ಉಡುಪಿ: ಶ್ರೀರಾಮ ಸೇನೆ ವಲಯಾಧ್ಯಕ್ಷ ಮೋಹನ್ ಭಟ್ ಅವರ ಮನೆಯಲ್ಲಿ ಆಯುಧ ಪೂಜೆ ಅಂಗವಾಗಿ ಮುತಾಲಿಕ್ ಅವರು ಎರಡು ಬಂದೂಕು, ಚಾಕುಗಳಿಗೆ ಪೂಜೆ ಸಲ್ಲಿಸಿದ್ದಾರೆ.
ಈ ವೇಳೆ ಮಾತನಾಡಿದ ಅವರು, ಹಿಂದೂ ಧರ್ಮ ಮತ್ತು ಭಾರತದ ಉಳಿವಿಗಾಗಿ ಈ ಪೂಜೆಯನ್ನು ಮಾಡಿದ್ದೇವೆ. ಭಾರತದ ಉಳಿವಿಗಾಗಿ ಪ್ರತಿಯೊಬ್ಬರೂ ಭಾರತ ಮಾತೆಯನ್ನು ಉಳಿಸುವ ಕ್ಷಾತ್ರತ್ವವನ್ನು ಬೆಳೆಸಿಕೊಳ್ಳಬೇಕು ಎಂದರು.
ಈ ಸಂಧರ್ಭದಲ್ಲಿ ಶ್ರೀರಾಮ ಸೇನೆ ಜಿಲ್ಲಾಧ್ಯಕ್ಷ ಜಯರಾಮ ಅಂಬೆಕಲ್ಲು, ಮೋಹನ್ ಭಟ್ ಮತ್ತಿತರ ಮುಖಂಡರು ಪಾಲ್ಗೊಂಡಿದ್ದರು.
ಉಡುಪಿ: ಮಲ್ಪೆ ಬೀಚ್ನಲ್ಲಿ ಮುಳುಗುತ್ತಿದ್ದ ಪ್ರವಾಸಿಗರ ರಕ್ಷಣೆ. ಓರ್ವ ಮೃತ್ಯು, ಮತ್ತೊರ್ವ ಗಂಭೀರ – Vishwanews24
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…
ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…