Featured

ಉಡುಪಿ : ಫಾಸ್ಟ್ ಫುಡ್ ರೆಸ್ಟೋರೆಂಟ್ ಮಾಲೀಕ ಆತ್ಮಹತ್ಯೆ -Vishwanews24

ಉಡುಪಿ : ಫಾಸ್ಟ್ ಫುಡ್ ರೆಸ್ಟೋರೆಂಟ್ ಮಾಲೀಕ ಆತ್ಮಹತ್ಯೆ -Vishwanews24

ಉಡುಪಿ: ಉಡುಪಿಯ ಕೊಡವೂರಿನ ಮೂಡುಬೆಟ್ಟು ನಿವಾಸಿ, ಫಾಸ್ಟ್ ಫುಡ್ ರೆಸ್ಟೋರೆಂಟ್ ಮಾಲೀಕ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.

ಮೃತಪಟ್ಟವರನ್ನು ಮಾಂತಪ್ಪ ರಾಮಣ್ಣ ಗೋಡಿ (30) ಎಂದು ಗುರುತಿಸಲಾಗಿದೆ.

ತಮ್ಮ ಹಿರಿಯ ಸಹೋದರನಿಗೆ ಸೇರಿದ ಮನೆಯಲ್ಲಿ ವಾಸಿಸುತ್ತಿದ್ದ, ಅವರು ಕಳೆದ ಒಂದು ವರ್ಷದಿಂದ ಉಡುಪಿಯಲ್ಲಿ ಫಾಸ್ಟ್ ಫುಡ್ ರೆಸ್ಟೋರೆಂಟ್ ನಡೆಸುತ್ತಿದ್ದರು.

ಏಪ್ರಿಲ್ 6 ರಂದು ಬೆಳಿಗ್ಗೆ 8.30 ಕ್ಕೆ ತಮ್ಮ ಕಿರಿಯ ಸಹೋದರನನ್ನು ಬೈಕ್‌ನಲ್ಲಿ ಉಡುಪಿ ಬಸ್ ನಿಲ್ದಾಣಕ್ಕೆ ಇಳಿಸಿದ್ದರು. ಮಾಂತಪ್ಪ ನಂತರ ಮನೆಗೆ ಮರಳಿಲ್ಲ ಎಂದು ಮಾಂತಪ್ಪ ರಾಮಣ್ಣ ಗೋಡಿಯ ತಾಯಿ ಹೇಳಿದ್ದಾರೆ.

ಮಂಗಳೂರು : ಒಳ ಉಡುಪಿನಲ್ಲಿ ಅಕ್ರಮ ಚಿನ್ನ ಸಾಗಾಟ , ಓರ್ವ ಕಸ್ಟಮ್ಸ್ ಅಧಿಕಾರಿಗಳ ವಶಕ್ಕೆ -Vishwanews24

ಇನ್ನು ಮಾಂತಪ್ಪ ರಮಣ್ಣ ಗೋಡಿ ಅವರು ಏಪ್ರಿಲ್ 8 ರಂದು ಮಲ್ಪೆ ಪಡುಕೆರೆ ಬೀಚ್ ಬಳಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ ಎಂಬ ಮಾಹಿತಿ ಸಿಕ್ಕಿದೆ.

ಮಾಂತಪ್ಪ ರಮಣ್ಣ ಗೋಡಿ ಅವರು ಏಪ್ರಿಲ್ 6 ರಂದು ಬೆಳಿಗ್ಗೆ 8.30 ರಿಂದ ಏಪ್ರಿಲ್ 8 ರಂದು ಸಂಜೆ 5.40 ರ ನಡುವೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಭಾವಿಸಿ ಪೊಲೀಸ್ ದೂರು ದಾಖಲಿಸಿದ್ದಾರೆ.

ಈ ಸಂಬಂಧ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಕಾಪು : 45 ವರ್ಷ ಮೇಲ್ಪಟ್ಟ ಎಲ್ಲರೂ ಕೋವಿಡ್ ಲಸಿಕೆಯನ್ನು ನಿರ್ಭೀತಿಯಿಂದ ಪಡೆದುಕೊಳ್ಳಲು ಮುಂದಾಗಬೇಕು : ಕಾಪು ಪುರಸಭೆ ಅಧ್ಯಕ್ಷ -Vishwanews24

Vishwa News 24

Recent Posts

ಉಡುಪಿ:ಮಾದಕ ದ್ರವ್ಯ ಪ್ರಕರಣ :  ಪಿಐಟಿ–ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ – vishwanews24

ಉಡುಪಿ:ಮಾದಕ ದ್ರವ್ಯ ಪ್ರಕರಣ :  ಪಿಐಟಿ ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…

2 minutes ago

ಕುದುರೆಮುಖ ಆಫ್ ರೋಡಿಂಗ್ ಚಟುವಟಿಕೆ ವಿರುದ್ಧ ತೀವ್ರ ಆಕ್ರೋಶ – vishwanews24

ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…

2 hours ago

ಕುಂದಾಪುರ: ಮನೆಯ ಬಾಗಿಲು ಮುರಿದು ಒಳನುಗ್ಗಿದ ಕಳ್ಳರು; ಚಿನ್ನಾಭರಣ, ನಗದು ಕಳವು – vishwanews24

ಕುಂದಾಪುರ: ಮನೆಯ ಬಾಗಿಲು ಮುರಿದು ಒಳನುಗ್ಗಿದ ಕಳ್ಳರು; ಚಿನ್ನಾಭರಣ, ನಗದು ಕಳವು ಕುಂದಾಪುರ: ಕುಂದಾಪುರದ ಬೊಬ್ಬರ್ಯನಕಟ್ಟೆಯ ಮನೆಯಲ್ಲಿ ಯಾರೂ ಇಲ್ಲದ…

3 hours ago

ಕರ್ನಾಟಕ ವಿಧಾನಸಭೆ ನೂತನ ಸ್ಪೀಕರ್​ ಆಗಿ ಜಿ.ಎಸ್. ಪಾಟೀಲ್ ಅವಿರೋಧ ಆಯ್ಕೆ – vishwanews24

ಕರ್ನಾಟಕ ವಿಧಾನಸಭೆ ಸ್ಪೀಕರ್​ ಆಗಿ ಜಿ.ಎಸ್. ಪಾಟೀಲ್ ಅವಿರೋಧ ಆಯ್ಕೆ ಬೆಂಗಳೂರು: ಕರ್ನಾಟಕ ವಿಧಾನಸಭಾಧ್ಯಕ್ಷರಾಗಿ ಗುರುಪಾದಗೌಡ ಸಂಗನಗೌಡ ಪಾಟೀಲ (ಜಿ.ಎಸ್.ಪಾಟೀಲ್)…

3 hours ago

ನಿರ್ಮಾಣ ಹಂತದಲ್ಲಿದ್ದ ಸುರಂಗದ ಒಳಗೆ ನುಗ್ಗಿದ ನೀರು : 7 ಕಾರ್ಮಿಕರ ದಾರುಣ ಸಾವು ; 14ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ – vishwanews24

ನಿರ್ಮಾಣ ಹಂತದಲ್ಲಿದ್ದ ಸುರಂಗದ ಒಳಗೆ ನುಗ್ಗಿದ ನೀರು .. 7 ಕಾರ್ಮಿಕರ ದಾರುಣ ಸಾವು ; 14ಕ್ಕೂ ಹೆಚ್ಚು ಮಂದಿಗೆ…

3 hours ago

ಧ್ವಜಾರೋಹಣಕ್ಕೆ ವಿನಾಯಿತಿ ಕೋರಿ ಸಿಎಂಗೆ ಸಚಿವ ಜಮೀರ್ ಪತ್ರ ; ಮನವಿಗೆ  ಸ್ಪಂದಿಸಿದ ಸಿಎಂ  – vishwanews24

ಧ್ವಜಾರೋಹಣಕ್ಕೆ ವಿನಾಯಿತಿ ಕೋರಿ ಸಿಎಂಗೆ ಸಚಿವ ಜಮೀರ್ ಪತ್ರ ; ಮನವಿಗೆ  ಸ್ಪಂದಿಸಿದ ಸಿಎಂ  ಚುನಾವಣೆ, ಪಕ್ಷ ಸಂಘಟನೆ ಕಾರಣ…

3 hours ago