ಉಡುಪಿ :ಕ.ರಾ.ರ.ಸಾ.ನಿಗಮವು ಮಂಗಳೂರಿನಿAದ ರಾಯಚೂರಿಗೆ ವಯಾ ಉಡುಪಿ-ಮಣಿಪಾಲ-ಕುಂದಾಪುರ-ಸಿದ್ಧಾಪುರ-ಮಾಸ್ತಿಕಟ್ಟೆ-ನಗರ-ಹೊಸನಗರ-ರಿಪ್ಪನ್ಪೇಟೆ- ಆಯನೂರು-ಶಿವಮೊಗ್ಗ-ಹೊನ್ನಾಳಿ-ಹರಿಹರ-ಹರಪನಹಳ್ಳಿ-ಹಗರಿಬೊಮ್ಮನಹಳ್ಳಿ- ಹೊಸಪೇಟೆ-ಗಂಗಾವತಿ-ಸಿ0ಧನೂರು-ಮಾನ್ವಿ ಮಾರ್ಗವಾಗಿ ಹೊಸ ರಾಜಹಂಸ ಸಾರಿಗೆ ಕಾರ್ಯಾಚರಣೆಯನ್ನು ಫೆಬ್ರವರಿ 25 ರಿಂದ ಪ್ರಾರಂಭಿಸಲಾಗುತ್ತದೆ.
ಈ ಸಾರಿಗೆಯು ಮಂಗಳೂರು ಬಸ್ಸು ನಿಲ್ದಾಣದಿಂದ ಸಂಜೆ 4 ಗಂಟೆಗೆ ಹೊರಟು ಮರುದಿನ ಬೆಳಗ್ಗೆ 05.30 ಕ್ಕೆ ರಾಯಚೂರು ತಲುಪುತ್ತದೆ. ಮರು ಪ್ರಯಾಣದಲ್ಲಿ ರಾಯಚೂರಿನಿಂದ ಸಂಜೆ 5 ಗಂಟೆಗೆ ಹೊರಟು ಮರುದಿನ ಬೆಳಗ್ಗೆ 06.45 ಕ್ಕೆ ಮಂಗಳೂರಿಗೆ ತಲುಪುವುದು. ಸದರಿ ಸಾರಿಗೆಯಲ್ಲಿ ಮಂಗಳೂರಿನಿ0ದ ರಾಯಚೂರಿಗೆ ಪ್ರತಿ ಪ್ರಯಾಣಿಕರಿಗೆ ಒಟ್ಟು ಪ್ರಯಾಣದರ 850 ರೂ. ಇದ್ದು, ಈ ಸಾರಿಗೆಗೆ ಅವತಾರ್ ವ್ಯವಸ್ಥೆ ಮೂಲಕ ಮುಂಗಡ ಆಸನ ಕಾದಿರಿಸುವ ವ್ಯವಸ್ಥೆ ಇರುತ್ತದೆ.
ಇದನ್ನೂ ಓದಿ :
ಸಾರ್ವಜನಿಕರು ಹೆಚ್ಚಿನ ಮಾಹಿತಿಗಾಗಿ www.ksrtc.in , ಹತ್ತಿರದ ರಿಸರ್ವೇಶನ್ ಕೌಂಟರ್ ಅಥವಾ ಮಂಗಳೂರು ಬಸ್ ನಿಲ್ದಾಣ:
ಮೊ.ನಂ.7760990720, ಉಡುಪಿ ಮೊ.ನಂ: 9663266400, ಕುಂದಾಪುರ ಮೊ.ನಂ: 9663266009, ಶಿವಮೊಗ್ಗ ಮೊ.ನಂ: 7760036866, ರಾಯಚೂರು ಬಸ್ಸು ನಿಲ್ದಾಣ ಮೊ.ನಂ: 7760992370, ರಾಯಚೂರು ಕಂಟ್ರೋಲ್ ರೂಂ: 6366423883, ಹೊಸಪೇಟೆ ಬಸ್ಸು ನಿಲ್ದಾಣ : 08394-228804, ಸಿಂಧನೂರು ಬಸ್ಸು ನಿಲ್ದಾಣ :08335- 220236, ಹರಿಹರ ಬಸ್ಸು ನಿಲ್ದಾಣ ಮೊ.ನಂ: 7760036964, ಗಂಗಾವತಿ ಬಸ್ಸು ನಿಲ್ದಾಣ :08533- 230344, ಮಂಗಳೂರು-02ನೇ ಘಟಕ ಮೊ.ನಂ : 7760990714, ಕಂಟ್ರೋಲ್ ರೂಂ:6366423884 ಹಾಗೂ ಮೊ.ನಂ 7760990728 ಅನ್ನು ಸಂಪರ್ಕಿಸುವAತೆ ಕ.ರಾ.ರ.ಸಾ.ಸಂ ಮಂಗಳೂರು ವಿಭಾಗೀಯ ನಿಯಂತ್ರಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇದನ್ನೂ ಓದಿ :
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…
ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…
ಎಸ್ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…
ಅಕ್ರಮ ಎಸ್ಐಆರ್ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್ ಸಂಚು : ಶೋಭಾ ಕರಂದ್ಲಾಜೆ ಗಂಭೀರ…
ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…
ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…