ಉಡುಪಿ :ಕ.ರಾ.ರ.ಸಾ.ನಿಗಮವು ಮಂಗಳೂರಿನಿAದ ರಾಯಚೂರಿಗೆ ವಯಾ ಉಡುಪಿ-ಮಣಿಪಾಲ-ಕುಂದಾಪುರ-ಸಿದ್ಧಾಪುರ-ಮಾಸ್ತಿಕಟ್ಟೆ-ನಗರ-ಹೊಸನಗರ-ರಿಪ್ಪನ್ಪೇಟೆ- ಆಯನೂರು-ಶಿವಮೊಗ್ಗ-ಹೊನ್ನಾಳಿ-ಹರಿಹರ-ಹರಪನಹಳ್ಳಿ-ಹಗರಿಬೊಮ್ಮನಹಳ್ಳಿ- ಹೊಸಪೇಟೆ-ಗಂಗಾವತಿ-ಸಿ0ಧನೂರು-ಮಾನ್ವಿ ಮಾರ್ಗವಾಗಿ ಹೊಸ ರಾಜಹಂಸ ಸಾರಿಗೆ ಕಾರ್ಯಾಚರಣೆಯನ್ನು ಫೆಬ್ರವರಿ 25 ರಿಂದ ಪ್ರಾರಂಭಿಸಲಾಗುತ್ತದೆ.
ಈ ಸಾರಿಗೆಯು ಮಂಗಳೂರು ಬಸ್ಸು ನಿಲ್ದಾಣದಿಂದ ಸಂಜೆ 4 ಗಂಟೆಗೆ ಹೊರಟು ಮರುದಿನ ಬೆಳಗ್ಗೆ 05.30 ಕ್ಕೆ ರಾಯಚೂರು ತಲುಪುತ್ತದೆ. ಮರು ಪ್ರಯಾಣದಲ್ಲಿ ರಾಯಚೂರಿನಿಂದ ಸಂಜೆ 5 ಗಂಟೆಗೆ ಹೊರಟು ಮರುದಿನ ಬೆಳಗ್ಗೆ 06.45 ಕ್ಕೆ ಮಂಗಳೂರಿಗೆ ತಲುಪುವುದು. ಸದರಿ ಸಾರಿಗೆಯಲ್ಲಿ ಮಂಗಳೂರಿನಿ0ದ ರಾಯಚೂರಿಗೆ ಪ್ರತಿ ಪ್ರಯಾಣಿಕರಿಗೆ ಒಟ್ಟು ಪ್ರಯಾಣದರ 850 ರೂ. ಇದ್ದು, ಈ ಸಾರಿಗೆಗೆ ಅವತಾರ್ ವ್ಯವಸ್ಥೆ ಮೂಲಕ ಮುಂಗಡ ಆಸನ ಕಾದಿರಿಸುವ ವ್ಯವಸ್ಥೆ ಇರುತ್ತದೆ.
ಇದನ್ನೂ ಓದಿ :
ಸಾರ್ವಜನಿಕರು ಹೆಚ್ಚಿನ ಮಾಹಿತಿಗಾಗಿ www.ksrtc.in , ಹತ್ತಿರದ ರಿಸರ್ವೇಶನ್ ಕೌಂಟರ್ ಅಥವಾ ಮಂಗಳೂರು ಬಸ್ ನಿಲ್ದಾಣ:
ಮೊ.ನಂ.7760990720, ಉಡುಪಿ ಮೊ.ನಂ: 9663266400, ಕುಂದಾಪುರ ಮೊ.ನಂ: 9663266009, ಶಿವಮೊಗ್ಗ ಮೊ.ನಂ: 7760036866, ರಾಯಚೂರು ಬಸ್ಸು ನಿಲ್ದಾಣ ಮೊ.ನಂ: 7760992370, ರಾಯಚೂರು ಕಂಟ್ರೋಲ್ ರೂಂ: 6366423883, ಹೊಸಪೇಟೆ ಬಸ್ಸು ನಿಲ್ದಾಣ : 08394-228804, ಸಿಂಧನೂರು ಬಸ್ಸು ನಿಲ್ದಾಣ :08335- 220236, ಹರಿಹರ ಬಸ್ಸು ನಿಲ್ದಾಣ ಮೊ.ನಂ: 7760036964, ಗಂಗಾವತಿ ಬಸ್ಸು ನಿಲ್ದಾಣ :08533- 230344, ಮಂಗಳೂರು-02ನೇ ಘಟಕ ಮೊ.ನಂ : 7760990714, ಕಂಟ್ರೋಲ್ ರೂಂ:6366423884 ಹಾಗೂ ಮೊ.ನಂ 7760990728 ಅನ್ನು ಸಂಪರ್ಕಿಸುವAತೆ ಕ.ರಾ.ರ.ಸಾ.ಸಂ ಮಂಗಳೂರು ವಿಭಾಗೀಯ ನಿಯಂತ್ರಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇದನ್ನೂ ಓದಿ :
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…
ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಉಡುಪಿ: ಕೇಂದ್ರ ಸರ್ಕಾರದ ವಿವಿಧ ವಿಭಾಗಗಳ ಅಡಿಯಲ್ಲಿ ನೀಡಲಾಗುವ…