ಉಡುಪಿ: ಕರಾವಳಿ ಕಾವಲು ಪಡೆಯ ಬೋಟ್ ಗಳು ಮತ್ತು ವಾಹನಗಳಿಗೆ ಸರಕಾರ ಇಂಧನ ಕಡಿತ ಮಾಡಿದೆ.ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಉಡುಪಿ ಶಾಸಕ ಯಶ್ಪಾಲ್ ಸುವರ್ಣ, ಭದ್ರತೆ, ಸುರಕ್ಷತೆಯ ವಿಚಾರದಲ್ಲಿ ಸರಕಾರ ರಾಜಿಯಾಗಬಾರದು. ಬಜೆಟ್ ನಲ್ಲಿ ಕರಾವಳಿ ಕಾವಲು ಪಡೆಗೆ ಅಗತ್ಯ ಅನುದಾನ ಮಂಜೂರು ಮಾಡಬೇಕು ಎಂದು ಆಗ್ರಹಿಸಿದ್ದಾರೆ.
ಮಾಧ್ಯಮದ ಜೊತೆ ಮಾತನಾಡಿದ ಅವರು ರಾಜ್ಯದ ಆರ್ಥಿಕ ಪರಿಸ್ಥಿತಿ ಎಲ್ಲರಿಗೂ ಗೊತ್ತಿದೆ.ಅಭಿವೃದ್ಧಿ ಚಟುವಟಿಕೆಗಳಿಗೆ ಮತ್ತು ಮಳೆ ಹಾನಿಗೆ ಯಾವುದಕ್ಕೂ ಅನುದಾನ ಬಂದಿಲ್ಲ.ಕಡಲು ಕೊರೆತಕ್ಕೂ ಸರಕಾರ ಅನುದಾನ ಕೊಟ್ಟಿಲ್ಲ. ಜನಪರವಾಗಿ ಸ್ಪಂದಿಸುವ ಶಕ್ತಿ ಈ ಸರ್ಕಾರಕ್ಕೆ ಇಲ್ಲ.ಕರಾವಳಿ ಕಾವಲು ಪಡೆ ನಮ್ಮ ಗಡಿಯನ್ನು ಕಾಯುತ್ತದೆ. ಕೇವಲ ಜವಾಬ್ದಾರಿ ಕೊಟ್ಟರೆ ಸಾಲದು, ವ್ಯವಸ್ಥೆ ಕಲ್ಪಿಸಬೇಕು. ರಕ್ಷಣೆಗೆ ಬೇಕಾದ ಪರಿಹಾರಗಳನ್ನು ಸರ್ಕಾರ ವ್ಯವಸ್ಥೆ ಮಾಡಬೇಕು.
ಮೂರು ಜಿಲ್ಲೆಗಳಲ್ಲಿ ಕಾರ್ಯಾಚರಿಸುವ ಕರಾವಳಿ ಕಾವಲು ಪಡೆಗೆ ಸರಕಾರ ಹೆಚ್ಚಿನ ಅನುದಾನ ನೀಡಬೇಕು.ಗಡಿ ರಕ್ಷಣೆಗೆ ಸಂಬಂಧಪಟ್ಟ ಹಾಗೆ ಬಜೆಟ್ ನಲ್ಲಿ ಸರಕಾರ ಉತ್ತಮ ಅನುದಾನ ನೀಡಬೇಕು ಎಂದು ಆಗ್ರಹಿಸಿದ್ದಾರೆ.
ವಿಧಾನ ಪರಿಷತ್ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್…
15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ : ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…
ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…
ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…
ಉಡುಪಿ:ಮಾದಕ ದ್ರವ್ಯ ಪ್ರಕರಣ : ಪಿಐಟಿ ಎನ್ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…