ಉಡುಪಿ: ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನದಲ್ಲಿ ಜರುಗಿದ “ಉಡುಪಿ ಉಚ್ಚಿಲ ದಸರಾ ಕಾರ್ಯಕ್ರಮ ದಲ್ಲಿ ಮುಸ್ಲಿಂ ವ್ಯಕ್ತಿಗೆ ಸನ್ಮಾನ ಮಾಡಿದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪ್ರಸಾದ್ ರಾಜ್ ಕಾಂಚನ್ ರವರ ಫೋಟೋವನ್ನು ದುರುದ್ದೇಶ ಪೂರಕವಾಗಿ ಎಡಿಟ್ ಮಾಡಿ ಕೋಮುದ್ವೇಷ ಹಾಗೂ ಮಾನಹಾನಿ ಪೋಸ್ಟ್ ಮಾಡಿದವರ ಬಗ್ಗೆ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಉಡುಪಿ ಜಿಲ್ಲಾ ಮೀನುಗಾರರ ಕಾಂಗ್ರೆಸ್,ಉಡುಪಿ ಕಾಂಗ್ರೆಸ್ ಕಾರ್ಯಕರ್ತರು, ಪ್ರಸಾದರಾಜ್ ಕಾಂಚನ್ ಅಭಿಮಾನಿಗಳಿಂದ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಮನವಿಯನ್ನು ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಬ್ರಹ್ಮಾವರ ಬ್ಲಾಕ್ ಮೀನುಗಾರರ ಕಾಂಗ್ರೆಸ್ ಅಧ್ಯಕ್ಷ ನವೀನ್ ಮರಕಲ,ಬ್ರಹ್ಮಾವರ ಬ್ಲಾಕ್ ಹಿಂದುಳಿದ ವರ್ಗಗಳ ಅಧ್ಯಕ್ಷ ಕುಮಾರ್ ಸುವರ್ಣ ಬೈಕಾಡಿ, ರಾಜ್ಯ ಮೀನುಗಾರರ ಕಾಂಗ್ರೆಸ್ ಪದಾಧಿಕಾರಿಗಳಾದ ರಮೇಶ್ ತಿಂಗಳಾಯ,ಅಖಿಲೇಶ್ ಕೋಟ್ಯಾನ್ ಕಟಪಾಡಿ,ಮುಖಂಡರುಗಳಾದ ವಿಶ್ವಾಸ್ ಅಮೀನ್, ಮನೋಜ್ ಕರ್ಕೇರ, ಉಪೇಂದ್ರಮೆಂಡನ್, ನಾಗೇಂದ್ರ ಮೆಂಡನ್,ಪಾಂಡುರಂಗ ಕೋಟ್ಯಾನ್, ಸಂತೋಷ್ ಪಡುಬಿದ್ರಿ, ರಾಮಪ್ಪ ಸಾಲಿಯಾನ್, ಸುದರ್ಶನ್, ಆನಂದ ಕಾಂಚನ್, ಪದ್ಮನಾಭ ಬಂಗೇರ, ಕಿರಣ್ ಕುಮಾರ್, ಸುಧೀರ್ ಶೆಟ್ಟಿ, ವಿಲಾಸ್, ಮಾದವ, ಸೂರಜ್,ಬಂಧು ಕಾಂಚನ್,ಶರತ್ ಕುಂದರ್,ಸತೀಶ್ ಸಾಲ್ಯಾನ್, ರತ್ನಾಕರ ಮೊಗವೀರ ಹಾವಂಜೆ ಉಪಸ್ಥಿತರಿದ್ದರು.
ಆರ್ಎಸ್ಎಸ್ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ ಮೈಸೂರು: ಗೃಹ ಸಚಿವ ಪ್ರಿಯಾಂಕ್ ಖರ್ಗೆ ನಂತರ ಸಚಿವ ಯತೀಂದ್ರ…
ಬೆಳ್ತಂಗಡಿ: ಎಸ್ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ ಮಂಗಳೂರು: ಧರ್ಮಸ್ಥಳ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದಎಸ್ಪಿ ಪ್ರಯಾಣಿಸುತ್ತಿದ್ದ…
ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ ನವದೆಹಲಿ:…
ತಮಿಳುನಾಡಿನ ರೈತರಿಗೆ ಬಂಪರ್ ಕೊಡುಗೆ: 75,000 ರೂ. ವರೆಗಿನ ಸಾಲ ಸಂಪೂರ್ಣ ಮನ್ನಾ ಮಾಡಿದ ಸಿಎಂ ವಿಜಯ್ ಚೆನ್ನೈ: ಸಿಎಂ ಸಿ.…
ಉಡುಪಿ : ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ಆರೋಪ ಆತಂಕಕಾರಿ ಬೆಳವಣಿಗೆ : ಶೀರೂರು ಶ್ರೀ ಉಡುಪಿ :…
"ಹಿಂದೂ ಧರ್ಮವೂ ನೋಂದಣಿಯಾಗಿಲ್ಲ ಎಂಬ ಮೋಹನ್ ಭಾಗವತ್ ಅವರ ಹೇಳಿಕೆಗೆ ಬಿ.ಕೆ. ಹರಿಪ್ರಸಾದ್ ಪ್ರತಿಕ್ರಿಯೆ ಬೆಂಗಳೂರು: ಆರೆಸ್ಸೆಸ್ ಮುಖ್ಯಸ್ಥ ಮೋಹನ್…