ಉಡುಪಿ: ರಾಜ್ಯದಲ್ಲಿ 2 ರಿಂದ 18 ವರ್ಷದೊಳಗಿನವರಿಗೆ ಕೋವಿಡ್ ಲಸಿಕೆ ಹಾಕಲು ಕೇಂದ್ರ ಸರ್ಕಾರದ ಸಕ್ಷಮ ಪ್ರಾಧಿಕಾರದಿಂದ ಅಂತಿಮ ಪ್ರಮಾಣಪತ್ರದ ನಿರೀಕ್ಷೆಯಲ್ಲಿದ್ದೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಬುಧವಾರ ಉಡುಪಿಯಲ್ಲಿ ಮಾತನಾಡಿದ ಅವರು, ಮಕ್ಕಳ ಸುರಕ್ಷತೆಗೆ ಅಗತ್ಯ ಕ್ರಮ ತೆಗೆದುಕೊಳ್ಳಲಾಗಿದೆ. ಲಸಿಕೆ ಹಾಕಲು ಕೇಂದ್ರದಿಂದ ಅನುಮತಿ ಸಿಕ್ಕ ಕೂಡಲೇ ಲಸಿಕೆ ಪ್ರಕ್ರಿಯೆ ಆರಂಭವಾಗಲಿದೆ ಎಂದರು.
ಈಗಾಗಲೇ ರಾಜ್ಯದಲ್ಲಿ ಮೊದಲ ಡೋಸ್ ಲಸಿಕೆ ಹಾಕುವಲ್ಲಿ ಶೇ 82ರಷ್ಟು ಸಾಧನೆಯಾಗಿದ್ದು, ಎರಡನೇ ಡೋಸ್ ಲಸಿಕೆಯಲ್ಲಿ ಶೇ 36ರಿಂದ 37 ರಷ್ಟು ಗುರಿ ಮುಟ್ಟಲಾಗಿದೆ. ಡಿಸೆಂಬರ್ ಅಂತ್ಯಕ್ಕೆ ಶೇ 90ರಷ್ಟು ಮೊದಲ ಡೋಸ್ ಹಾಗೂ ಶೇ 70ರಷ್ಟು ಎರಡನೇ ಡೋಸ್ ಲಸಿಕೆ ಹಾಕಲಾಗುವುದು ಎಂದು ಮುಖ್ಯಮಂತ್ರಿ ತಿಳಿಸಿದರು.
ರಾಜ್ಯದಲ್ಲಿ ಈಗಾಗಲೇ ಗೋಹತ್ಯೆ ನಿಷೇಧ ಕಾಯ್ದೆ ಈಗಾಗಲೇ ಜಾರಿಯಲ್ಲಿದೆ. ಮತಾಂತರ ನಿಷೇಧ ಕಾಯ್ದೆಜಾರಿ ಬಗ್ಗೆ ಚಿಂತನೆ ನಡೆದಿದೆ. ಈ ಸಂಬಂಧ ಬೇರೆ ರಾಜ್ಯಗಳಲ್ಲಿರುವ ಮತಾಂತರ ನಿಷೇಧ ಕಾನೂನುಗಳನ್ನು ಅಧ್ಯಯನ ಮಾಡಿ, ಕಾಯ್ದೆ ಜಾರಿಗೆ ಅಗತ್ಯ ಕ್ರಮ ತೆಗೆದುಕೊಳ್ಳುವುದಾಗಿ ಹೇಳಿದರು.
ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…
ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…
ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…
ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…
ಕಾಮನ್ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್: ಪ್ಯಾರಾ ಪವರ್ಲಿಫ್ಟಿಂಗ್ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…
ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…