪಿ: ಚಳವಳಿಯ ಹೆಸರಿನಲ್ಲಿ ದೇಶದಲ್ಲಿ…
ಕಾಪು : ಉದ್ಯಮಿ ಸಖೇಂದ್ರ ಬಿ. ಸುವರ್ಣ ಹೃದಯಾಘಾತದಿಂದ ನಿಧನ ಕಾಪು : ಕಾಪುವಿನ ಹಿರಿಯ ಉದ್ಯಮಿ, ಧಾರ್ಮಿಕ, ಸಾಮಾಜಿಕ…
ಜು.29ರಂದು ಕಿನ್ನಿಮುಲ್ಕಿಯಲ್ಲಿ ಕಿದಿಯೂರು ಕ್ರೆಡಿಟ್ ಕೋ-ಆಪರೇಟಿವ್ನ ನೂತನ ಶಾಖೆ ಉದ್ಘಾಟನೆ ಉಡುಪಿ: ನಗರದ ಕಿನ್ನಿಮುಲ್ಕಿಯ ಶಾಂತಾ ಬಿಲ್ಡಿಂಗ್ನಲ್ಲಿ ಕಿದಿಯೂರು ಕ್ರೆಡಿಟ್…
ಪಡುಬಿದ್ರಿ : ಆ.1ರಂದು ಹೆಜಮಾಡಿ ಟೋಲ್ ವಿರುದ್ದ ಬೃಹತ್ ಹೋರಾಟ: ಪೋಸ್ಟರ್ ಬಿಡುಗಡೆ ಪಡುಬಿದ್ರಿ : ಹೆಜಮಾಡಿ ಟೋಲ್ನಲ್ಲಿ ಸ್ಥಳೀಯ…