ಉಡುಪಿ: ಸಾಲ ಪಡೆಯಲು ಮುಂದಾಗಿದ್ದ ವ್ಯಕ್ತಿಗೆ ವಂಚಕರು 4.9 ಲಕ್ಷ ರೂಪಾಯಿ ವಂಚಿಸಿದ ಘಟನೆ ವರದಿಯಾಗಿದೆ.
ಸಾಲದ ಅಗತ್ಯವಿದ್ದ ಗಿರೀಶ್ ಆಚಾರ್ಯ ಅವರು ಫೇಸ್ಬುಕ್ನಲ್ಲಿ ಬಜಾಜ್ ಸಾಲದ ಜಾಹೀರಾತಿಗೆ ಪ್ರತಿಕ್ರಿಯೆಯಾಗಿ ತಮ್ಮ ದಾಖಲೆಗಳನ್ನು ಆನ್ಲೈನ್ನಲ್ಲಿ ಅಪ್ಲೋಡ್ ಮಾಡಿದ್ದರು.
ಫೆಬ್ರವರಿ 27ರಂದು ಓರ್ವ ಅಪರಿಚಿತ ಅವರಿಗೆ ದೂರವಾಣಿ ಕರೆ ಮಾಡಿ ಅವರು ಬಜಾಜ್ ಲೋನ್ಗೆ ಸೇರಿದವರಾದಿದ್ದು, ಮತ್ತು ಸಾಲವನ್ನು ನೀಡುವುದಾಗಿ ಭರವಸೆ ನೀಡಿದ್ದರು.
ಈ ನಡುವೆ ಗಿರೀಶ್ ಆಚಾರ್ಯ ಅವರು ಮಾರ್ಚ್ 1ರಿಂದ ಮಾರ್ಚ್ 3ರ ನಡುವೆ ಹಂತಹಂತವಾಗಿ ಒಟ್ಟು 4,09,167 ರೂ.ಗಳನ್ನು ಆರೋಪಿಯ ವಿವಿಧ ಬ್ಯಾಂಕ್ ಖಾತೆಗಳಿಗೆ ವಿವಿಧ ಕಾರಣಗಳಿಗಾಗಿ ಪಾವತಿಸಿದ್ದರು. ಆರೋಪಿಗಳು ಗಿರೀಶ್ ಆಚಾರ್ಯ ಅವರಿಗೆ ಸಾಲವನ್ನು ಪಾವತಿಸಿಲ್ಲ ಅಥವಾ ಪಾವತಿಸಿದ ಹಣ ಮರುಪಾವತಿ ಮಾಡಿಲ್ಲ.
ಈ ಸಂಬಂಧ ಸೇನ್ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 30/2023 ಕಲಂ 66 (C ) ಮತ್ತು 66 (D ) IT Act ಅಡಿಯಲ್ಲಿ ಪ್ರಕರಣ ದಾಖಲಾಗಿರುತ್ತದೆ.
ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…
ಕರ್ನಾಟಕ ಬಂದ್ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…
ವಿಧಾನ ಪರಿಷತ್ ಸಭಾ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್ ಕಲಾಪ…
ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…
ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…
ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…