Featured

ಉಡುಪಿ:  ಬಸ್ಸುಗಳು ಪರವಾನಿಗೆಯಲ್ಲಿ ನಿಗಧಿಪಡಿಸಿದ ಮಾರ್ಗದಲ್ಲಿ ಸಂಚರಿಸಲು ಸೂಚನೆ – vishwanews24

ಉಡುಪಿ:  ಬಸ್ಸುಗಳು ಪರವಾನಿಗೆಯಲ್ಲಿ ನಿಗಧಿಪಡಿಸಿದ ಮಾರ್ಗದಲ್ಲಿ ಸಂಚರಿಸಲು ಸೂಚನೆ

   ಉಡುಪಿ: ಸಂತೆಕಟ್ಟೆಯಿ0 ಉಡುಪಿಗೆ ಬರುವ ಸಿಟಿ ಬಸ್ಸುಗಳ ಬಸ್ಸಿನ ಪರವಾನಿಗೆಯಲ್ಲಿ ನಿಟ್ಟೂರುಎನ್.ಎಚ್ 17 ಎಂದು ನಮೂದಿಸಿರುವ ಬಸ್ಸುಗಳು ಅಂಬಾಗಿಲುಕರಾವಳಿ ಬೈಪಾಸ್ಅಂಬಲಪಾಡಿ ಬೈಪಾಸ್ಬ್ರಹ್ಮಗಿರಿಅಜ್ಜರಕಾಡುಹಳೇ ತಾಲೂಕು ಕಚೇರಿ ಮೂಲಕ ಸಿಟಿ ಬಸ್ಸು ನಿಲ್ದಾಣ ತಲುಪಲು, ಸಂತೆಕಟ್ಟೆಯಿ0 ಉಡುಪಿಗೆ ಬರುವ ಉಳಿದ ಸಿಟಿ ಬಸ್ಸುಗಳು ಅಂಬಾಗಿಲುತಾ0ಗದಗಡಿಗು0ಡಿಬೈಲುಕಲ್ಸಂಕ ಮಾರ್ಗವಾಗಿ ಸಂಚರಿಸಿ ಸಿಟಿ ಬಸ್ಸು ನಿಲ್ದಾಣ ತಲುಪಲು ಮತ್ತು ಬಾರ್ಕೂರು ಬ್ರಹ್ಮಾವರಹೊನ್ನಾಳಹೆಬ್ರಿಪೆರ್ಡೂರುಕುಕ್ಕೆಹಳ್ಳಿ ಕಡೆಯಿಂದ ಬರುವ ಷಟಲ್ ಸರ್ವೀಸ್ ಬಸ್ಸುಗಳು ಅಂಬಾಗಿಲು ಗುಂಡಿಬೈಲು ಮೂಲಕ ಕಲ್ಸಂಕ ಬಂದು ಉಡುಪಿ ಬಸ್ ನಿಲ್ದಾಣ ತಲುಪುವಂತೆ ಅಧಿಸೂಚನೆ ಹೊರಡಿಸಲಾಗಿರುತ್ತದೆ.

    ಆದರೆ ಈಗಾಗಲೇ ಹಲವು ಬಾರಿ ಕುರಿತು ನೋಟೀಸ್ ನೀಡಿ ಪ್ರಕರಣ ದಾಖಲಿಸಿದ್ದರೂ ಕೂಡ ಅಂಬಾಗಿಲುಕಲ್ಪ0 ಮಾರ್ಗದಲ್ಲಿ ಬಸ್ಸುಗಳು ಸಂಚರಿಸದಿರುವ ಬಗ್ಗೆ ಸಾರ್ವಜನಿಕರಿಂದ ಸಾಕಷ್ಟು ದೂರುಗಳು ಬರುತ್ತಿದ್ದು, ಇದು ಅಂತಿಮ ಸೂಚನೆ ಎಂದು ಪರಿಗಣಿಸಿ ಸಂತೆಕಟ್ಟೆಯಿ0 ಉಡುಪಿಗೆ ಬರುವ ಸಿಟಿ ಬಸ್ಸುಗಳ ಬಸ್ಸಿನ ಪರವಾನಿಗೆಯಲ್ಲಿ ನಿಟ್ಟೂರುಎನ್.ಎಚ್ 17 ಎಂದು ನಮೂದಿಸದೇ ಇರುವ ಸಿಟಿ ಬಸ್ಸುಗಳು ಮತ್ತು ಬಾರ್ಕೂರು ಬ್ರಹ್ಮಾವರಹೊನ್ನಾಳಹೆಬ್ರಿಪೆರ್ಡೂರುಕುಕ್ಕೆಹಳ್ಳಿ ಕಡೆಯಿಂದ ಬರುವ ಷಟಲ್ ಸರ್ವೀಸ್ ಬಸ್ಸುಗಳು ಅಂಬಾಗಿಲುತಾ0ಗದಗಡಿಗುಂಡಿಬೈಲುಕಲ್ಸ0 ಮಾರ್ಗವಾಗಿ ಕಡ್ಡಾಯವಾಗಿ ಸಂಚರಿಸುವ0ತೆ ಸಂಬ0ದಪಟ್ಟ ಎಲ್ಲಾ ಬಸ್ಸು ಮಾಲೀಕರಿಗೆ ಆದೇಶಿಸಲಾಗಿದೆ. ತಪ್ಪಿದಲ್ಲಿ ಪರವಾನಿಗೆ ರದ್ದು ಪಡಿಸಲು ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಚೇರಿ  ಪ್ರಕಟಣೆ ತಿಳಿಸಿದೆ

Vishwa News 24

Recent Posts

ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ – vishwanews24

ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ ತುಳುನಾಡಿನ ಸಾಂಪ್ರದಾಯಿಕ…

16 hours ago

ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ – vishwanews24

ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ ಮಂಗಳೂರು: ನಗರದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಾಲಿವುಡ್ ನಟ ಶಾರುಖ್ ಖಾನ್…

16 hours ago

ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ: ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳ ಉಸ್ತುವಾರಿಯಾಗಿ ಯು.ಟಿ ಖಾದರ್ – vishwanews24

ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ.. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಕೊಡಗು ಜಿಲ್ಲೆಗಳ ಉಸ್ತುವಾರಿಯಾಗಿ…

17 hours ago

ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ – vishwanews24

ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ ನವದೆಹಲಿ: 6ನೇ ತರಗತಿಯ ಕನ್ನಡ ಪಠ್ಯಪುಸ್ತಕ ‘ಕೃಷ್ಣ’ ಕುರಿತು ಎದ್ದಿರುವ ವಿವಾದಕ್ಕೆ NCERT(ರಾಷ್ಟ್ರೀಯ…

17 hours ago

ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ – vishwanews24

ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ ಮುಲ್ಕಿ:…

17 hours ago

ಎನ್‌ಸಿಇಆರ್‌ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ – vishwanews24

ಎನ್‌ಸಿಇಆರ್‌ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ ಬೆಂಗಳೂರು: 6ನೇ ತರಗತಿಗಾಗಿ ಎನ್‌ಸಿಇಆರ್‌ಟಿ (ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ…

17 hours ago