Featured

ಉಡುಪಿ:  ಫೇಸ್‌ಬುಕ್‌ ಲೋನ್‌ – ಸಾಲ ಕೊಡಿಸುವುದಾಗಿ ನಂಬಿಸಿ ಲಕ್ಷಾಂತರ ರೂ. ವಂಚನೆ – Vishwanews24

ಉಡುಪಿ:  ಫೇಸ್‌ಬುಕ್‌ ಲೋನ್‌ – ಸಾಲ ಕೊಡಿಸುವುದಾಗಿ ನಂಬಿಸಿ ಲಕ್ಷಾಂತರ ರೂ. ವಂಚನೆ

ಉಡುಪಿ: ಸಾಲ ಪಡೆಯಲು ಮುಂದಾಗಿದ್ದ ವ್ಯಕ್ತಿಗೆ ವಂಚಕರು 4.9 ಲಕ್ಷ ರೂಪಾಯಿ ವಂಚಿಸಿದ ಘಟನೆ ವರದಿಯಾಗಿದೆ.

ಸಾಲದ ಅಗತ್ಯವಿದ್ದ ಗಿರೀಶ್ ಆಚಾರ್ಯ ಅವರು ಫೇಸ್‌ಬುಕ್‌ನಲ್ಲಿ ಬಜಾಜ್ ಸಾಲದ ಜಾಹೀರಾತಿಗೆ ಪ್ರತಿಕ್ರಿಯೆಯಾಗಿ ತಮ್ಮ ದಾಖಲೆಗಳನ್ನು ಆನ್‌ಲೈನ್‌ನಲ್ಲಿ ಅಪ್‌ಲೋಡ್ ಮಾಡಿದ್ದರು.

ಫೆಬ್ರವರಿ 27ರಂದು ಓರ್ವ ಅಪರಿಚಿತ ಅವರಿಗೆ ದೂರವಾಣಿ ಕರೆ ಮಾಡಿ ಅವರು ಬಜಾಜ್ ಲೋನ್‌ಗೆ ಸೇರಿದವರಾದಿದ್ದು, ಮತ್ತು ಸಾಲವನ್ನು ನೀಡುವುದಾಗಿ ಭರವಸೆ ನೀಡಿದ್ದರು.

ಈ ನಡುವೆ ಗಿರೀಶ್ ಆಚಾರ್ಯ ಅವರು ಮಾರ್ಚ್ 1ರಿಂದ ಮಾರ್ಚ್ 3ರ ನಡುವೆ ಹಂತಹಂತವಾಗಿ ಒಟ್ಟು 4,09,167 ರೂ.ಗಳನ್ನು ಆರೋಪಿಯ ವಿವಿಧ ಬ್ಯಾಂಕ್ ಖಾತೆಗಳಿಗೆ ವಿವಿಧ ಕಾರಣಗಳಿಗಾಗಿ ಪಾವತಿಸಿದ್ದರು. ಆರೋಪಿಗಳು ಗಿರೀಶ್ ಆಚಾರ್ಯ ಅವರಿಗೆ ಸಾಲವನ್ನು ಪಾವತಿಸಿಲ್ಲ ಅಥವಾ ಪಾವತಿಸಿದ ಹಣ ಮರುಪಾವತಿ ಮಾಡಿಲ್ಲ.

ಈ ಸಂಬಂಧ ಸೇನ್ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 30/2023 ಕಲಂ 66 (C ) ಮತ್ತು 66 (D ) IT Act ಅಡಿಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

Vishwa News 24

Recent Posts

ಬೈಕಂಪಾಡಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ – vishwanews24

ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…

7 hours ago

ಕರ್ನಾಟಕ ಬಂದ್‌ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ  – vishwanews24

ಕರ್ನಾಟಕ ಬಂದ್‌ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ  ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…

7 hours ago

ವಿಧಾನ ಪರಿಷತ್ ಸಭಾ​​ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ – vishwanews24

ವಿಧಾನ ಪರಿಷತ್ ಸಭಾ​​ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್​​ ಕಲಾಪ…

8 hours ago

ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು – vishwanews24

ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…

9 hours ago

ಹಿಂದೂ ಸಂಘಟನೆಗಳ ಮುಖಂಡರಿಗೆ ಜಿಲ್ಲೆ ಪ್ರವೇಶ ನಿಷೇಧ: ಉಡುಪಿ ಜಿಲ್ಲಾ ವಿಹಿಂಪ–ಬಜರಂಗದಳ ತೀವ್ರ ಖಂಡನೆ – vishwanews24

ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…

9 hours ago

ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರ ಪ್ರವೇಶ ನಿರ್ಬಂಧ: ವಿಹಿಂಪ ಖಂಡನೆ – vishwanews24

ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…

9 hours ago