Featured

ಉಡುಪಿ: ಬಂದೂಕು, ಚಾಕುಗಳಿಗೆ ಆಯುಧಪೂಜೆ ನೆರವೇರಿಸಿದ ಪ್ರಮೋದ್ ಮುತಾಲಿಕ್ – Vishwanews24

ಉಡುಪಿ: ಬಂದೂಕು, ಚಾಕುಗಳಿಗೆ ಆಯುಧಪೂಜೆ ನೆರವೇರಿಸಿದ ಪ್ರಮೋದ್ ಮುತಾಲಿಕ್

ಉಡುಪಿ:  ಶ್ರೀರಾಮ ಸೇನೆ ವಲಯಾಧ್ಯಕ್ಷ ಮೋಹನ್ ಭಟ್ ಅವರ ಮನೆಯಲ್ಲಿ ಆಯುಧ ಪೂಜೆ ಅಂಗವಾಗಿ ಮುತಾಲಿಕ್ ಅವರು ಎರಡು ಬಂದೂಕು, ಚಾಕುಗಳಿಗೆ ಪೂಜೆ ಸಲ್ಲಿಸಿದ್ದಾರೆ.

ಈ ವೇಳೆ ಮಾತನಾಡಿದ ಅವರು, ಹಿಂದೂ ಧರ್ಮ ಮತ್ತು ಭಾರತದ ಉಳಿವಿಗಾಗಿ ಈ ಪೂಜೆಯನ್ನು ಮಾಡಿದ್ದೇವೆ. ಭಾರತದ ಉಳಿವಿಗಾಗಿ ಪ್ರತಿಯೊಬ್ಬರೂ ಭಾರತ ಮಾತೆಯನ್ನು ಉಳಿಸುವ ಕ್ಷಾತ್ರತ್ವವನ್ನು ಬೆಳೆಸಿಕೊಳ್ಳಬೇಕು ಎಂದರು.

ಈ ಸಂಧರ್ಭದಲ್ಲಿ ಶ್ರೀರಾಮ ಸೇನೆ ಜಿಲ್ಲಾಧ್ಯಕ್ಷ ಜಯರಾಮ ಅಂಬೆಕಲ್ಲು, ಮೋಹನ್ ಭಟ್ ಮತ್ತಿತರ ಮುಖಂಡರು ಪಾಲ್ಗೊಂಡಿದ್ದರು.

ಉಡುಪಿ: ಮಲ್ಪೆ ಬೀಚ್‌ನಲ್ಲಿ ಮುಳುಗುತ್ತಿದ್ದ ಪ್ರವಾಸಿಗರ ರಕ್ಷಣೆ. ಓರ್ವ ಮೃತ್ಯು, ಮತ್ತೊರ್ವ ಗಂಭೀರ – Vishwanews24

Vishwa News 24

Recent Posts

ಉಡುಪಿ : ಆ. 20 ರಂದು ನೇರ ಸಂದರ್ಶನ -vishwanews24

ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…

13 hours ago

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ -vishwanews24

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…

13 hours ago

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ -vishwanews24

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…

13 hours ago

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ -vishwanews24

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…

13 hours ago

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

2 days ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

2 days ago