ಉಡುಪಿ: ಶ್ರೀರಾಮ ಸೇನೆ ವಲಯಾಧ್ಯಕ್ಷ ಮೋಹನ್ ಭಟ್ ಅವರ ಮನೆಯಲ್ಲಿ ಆಯುಧ ಪೂಜೆ ಅಂಗವಾಗಿ ಮುತಾಲಿಕ್ ಅವರು ಎರಡು ಬಂದೂಕು, ಚಾಕುಗಳಿಗೆ ಪೂಜೆ ಸಲ್ಲಿಸಿದ್ದಾರೆ.
ಈ ವೇಳೆ ಮಾತನಾಡಿದ ಅವರು, ಹಿಂದೂ ಧರ್ಮ ಮತ್ತು ಭಾರತದ ಉಳಿವಿಗಾಗಿ ಈ ಪೂಜೆಯನ್ನು ಮಾಡಿದ್ದೇವೆ. ಭಾರತದ ಉಳಿವಿಗಾಗಿ ಪ್ರತಿಯೊಬ್ಬರೂ ಭಾರತ ಮಾತೆಯನ್ನು ಉಳಿಸುವ ಕ್ಷಾತ್ರತ್ವವನ್ನು ಬೆಳೆಸಿಕೊಳ್ಳಬೇಕು ಎಂದರು.
ಈ ಸಂಧರ್ಭದಲ್ಲಿ ಶ್ರೀರಾಮ ಸೇನೆ ಜಿಲ್ಲಾಧ್ಯಕ್ಷ ಜಯರಾಮ ಅಂಬೆಕಲ್ಲು, ಮೋಹನ್ ಭಟ್ ಮತ್ತಿತರ ಮುಖಂಡರು ಪಾಲ್ಗೊಂಡಿದ್ದರು.
ಉಡುಪಿ: ಮಲ್ಪೆ ಬೀಚ್ನಲ್ಲಿ ಮುಳುಗುತ್ತಿದ್ದ ಪ್ರವಾಸಿಗರ ರಕ್ಷಣೆ. ಓರ್ವ ಮೃತ್ಯು, ಮತ್ತೊರ್ವ ಗಂಭೀರ – Vishwanews24
ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಹೊಸದಿಲ್ಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಟೆನಿಸ್ ಆಟಗಾರ…
ಬೀದರ್ : ಮಳೆ ಆರ್ಭಟ - ಸಿಡಿಲು ಬಡಿದು ಯುವಕ ಸಾವು ಬೀದರ್: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ಔರಾದ್…
ಬೆಳ್ತಂಗಡಿ: ಏಕಾಏಕಿ ತೆರೆಯಲ್ಪಟ್ಟ ಬಸ್ಸಿನ ಬಾಗಿಲು ; ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ…
ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ ಉಡುಪಿ: ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ಯುವಕನೊಬ್ಬ ರೈಲಿನಿಂದ ಜಿಗಿಯಲು ಯತ್ನಿಸುತ್ತಿದ್ದ…
ಕಾಸರಗೋಡು : ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು ಕಾಸರಗೋಡು : ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ…
ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್ಲೈನ್ನಲ್ಲಿ ವೀಕ್ಷಿಸುವುದು ಹೇಗೆ? ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು…