Featured

ಉಡುಪಿ:  ಫೇಸ್‌ ಬುಕ್‌ ಗೆಳತಿಯನ್ನು ನಂಬಿ 11 ಲಕ್ಷ ಕಳೆದುಕೊಂಡ ಕಾರ್ಕಳದ ಮಹಿಳೆ – vishwanews24

ಉಡುಪಿ:  ಫೇಸ್‌ ಬುಕ್‌ ಗೆಳತಿಯನ್ನು ನಂಬಿ 11 ಲಕ್ಷ ಕಳೆದುಕೊಂಡ ಕಾರ್ಕಳದ ಮಹಿಳೆ

ಉಡುಪಿ: ಸಾಮಾಜಿಕ ಜಾಲತಾಣ ಫೇಸ್‌ ಬುಕ್‌ ಮೂಲಕ ಪರಿಚಯವಾದ ಮಹಿಳೆಯನ್ನು ನಂಬಿದ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಮಹಿಳೆಯೊಬ್ಬರು 11 ಲಕ್ಷಕ್ಕೂ ಹೆಚ್ಚು ಮೊತ್ತ ಕಳೆದುಕೊಂಡ ಘಟನೆ ಬೆಳಕಿಗೆ ಬಂದಿದೆ.

ಕಾರ್ಕಳ ತಾಲೂಕಿನ ಮಿಯಾರಿನ ಕುಂಟಿಬೈಲಿನ 38 ವರ್ಷದ ನಿವಾಸಿಯೊಬ್ಬರಿಗೆ ಫೇಸ್‌ ಬುಕ್‌ ಮೂಲಕ ಮಾರ್ಕ್‌ ಸೀಮಾ ಎಂಬವರು ಪರಿಚಯವಾಗಿದ್ದರು. ಗೆಳೆತನದಲ್ಲಿ ಅವರು ತಮ್ಮ ವಿಳಾಸವನ್ನು ನೀಡಿದ್ದರು. ಅವರ ನಂಬರಿನಿಂದ ಸುನಿತಾ ಕುಮಾರಿ ಎಂಬವರು ಮಹಿಳೆಗೆ ಲಂಡನ್ ನಿಂದ ಚಿನ್ನದ ವಸ್ತು ಮತ್ತು ಪೌಂಡು ಹಣ ಪಾರ್ಸೆಲ್ ಬಂದಿದೆ ಎಂದು ಹೇಳಿ ಅದರ ಕಸ್ಟಮ್ ಚಾರ್ಜ್ ಹಾಗೂ ಐ.ಟಿ ರೈಡ್ ಮಾಡುವುದಾಗಿ ಬೆದರಿಸಿ ಹಣ ವಸೂಲಿ ಮಾಡಿದ್ದಾರೆ.

ಕಾರ್ಕಳದ ಮಹಿಳೆಯು ಹಂತ ಹಂತವಾಗಿ ಗೂಗಲ್‌ಪೇ ಮೂಲಕ ಒಟ್ಟು 11,94,490 ರೂ ಹಣವನ್ನು ವರ್ಗಾವಣೆ ಮಾಡಿದ್ದಾರೆ.

ಈ ಬಗ್ಗೆ ಉಡುಪಿ ಸೆನ್‌ ಅಪರಾಧ ಪೊಲೀಸ್‌ ಠಾಣಾ ಅಪರಾಧ ಕ್ರಮಾಂಕ 60/2024ಕಲಂ: 66 (ಸಿ) (ಡಿ) ಐ.ಟಿ. ಆಕ್ಟ್ ರಂತೆ ಪ್ರಕರಣ ದಾಖಲಾಗಿದೆ.

Vishwa News 24

Recent Posts

ನಾಳಿನ ‘ಕರ್ನಾಟಕ ಬಂದ್’ಗೆ ನಮ್ಮ ಬೆಂಬಲವಿಲ್ಲ: ಕರವೇ ಪ್ರವೀಣ್ ಶೆಟ್ಟಿ ಸ್ಪಷ್ಟನೆ – vishwanews24

‘ಕರ್ನಾಟಕ ಬಂದ್’ಗೆ ನಮ್ಮ ಬೆಂಬಲವಿಲ್ಲ: ಕರವೇ ಪ್ರವೀಣ್ ಶೆಟ್ಟಿ ಸ್ಪಷ್ಟನೆ ಬೆಂಗಳೂರು: ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ…

2 hours ago

ನಟ ಪ್ರಕಾಶ್ ರಾಜ್ ಮತದಾರರ ಪಟ್ಟಿ ಹೆಸರು ಕೈಬಿಟ್ಟ ಆರೋಪ ಸುಳ್ಳು: ಬಿಬಿಎಂಪಿ ಸ್ಪಷ್ಟನೆ – vishwanews24

ವೋಟರ್ ಲಿಸ್ಟ್​ನಿಂದ ತಮ್ಮ ಹೆಸರು ಕೈಬಿಡಲಾಗಿದೆ : ನಟ ಪ್ರಕಾಶ್​ ರಾಜ್ ಆರೋಪಕ್ಕೆ ಚುನಾವಣಾಧಿಕಾರಿ ಸ್ಪಷ್ಟನೆ ಬೆಂಗಳೂರು: ಮತದಾರರ ಪಟ್ಟಿಯಿಂದ…

2 hours ago

ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಸಿಎಂ ಡಿ. ಕೆ. ಶಿವಕುಮಾರ್ – vishwanews24

ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: ಕರ್ನಾಟಕ ಮುಖ್ಯಮಂತ್ರಿ ಡಿಕೆ ಶಿವಕುಮಾರ್​​ ಅವರ ಸಚಿವ ಸಂಪುಟಕ್ಕೆ…

2 hours ago

ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್ ಚಂದ್ರಶೇಖರನ್ ರಾಜೀನಾಮೆ – vishwanews24

ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್ ಚಂದ್ರಶೇಖರನ್ ರಾಜೀನಾಮೆ ಹೊಸದಿಲ್ಲಿ: ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್. ಚಂದ್ರಶೇಖರನ್ ಅವರು…

2 hours ago

ಉಡುಪಿ:  ಆ.14 ರಂದು ನೇರ ಸಂದರ್ಶನ – vishwanews24

ಉಡುಪಿ:  ಆ.14 ರಂದು ನೇರ ಸಂದರ್ಶನ ಉಡುಪಿ: ನಗರದ ನಿಟ್ಟೂರು ರಾ.ಹೆ 66 ರ ಆಭರಣ ಮೋಟಾರ್ಸ್ ಪ್ರೆöÊವೇಟ್ ಲಿ.ನಲ್ಲಿ…

2 hours ago

ಮೀನುಗಾರರಿಗೆ ಸಬ್ಸಿಡಿ ರಹಿತ ಸೀಮೆಎಣ್ಣೆ ಒದಗಿಸಲು ಸಂಸದರಿಂದ ಸಚಿವ ಹರ್ದೀಪ್ ಸಿಂಗ್ ಪುರಿ ಅವರಿಗೆ ಮನವಿ – vishwanews24

ಮೀನುಗಾರರಿಗೆ ಸೀಮೆಎಣ್ಣೆ ಒದಗಿಸಲು ಸಂಸದರಿಂದ ಸಚಿವ ಹರ್ದೀಪ್ ಸಿಂಗ್ ಪುರಿ ಅವರಿಗೆ ಮನವಿ ಕುಂದಾಪುರ: ರಾಜ್ಯದ ಸಾಂಪ್ರದಾಯಿಕ ನಾಡ ದೋಣಿ…

3 hours ago