ಉಡುಪಿ: ಬಸ್ನಲ್ಲಿ ಕಳೆದುಕೊಂಡ ನಾಲ್ಕುವರೆ ಲಕ್ಷ ಮೌಲ್ಯದ ವಜ್ರದ ಕರಿಮಣಿಯೊಂದನ್ನು ಮರಳಿಸುವ ಮೂಲಕ ಬಸ್ ಚಾಲಕ ಪುರಂದರ ಹಾಗೂ ನಿರ್ವಾಹಕ ಆಸಿಫ್ ಎಂಬವರು ಪ್ರಾಮಾಣಿಕತೆ ಮೆರೆದಿದ್ದಾರೆ.
ಮಣಿಪಾಲದಿಂದ ಮಂಗಳೂರಿಗೆ ತೆರಳುವ ರೇಷ್ಮಾ ಹೆಸರಿನ ಖಾಸಗಿ ಬಸ್ಸಿನಲ್ಲಿ ಸುಮಾರು ನಾಲ್ಕುವರೆ ಲಕ್ಷ ಮೌಲ್ಯದ ವಜ್ರದ ಕರಿಮಣಿಯೊಂದು ಪತ್ತೆಯಾಗಿದ್ದು, ಇದೀಗ ಅದರ ವಾರಸುದಾರರಿಗೆ ಹಸ್ತಾಂತರಿಸಲಾಗಿದೆ.
ಇನ್ನು ಬಸ್ ನಲ್ಲಿ ಕಳೆದುಕೊಂಡ ವಸ್ತುಗಳನ್ನು ಮರಳಿಸುವ ಪ್ರಕರಣಗಳು ಪದೇ ಪದೇ ವರದಿಯಾಗುತ್ತಿದ್ದು, ಪ್ರಾಮಾಣಿಕತೆ ಇನ್ನೂ ಜೀವಂತವಾಗಿದೆ ಎನ್ನುವುದಕ್ಕೆ ಈ ಘಟನೆಯೇ ಸಾಕ್ಷಿ.
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…
2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ ನವದೆಹಲಿ: 2047ರ ವೇಳೆಗೆ ‘ವಿಕಸಿತ ಭಾರತ’ದ ಕನಸನ್ನು…