Featured

ಉಡುಪಿ : ಪ್ರಿಯಾಂಕ್ ಖರ್ಗೆ ಆರ್‌ಎಸ್‍ಎಸ್ ಬಂದ್ ಮಾಡ್ತಾರಂತೆ ಮಾಡಲಿ ನೋಡೋಣ : ಸಂಸದ ಕೋಟ ಶ್ರೀನಿವಾಸ ಪೂಜಾರಿ – vishwanews24

ಉಡುಪಿ : ಪ್ರಿಯಾಂಕ್ ಖರ್ಗೆ ಆರ್‌ಎಸ್‍ಎಸ್ ಬಂದ್ ಮಾಡ್ತಾರಂತೆ ಮಾಡಲಿ ನೋಡೋಣ : ಸಂಸದ ಕೋಟ ಶ್ರೀನಿವಾಸ ಪೂಜಾರಿ

ಉಡುಪಿ: ಇಂದಿರಾಗಾಂಧಿಯವರಿಗೆ ಆರ್‌ಎಸ್‍ಎಸ್ ಬಂದ್ ಮಾಡಲು ಆಗಿಲ್ಲ. ಪ್ರಿಯಾಂಕ ಖರ್ಗೆ ಮಾಡ್ತಾರಂತೆ ಮಾಡಲಿ ನೋಡೋಣ ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿಕೆ ನೀಡಿದ್ದಾರೆ.

ಆರ್‌ಎಸ್‍ಎಸ್ ಬಗ್ಗೆ ಪ್ರಿಯಾಂಕ ಖರ್ಗೆ ನೀಡಿರುವ ಹೇಳಿಕೆ ವಿಚಾರವಾಗಿ ಉಡುಪಿಯಲ್ಲಿ ಮಾತನಾಡಿದ ಅವರು ಈ ಬಗ್ಗೆ ನಾನು ವ್ಯಕ್ತಿಗತ ದೂಷಣೆ ಮಾಡುವುದಿಲ್ಲ. ಪ್ರಧಾನಿಯಾಗಿದ್ದ ನೆಹರು ಅವರಿಗೆ ಆರ್ ಎಸ್ ಎಸ್ ರದ್ದು ಮಾಡಲು ಸಾಧ್ಯವಾಗಿಲ್ಲ. ಅವರೇ ಪಥ ಸಂಚಲದಲ್ಲಿ ಅವಕಾಶ ಕೊಟ್ಟು ಗೌರವಿಸಿದರು. ಚೀನಾ ಯುದ್ದದಲ್ಲಿ ಸೇನೆಗೆ ಬೆಂಬಲವಾಗಿ ನಿಂತದ್ದು ಆರ್ ಎಸ್ ಎಸ್ . ಪ್ರಿಯಾಂಕ ಖರ್ಗೆ ಅವರಿಗೆ ಇದೆಲ್ಲ ಅರ್ಥವಾಗಬೇಕು. ತುರ್ತು ಪರಿಸ್ಥಿತಿ ಕಾಲದಲ್ಲಿ ಇಂದಿರಾಗಾಂಧಿಯವರಿಗೆ ಆರ್ ಎಸ್ ಎಸ್ ಬಂದ್ ಮಾಡಲು ಆಗಿಲ್ಲ. ಪ್ರಿಯಾಂಕ ಖರ್ಗೆ ಮಾಡ್ತಾರಂತೆ ಮಾಡ್ಲಿ ನೋಡೋಣ ಎಂದರು.

Vishwa News 24

Recent Posts

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

4 minutes ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

1 hour ago

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ – vishwanews24

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…

1 hour ago

ಶಿರ್ವ : ವ್ಯಕ್ತಿ ನಾಪತ್ತೆ ; ಪ್ರಕರಣ ದಾಖಲು – vishwanews24

ಶಿರ್ವ : ವ್ಯಕ್ತಿ ನಾಪತ್ತೆ ; ಪ್ರಕರಣ ದಾಖಲು ಶಿರ್ವ: ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಬೆಳಪು ಬಡಿಕೇರಿ ಹೌಸ್ ನಿವಾಸಿ…

2 hours ago

ಉದ್ಯಾವರ : ರಸ್ತೆ ದಾಟುತ್ತಿದ್ದಾಗ ಕ್ರೇನ್  ಢಿಕ್ಕಿ ; ಮಹಿಳೆ ಸಾವು – vishwanews24

ಉದ್ಯಾವರ : ರಸ್ತೆ ದಾಟುತ್ತಿದ್ದಾಗ ಕ್ರೇನ್  ಢಿಕ್ಕಿ ; ಮಹಿಳೆ ಸಾವು ಉಡುಪಿ: ರಾಷ್ಟ್ರೀಯ ಹೆದ್ದಾರಿ 66ರ ಉದ್ಯಾವರ ಗುಡ್ಡೆಯಂಗಡಿ ಬಳಿ ಗುರುವಾರ…

3 hours ago

ಉಡುಪಿ: ಮಹಾವೀರ ಜಯಂತಿ – ಸಾರ್ವತ್ರಿಕ ರಜೆಯಲ್ಲಿ ಬದಲಾವಣೆ  – vishwanews24

ಉಡುಪಿ: ಮಹಾವೀರ ಜಯಂತಿ ಸಾರ್ವತ್ರಿಕ ರಜೆಯಲ್ಲಿ ಬದಲಾವಣೆ  ಮಾ.31ರ ಮಂಗಳವಾರ ಬದಲಾಗಿ ಮಾ. 30ರ ಸೋಮವಾರ ರಜೆ ಘೋಷಣೆ ಉಡುಪಿ:…

24 hours ago