ಉಡುಪಿ: ಬಲೆಗೆ ಬಿದ್ದ ಅಪರೂಪದ ದೊಡ್ಡ ಗಾತ್ರದ ಡೆವಿಲ್ ಫಿಶ್ -Vishwanews24

ಉಡುಪಿ: ಅರಬ್ಬಿ ಸಮುದ್ರದಲ್ಲಿ ಅಪರೂಪದ ದೊಡ್ಡ ಗಾತ್ರದ ಡೆವಿಲ್ ಫಿಶ್ ಪತ್ತೆಯಾಗಿದೆ. ಉಡುಪಿಯ ಮಲ್ಪೆಯಿಂದ ತೆರಳಿದ ಕಡಲಮಕ್ಕಳ ಬಲೆಗೆ ವಿಭಿನ್ನ ಆಕಾರದ ಮೀನು ಸೆರೆಯಾಗಿದೆ.

ಸುಮಾರು ಐದೂವರೆ ಅಡ್ಡಿ ಎತ್ತರವಿರುವ ಈ ಮೀನು ಆರು ಕೆಜಿ ಭಾರವಿದೆ. ದೆವ್ವದ ಆಕಾರದಲ್ಲಿರುವ ಮೀನು ತಟ್ಟಂತ ಕಂಡರೆ ಭಯವಾಗದೆ ಇರದು. ಇದೊಂದು ಜಾತಿಯ ಆಕ್ಟೋಪಸ್. ಇದರ ವೈಜ್ಞಾನಿಕ ಹೆಸರು ಬಿಗ್ ಬ್ಲೂ ಆಕ್ಟೋಪಸ್ ಅಂತ. ಡೆವಿಲ್ ಫಿಶ್ ಎಂದೇ ಈ ಮೀನು ಜನರ ಬಾಯಲ್ಲಿ ಖ್ಯಾತಿ ಪಡೆದಿದೆ.

ವಿಶ್ವದಾದ್ಯಂತ ಸಾಗರದಲ್ಲಿ ಅಕ್ಟೋಪಸ್‌ಗಳಲ್ಲಿ ಸುಮಾರು 200 ಜಾತಿಗಳಿವೆ. ಭಾರತದ ಸಮುದ್ರ ತೀರದಲ್ಲಿ ಬಿಗ್‌ ಬ್ಲೂ ಸೇರಿದಂತೆ 38 ಜಾತಿಯ ಅಕ್ಟೋಪಸ್‌ಗಳು ಸಾಮಾನ್ಯವಾಗಿ ಪತ್ತೆಯಾಗುತ್ತವೆ. ಒಂದಡಿಯ ಅಕ್ಟೋಪಸ್‌ಗಳು ಬಲೆಗೆ ಬೀಳುವುದು ಅಪರೂಪವೇನಲ್ಲ. ಆದರೆ ಗುರುವಾರ ಅಪರೂಪಕ್ಕೆಂಬಂತೆ 5 ಅಡಿ ಉದ್ದದ ಮೀನು ಬಲೆಗೆ ಬಿದ್ದಿದೆ.

ಇಲ್ಲಿಯವರೆಗೂ ಏಷ್ಟೋ ದೈವ ದೇವರು ಜ್ಯೋತಿಷ್ಯರಲ್ಲಿ ಕೇಳಿ ಸರಿಯಾದ ಪರಿಹಾರ ಸಿಗದೆ ನೊಂದಿದ್ದರೆ.ಅಂತಃಹ ಯಾವುದೇ ಕಠಿಣ ಸಮಸ್ಯೆ ಗಳಿದ್ದರು ಉತ್ತಮ ಸಲಹೆ ಹಾಗೂ ಶಾಶ್ವತ ಪರಿಹಾರ ತಿಳಿಸುತ್ತಾರೆ.

ಇಂದೇ ಸಂಪರ್ಕಿಸಿ ಪಂಡಿತ್ ವೈದಿಕ ಶ್ರೀ ಗಣಪತಿ ಭಟ್

8088827292

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

1 hour ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

24 hours ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

1 day ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

1 day ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

1 day ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

1 day ago